- Advertisement -
- Advertisement -
ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಹೋರಾಟಕ್ಕೆ ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಭೀಮ ಸೈನಿಕರು ಆಗಮಿಸಿದ್ದರು.
ಸಾಗರೋಪಾದಿಯಲ್ಲಿ ಶೋಷಿತ ಸಮುದಾಯ ಹರಿಬಂದಿತ್ತು. ಸಹಸ್ರಾರು ಜನರ ಒಡಲಾಳದ ಕಿಚ್ಚು ಪ್ರವಾಹವಾಗಿ ಹರಿಯಿತು. ಮಳೆ-ಚಳಿ-ಗಾಳಿಯನ್ನು ಲೆಕ್ಕಿಸದೆ ಹಾಡುತ್ತ, ಕುಣಿಯುತ್ತ, ಘೋಷಣೆ ಕೂಗುತ್ತಾ ಒಳ ಮೀಸಲಾತಿ ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಅದರ ಚಿತ್ರಗಳು ಇಲ್ಲಿವೆ.