Homeಮುಖಪುಟಬಿಜೆಪಿ ಸರ್ಕಾರದ 3 ಕಾಯ್ದೆಗಳು ಮತ್ತು ನೂರೊಂದು ಸುಳ್ಳುಗಳು: ನಾಡಿನ ಜನರಿಗೆ ಸಿದ್ದರಾಮಯ್ಯ ಪತ್ರ

ಬಿಜೆಪಿ ಸರ್ಕಾರದ 3 ಕಾಯ್ದೆಗಳು ಮತ್ತು ನೂರೊಂದು ಸುಳ್ಳುಗಳು: ನಾಡಿನ ಜನರಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ದೇಶದಲ್ಲಿ ಕೊರೋನಾ ಸೋಂಕು ಭೀಕರವಾಗಿ ವ್ಯಾಪಿಸಿಕೊಂಡಿದ್ದಾಗ ಕೇಂದ್ರ ಮತ್ತು ರಾಜ್ಯಗಳಲ್ಲಿನ ಬಿ.ಜೆ.ಪಿ. ಸರ್ಕಾರಗಳು ಜನ ವಿರೋಧಿ ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಕೊರೊನಾ ಹೆಸರಿನಲ್ಲಿ ದೇಶ ವ್ಯಾಪಿ ಕರ್ಫ್ಯೂ ಹಾಕಿ ಜನತೆಗೆ ಬೀದಿಗೆ ಬರದಂತೆ ಮಾಡಿ ಈ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಜನರನ್ನು ಶತ್ರುಗಳು ಎಂದು ಭಾವಿಸುವ ಸರ್ಕಾರಗಳು ಮಾತ್ರ ಇಂತಹ ಸಂದರ್ಭಗಳನ್ನು ಬಳಸಿಕೊಂಡು ಜನ ವಿರೋಧಿ ಕಾಯ್ದೆಗಳನ್ನು ತರಲು ಸಾಧ್ಯ” ಎಂದು ಹೇಳಿದ್ದಾರೆ.

“ಆದರ, ಸರ್ಕಾರಗಳು ವಿಧಿಸಿದ್ದ ನಿರ್ಬಂಧಗಳನ್ನೂ ಮೀರಿ ಜನ ಬೀದಿಗೆ ಬಂದರು. ರಾಜ್ಯದ ಹಲವಾರು ಸಂಘಟನೆಗಳ ನಾಯಕರು ಕೊರೊನಾಕ್ಕೆ ತುತ್ತಾದರು. ಜನ ನಿರಂತರವಾಗಿ ಪ್ರತಿಭಟನೆಗಳನ್ನು ಮಾಡುತ್ತಿದ್ದರೂ ಸಹ ಈ ಜನ ವಿರೋಧಿ ಸರ್ಕಾರಗಳಿಗೆ ಕಣ್ಣು, ಕಿವಿ ಮುಂತಾದ ಪಂಚೇಂದ್ರಿಯಗಳೆಲ್ಲ ಸತ್ತು ಹೋಗಿವೆ. ಇಂತಹ ಫ್ಯಾಸಿಸ್ಟ್ ರಾಕ್ಷಸರ ಸರ್ಕಾರವನ್ನು ಕಿತ್ತೆಸೆಯುವುದೊಂದೇ ದಾರಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ರಾಜ್ಯದ ಬಫೂನ್‌ಗಳು: ಹೆಚ್‌. ವಿಶ್ವನಾಥ್‌‌ ವ್ಯಂಗ್ಯ

ಈ ಕಾರಣದಿಂದಾಗಿ ಸತ್ಯ ಯಾವುದು, ಸುಳ್ಳು ಯಾವುದು ಎಂದು ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯೆ ನಿಷೇಧ ಕಾಯ್ದೆಗಳ ಕುರಿತು ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ಸಿದ್ದರಾಮಯ್ಯ ಅವರು, “ಬಿ.ಜೆ.ಪಿ ಸರ್ಕಾರದ ಮೂರು ಕಾಯ್ದೆಗಳು ನೂರೊಂದು ಸುಳ್ಳುಗಳು” ಎಂಬ ವರದಿಯೊಂದನ್ನು ಸಿದ್ದಪಡಿಸಿ, ಬಿಜೆಪಿ ಹೇಳುತ್ತಿರುವ ಸುಳ್ಳುಗಳನ್ನು ಒರೆಗೆ ಹಚ್ಚಿದ್ದಾರೆ. ಅವುಗಳು ಕೆಳಗಿನಂತಿದೆ…

ಎಪಿಎಂಸಿ ಕಾಯ್ದೆಯ ತಿದ್ದುಪಡಿಯನ್ನು ಸಮರ್ಥಿಸಿಕೊಳ್ಳಲು ಬಿಜೆಪಿ ಹೇಳುತ್ತಿರುವ ಸುಳ್ಳುಗಳು

ಕರ್ನಾಟಕ ಭೂ ಸುಧಾರಣಾ ಕಾಯ್ದೆ ಕುರಿತು ಬಿ.ಜೆ.ಪಿ. ಹೇಳುತ್ತಿರುವ ಸುಳ್ಳುಗಳು

ಜಾನುವಾರು ಹತ್ಯೆ ನಿಷೇಧ ಕಾಯ್ದೆ ಕುರಿತು ಬಿ.ಜೆ.ಪಿ. ಹೇಳುತ್ತಿರುವ ಸುಳ್ಳುಗಳು

ಇದನ್ನೂ ಓದಿ: ನಾನು ದನದ ಮಾಂಸ ತಿನ್ನುತ್ತೇನೆ, ನೀನು ಯಾವನಯ್ಯ ನನ್ನನ್ನು ಕೇಳೋಕೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Congress party 1984 sikar hatte
    1984 dce3randu rajiv ghandi haagu Arjuna singh bhopal gas aroopi martin underson farari agalu sahaya madidaru 15000 janar prana hodreu aropi escape sahakaridru siddaramaih mukya
    Mantri adaga 25 hindu karya karatar kole madisiaru

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...