Homeಅಂತರಾಷ್ಟ್ರೀಯಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಿ: ಶೋಹೆಬ್‌ ಅಖ್ತರ್

ಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಿ: ಶೋಹೆಬ್‌ ಅಖ್ತರ್

- Advertisement -
- Advertisement -

ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಹೆಬ್ ಅಖ್ತರ್ ಜಗತ್ತನ್ನು ಅಪಾಯಕ್ಕೆ ಒಡ್ಡಿರುವ ಕೊರೊನ ವೈರಸ್ ರೋಗವನ್ನು ಎದುರಿಸಲು ಧರ್ಮ ಮತ್ತು ಜನಾಂಗದ ಅಡೆತಡೆಗಳನ್ನು ಮೀರಿ ನಿಲ್ಲಲು ಜನರನ್ನು ವಿನಂತಿಸಿದ್ದಾರೆ.

“ಕೊರೊನ ವೈರಸ್ ಜಾಗತಿಕ ಬಿಕ್ಕಟ್ಟು, ನಾವು ಜಾಗತಿಕ ಶಕ್ತಿಯಾಗಿ ಯೋಚಿಸಬೇಕು, ಧರ್ಮಕ್ಕಿಂತ ಮೇಲೇರಬೇಕು. ವೈರಸ್ ಹರಡದಂತೆ ಲಾಕ್‌ಡೌನ್ ನಡೆಯುತ್ತಿದೆ. ನೀವು ಸ್ಥಳಗಳಲ್ಲಿ ಸಂವಹನ ಮತ್ತು ಸಭೆ ನಡೆಸುತ್ತಿದ್ದರೆ, ಅದು ಸಾಧ್ಯವಿಲ್ಲ” ಎಂದು ಶೋಹಿಬ್‌ ಅಖ್ತರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ತಿಳಿಸಿದ್ದಾರೆ.

“ನೀವು ವಸ್ತುಗಳನ್ನು ಸಂಗ್ರಹಿಸುತ್ತಿದ್ದರೆ, ದಯವಿಟ್ಟು ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಯೋಚಿಸಿ. ಮಳಿಗೆಗಳು ಖಾಲಿಯಾಗಿವೆ, 3 ತಿಂಗಳ ನಂತರ ನೀವು ಬದುಕುವಿರಿ ಎಂಬ ಭರವಸೆ ಏನು? ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಯೋಚಿಸಿ, ಅವರು ತಮ್ಮ ಕುಟುಂಬವನ್ನು ಹೇಗೆ ಪೋಷಿಸುತ್ತಾರೆ? ಜನರ ಬಗ್ಗೆ ಯೋಚಿಸಿ, ಮನುಷ್ಯನಾಗಲು ಇದು ಸಮಯ ಹಿಂದೂ, ಮುಸ್ಲಿಂ ಅಲ್ಲ. ಜನರು ಪರಸ್ಪರ ಸಹಾಯ ಮಾಡಲು ಹಣವನ್ನು ಸಂಗ್ರಹಿಸಬೇಕು, ಶೇಖರಣೆ ಮಾಡುವುದನ್ನು ನಿಲ್ಲಿಸಿ” ಎಂದು ಅಖ್ತರ್ ಹೇಳಿದ್ದಾರೆ.

“ಶ್ರೀಮಂತರು ಬದುಕುಳಿಯುತ್ತಾರೆ, ಬಡವರು ಹೇಗೆ ಬದುಕುಳಿಯುತ್ತಾರೆ? ನಂಬಿಕೆ ಇರಲಿ. ನಾವು ಪ್ರಾಣಿಗಳಂತೆ ಬದುಕುತ್ತಿದ್ದೇವೆ, ಮನುಷ್ಯರಂತೆ ಬದುಕೋಣ. ಮತ್ತೊಬ್ಬರಿಗೆ ಸಹಾಯಕವಾಗಲು ಪ್ರಯತ್ನಿಸಿ, ದಯವಿಟ್ಟು ವಸ್ತುಗಳನ್ನು ಸಂಗ್ರಹಿಸುವುದನ್ನು ನಿಲ್ಲಿಸಿ. ನಾವು ಒಬ್ಬರನ್ನೊಬ್ಬರು ನೋಡಿಕೊಳ್ಳುವ ಸಮಯ ಇದು. ವಿಭಜಿಸಲು ಸಮಯವಿಲ್ಲ, ನಾವು ಮನುಷ್ಯರಾಗಿ ಬದುಕಬೇಕು, ”ಎಂದು ಅಖ್ತರ್ ತಳಿಸಿದ್ದಾರೆ.

ಕೊರೊನ ವೈರಸ್ ರೋಗ ಜಗತ್ತಿನ ಮೇಲೆ ಹಿಡಿತ ಸಾಧಿಸುತ್ತಿರುವುದರಿಂದ 2020 ರ ಒಲಿಂಪಿಕ್ಸ್ ಅನ್ನು ಮುಂದೂಡುವುದು ಒಲಿಂಪಿಕ್ಸ್ ಆಯ್ಕೆಗಳಲ್ಲಿ ಒಂದಾಗಿದೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಭಾನುವಾರ ಹೇಳಿದೆ.

“ಕ್ರೀಡಾಕೂಟವನ್ನು ಒಳಗೊಂಡಂತೆ ಎಲ್ಲಕ್ಕಿಂತ ಹೆಚ್ಚು ಮಾನವನ ಜೀವವೇ ಆದ್ಯತೆ ಪಡೆಯುತ್ತದೆ” ಎಂದು ಬ್ಯಾಚ್ ಕ್ರೀಡಾಪಟುಗಳಿಗೆ ಬಹಿರಂಗ ಪತ್ರದಲ್ಲಿ ಅಖ್ತರ್ ಬರೆದಿದ್ದಾರೆ. ” ಮೊದಲೇ ಸೂಚಿಸಿದಂತೆ, ವಿಭಿನ್ನ ಸನ್ನಿವೇಶಗಳಲ್ಲಿ ಯೋಚಿಸುತ್ತಿದ್ದೇವೆ ಮತ್ತು ಅವುಗಳನ್ನು ದಿನದಿಂದ ದಿನಕ್ಕೆ ಹೊಂದಿಕೊಳ್ಳುತ್ತಿದ್ದೇವೆ. ಟೋಕಿಯೋ 2020 ರ ಒಲಿಂಪಿಕ್ ಕ್ರೀಡಾಕೂಟದ ದಿನಾಂಕದ ಬಗ್ಗೆ ಅಂತಿಮ ನಿರ್ಧಾರವು ಇನ್ನೂ ಅಕಾಲಿಕವಾಗಿರುತ್ತದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...