Homeಮುಖಪುಟಮುಸ್ಲಿಮರಿಗೆ ಒಂದೂ ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್‌ನ 22, ಕಾಂಗ್ರೆಸ್ 15 ಅಭ್ಯರ್ಥಿಗಳ ವಿವರ ಇಲ್ಲಿದೆ

ಮುಸ್ಲಿಮರಿಗೆ ಒಂದೂ ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್‌ನ 22, ಕಾಂಗ್ರೆಸ್ 15 ಅಭ್ಯರ್ಥಿಗಳ ವಿವರ ಇಲ್ಲಿದೆ

- Advertisement -
- Advertisement -

ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯ ಆರಂಭವಾಗಿದೆ. ಜೆಡಿಎಸ್ ಪಕ್ಷವು 22 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ, ಕಾಂಗ್ರೆಸ್ 15 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದೆ. ಸದ್ಯ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಒಬ್ಬರಿಗೂ ಟಿಕೆಟ್ ನೀಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ವಿವರ ಇಲ್ಲಿದೆ.

ಕಾಂಗ್ರೆಸ್ ಟಿಕೆಟ್ ಪಡೆದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳು

  1. ಗುಲ್ಬರ್ಗ ಉತ್ತರ- ಕನೀಜ್ ಫಾತಿಮಾ
  2. ಬೀದರ್‌- ರಹೀಮ್ ಖಾನ್

3. ಶಿವಾಜಿನಗರ- ರಿಜ್ವಾನ್ ಅರ್ಷದ್

4. ಶಾಂತಿನಗರ- ಎನ್‌.ಎ. ಹ್ಯಾರಿಸ್‌

5. ಚಾಮರಾಜಪೇಟೆ- ಜಮೀರ್‌ ಅಹಮದ್ ಖಾನ್‌

6. ರಾಮನಗರ- ಇಕ್ಬಾಲ್ ಹುಸೇನ್‌ ಎಚ್‌.ಎ.

7. ಮಂಗಳೂರು- ಯು.ಟಿ. ಖಾದರ್‌

8. ನರಸಿಂಹರಾಜ – ತನ್ವೀರ್ ಸೇಠ್‌

9. ಮಂಗಳೂರು ನಗರ ಉತ್ತರ: ಇನಾಯತ್ ಅಲಿ

10. ಶಿಗ್ಗಾಂವಿ: ಯಾಸೀರ್ ಅಹ್ಮದ್ ​ಖಾನ್​ ಪಠಾಣ್

11. ಬೆಳಗಾವಿ ಉತ್ತರ: ಆಸಿಫ್ ಸೇಟ್

12. ಬಿಜಾಪುರ ನಗರ: ಅಬ್ದುಲ್ ಹಮೀದ್ ಮುಶ್ರೀಫ್

13. ರಾಯಚೂರು ನಗರ; ಮೊಹಮ್ಮದ್ ಶಾಲಂ

14. ಗಂಗಾವತಿ: ಇಕ್ಬಾಲ್ ಅನ್ಸಾರಿ

15. ತುಮಕೂರು ನಗರ: ಇಕ್ಬಾಲ್ ಅಹಮದ್

ಜೆಡಿಎಸ್ ಟಿಕೆಟ್ ಪಡೆದ ಮುಸ್ಲಿಂ ಅಭ್ಯರ್ಥಿಗಳ ಪಟ್ಟಿ

  1. ಖಾನಾಪುರ: ನಾಸೀರ್ ಬಾಪುಲಸಾಬ್ ಭಗವಾನ್
  2. ಜಮಖಂಡಿ: ಯಾಕೂಬ್‌ ಬಾಬಾಲಾಲ್‌ ಕಪಡೇವಾಲ್
  3. ಬೀಳಗಿ: ರುಕ್ಮುದ್ದೀನ್‌ ಸೌದಗರ್
  4. ಬಿಜಾಪುರ ನಗರ: ಬಂದೇ ನವಾಜ್‌ ಮಾಬರಿ
  5. ಗುಲ್ಬರ್ಗ ಉತ್ತರ: ನಾಸಿರ್ ಹುಸೇನ್ ಉಸ್ತಾದ್
  6. ಬಸವಕಲ್ಯಾಣ; ಎಸ್ ವೈ ಖಾದ್ರಿ
  7. ಹುಮ್ನಾಬಾದ್: ಸಿಎಂ ಫಯಾಜ್
  8. ಭಾಲ್ಕಿ: ರೌಫ್ ಪಟೇಲ್
  9. ರೋಣ: ಮುಗದಮ್‌ ಸಾಬ್‌ ಮುದೋಳ
  10. ಕುಂದಗೋಳ: ಹಜರತ್‌ ಅಲಿ ಅಲ್ಲಾಸಾಬ್
  11. ಹರಪನಹಳ್ಳಿ : ಎನ್ ಎಂ ನೂರ್ ಅಹಮದ್
  12. ದಾವಣಗೆರೆ ದಕ್ಷಿಣ: ಅಮಾನುಲ್ಲಾ ಖಾನ್
  13. ಸಾಗರ: ಜಾಕೀರ್‌
  14. ಬೈಂದೂರು : ಮನ್ಸೂರ್ ಇಬ್ರಾಹಿಂ
  15. ಕಾಪು: ಸಬೀನಾ ಸಮದ್
  16. ಹೆಬ್ಬಾಳ: ಮೊಹಿದ್ ಅಲ್ತಾಫ್
  17. ಸರ್ವಜ್ಞನಗರ: ಮೊಹಮ್ಮದ್ ಮುಷ್ತಾಕ್
  18. ಚಿಕ್ಕಪೇಟೆ:  ಇಮ್ರಾನ್‌ಪಾಷ
  19. ಬೆಳ್ತಂಗಡಿ: ಅಶ್ರಫ್ ಅಲಿ ಕುಂಞ
  20. ಮಂಗಳೂರು ಉತ್ತರ: ಮೊಯಿದ್ದೀನ್ ಬಾವಾ
  21. ವಿರಾಜಪೇಟೆ: ಮನ್ಸೂರ್‌ ಆಲಿ
  22. ನರಸಿಂಹರಾಜ: ಅಬ್ದುಲ್‌ ಖಾದರ್ ಶಾಹಿದ್

ಕ್ರಿಶ್ಚಿಯನ್ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 00
ಕಾಂಗ್ರೆಸ್: 03
ಜೆಡಿಎಸ್: 01
ಆಪ್: 04

ಜೈನ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 01
ಕಾಂಗ್ರೆಸ್: 01
ಜೆಡಿಎಸ್: 01
ಆಪ್: 02

ಇದನ್ನೂ ಓದಿ: ಯಾರ್‍ಯಾರು ನಾಮಪತ್ರ ಹಿಂಪಡೆದರು? ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...