ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ಪಾಟ್ನಾ: ಪಾಟ್ನಾದ ಗಾಂಧಿ ಮೈದಾನದಲ್ಲಿ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಆಕಾಂಕ್ಷಿಗಳು ನಡೆಸುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಚುನಾವಣಾ ತಂತ್ರಗಾರ-ರಾಜಕಾರಣಿ ಪ್ರಶಾಂತ್ ಕಿಶೋರ್ ಮತ್ತು ಇತರರ ವಿರುದ್ಧ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಿಶೋರ್ ಮತ್ತು ಅವರ ಪಕ್ಷ ಜನ್ ಸೂರಾಜ್ ಪಾರ್ಟಿಯ ಇತರ ಸದಸ್ಯರು ಬಿಪಿಎಸ್‌ಸಿ ಆಕಾಂಕ್ಷಿಗಳನ್ನು ಪ್ರಚೋದಿಸಿ, ಅವರನ್ನು ಬೀದಿಗಿಳಿಸಿ ನಗರದ ವಿವಿಧ ಭಾಗಗಳಲ್ಲಿ ಗಲಭೆ ಸೃಷ್ಟಿಸಲು ಕಾರಣಕರ್ತರಾಗಿದ್ದಾರೆ. ಜಿಲ್ಲಾಡಳಿತ ತಮ್ಮ ಮನವಿಯನ್ನು ತಿರಸ್ಕರಿಸಿದ್ದರೂ ಗಾಂಧಿ ಮೈದಾನದ ಬಳಿ ಪ್ರತಿಭಟನೆ … Continue reading ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು