- Advertisement -
- Advertisement -
ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್ಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಷ್ಟ್ರವ್ಯಾಪಿ ಬಂದ್ಗೆ ಕನ್ನಡ ನಾಡು ಸ್ಪಂದಿಸಿದ್ದು ರಾಜ್ಯದ ಎಲ್ಲಾ ಜಿಲ್ಲಾ ತಾಲ್ಲೂಕುಗಳಲ್ಲಿ ಬಂದ್ ನಡೆದಿದೆ.
ವಿವಿಧ ಸಂಘಟನೆಗಳು ರಸ್ತೆತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ರೈತ ವಿರೋಧಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅವುಗಳ ಫೋಟೊಗಳು ಇಲ್ಲಿವೆ..
ಉಳಿದ ಜಿಲ್ಲೆಗಳ ಫೋಟೊ ಅಪ್ಟೇಡ್ ಮಾಡಲಾಗುತ್ತದೆ..
ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್ಗೆ ಉತ್ತಮ ಪ್ರತಿಕ್ರಿಯೆ