ಅಸ್ಸಾಂನಲ್ಲಿ ಬಿಜೆಪಿ ಬಂಗಾಳಿ ಭಾಷಿಕರಿಗೆ ಬೆದರಿಸುತ್ತಿದೆ: ಮಮತಾ ಬ್ಯಾನರ್ಜಿ ಆಕ್ರೋಶ
ಕೋಲ್ಕತ್ತಾ: ಅಸ್ಸಾಂನಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಸ್ಸಾಂನಲ್ಲಿರುವ ಬಂಗಾಳಿ ಮಾತನಾಡುವ ಜನರನ್ನು “ಬೆದರಿಸಲಾಗುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಈ ಬಂಗಾಳಿ ಭಾಷಿಕರು “ಎಲ್ಲಾ ಭಾಷೆಗಳು ಮತ್ತು ಧರ್ಮಗಳನ್ನು ಗೌರವಿಸಿ ಶಾಂತಿಯುತವಾಗಿ ಸಹಬಾಳ್ವೆ ನಡೆಸಲು” ಬಯಸುತ್ತಾರೆ ಎಂದು ಅವರು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು, ಬಿಜೆಪಿಯ “ವಿಭಜಿಸಿ ಆಳುವ ನೀತಿ” ಅಸ್ಸಾಂನಲ್ಲಿ “ಎಲ್ಲಾ ಮಿತಿಗಳನ್ನು ಮೀರಿದೆ” ಎಂದು ಆರೋಪಿಸಿದ್ದಾರೆ. ಕೇಂದ್ರ … Continue reading ಅಸ್ಸಾಂನಲ್ಲಿ ಬಿಜೆಪಿ ಬಂಗಾಳಿ ಭಾಷಿಕರಿಗೆ ಬೆದರಿಸುತ್ತಿದೆ: ಮಮತಾ ಬ್ಯಾನರ್ಜಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed