Homeಆರೋಗ್ಯವೈದ್ಯರ ಮೇಲೆ ಬಿಜೆಪಿ ನಾಯಕರು ಮಾಡಿರುವ ಹಲ್ಲೆಗಳಷ್ಟು ಮತ್ಯಾರು ಮಾಡಿಲ್ಲ ಗೊತ್ತೇ?

ವೈದ್ಯರ ಮೇಲೆ ಬಿಜೆಪಿ ನಾಯಕರು ಮಾಡಿರುವ ಹಲ್ಲೆಗಳಷ್ಟು ಮತ್ಯಾರು ಮಾಡಿಲ್ಲ ಗೊತ್ತೇ?

ರಾಷ್ಟ್ರದ್ಯಂತ ವೈದ್ಯರ ಮೇಲೆ ಬಿಜೆಪಿ ಮುಖಂಡರು ನಡೆಸಿರುವ ಹಲ್ಲೆಗಳ ದಾಖಲೆಗಳು ಇಲ್ಲಿವೆ ನೋಡಿ.

- Advertisement -
- Advertisement -

ನಾನು ಯಾವುದೇ ರೀತಿಯ ಮಾಬ್ ಹಿಂಸಾಚಾರವನ್ನು ಬೆಂಬಲಿಸುವುದಿಲ್ಲ, ವೈದ್ಯರು ಸುರಕ್ಷತೆ ಮತ್ತು ರಕ್ಷಣೆಗೆ ಅರ್ಹರು. ಆದರೆ ಬಿಜೆಪಿ ನಾಯಕರು ಮತ್ತು ಸಂಘಿ ರಾಕ್ಷಸರು ಬಂಗಾಳ ವೈದ್ಯರ ಸಮಸ್ಯೆಯನ್ನು ಕೋಮುವಾದೀಕರಿಸಿದ್ದಾರೆ ಮತ್ತು ಎಐಎಂಎ ಮುಷ್ಕರ ನಡೆಸಿದೆ, ಅವರ ಬೂಟಾಟಿಕೆಗಳನ್ನು ಬಹಿರಂಗಪಡಿಸುವುದು ಮುಖ್ಯ. ಇದುವರೆಗೂ ಬಿಜೆಪಿ ಪಕ್ಷದ ಮುಖಂಡರು ವೈದ್ಯರ ಮೇಲೆ ಹಲ್ಲೆ ನಡೆಸಿರುವ ವಿವರಗಳು ಈ ಕೆಳಗಿನಂತಿವೆ. ನೋಡಿ ನಂತರ ಬಿಜೆಪಿಯ ಅಸಲಿ ಮುಖ ಅರ್ಥ ಮಾಡಿಕೊಳ್ಳಿ ಎಂದು ಆಸೀಫ್ ಖಾನ್ ಎಂಬುವವರು ಟ್ವಿಟ್ಟರ್ ನಲ್ಲಿ ಪಟ್ಟಿ ಮಾಡಿರುವ ಪ್ರಕರಣ ಇಂತಿವೆ.

ಬಿಜೆಪಿ ನಾಯಕ ಏಪ್ರಿಲ್ 2019 ರಂದು ತ್ರಿಪುರಾದಲ್ಲಿ ಡ್ಯೂಟಿ ಡಾಕ್ಟರ್ ಮೇಲೆ ಬೂಟುಗಳನ್ನು ಎಸೆಯುತ್ತಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ನಾಯಕ ಲುಧಿಯಾನದಲ್ಲಿ ನವೆಂಬರ್ 2017ರಂದು  ವೈದ್ಯರಿಗೆ ಹಾಕಿದ್ದಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಮುಖಂಡ ಸೆಹೋರ್ ದ ಸಂಸದ ಜಸ್ಪಾಲ್ ಅರೋರಾ, ಜನವರಿ 2017 ರಂದು ಸಾರ್ವಜನಿಕವಾಗಿ ವೈದ್ಯರನ್ನು ತೆಗೆದುಹಾಕುವ ಬೆದರಿಕೆ ಹಾಕಿದ್ದಾರೆ,

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಚ್ 2019 ರಂದು ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ‘ಹಲ್ಲೆ’ ಮಾಡಿದ ಬಿಜೆಪಿ ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ವೈದ್ಯರ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ಸಂಸದ ನರಣ್ ಕಚಾದಿಯಾ ಅವರಿಗೆ ಮೂರು ವರ್ಷ ಶಿಕ್ಷೆ, 2016

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

2018 ರ ಜೂನ್‌ನಲ್ಲಿ ಮೈನ್‌ಪುರಿಯಲ್ಲಿ ಬಿಜೆಪಿ ಮುಖಂಡರು ವೈದ್ಯರನ್ನು ಥಳಿಸಿದ್ದಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯ ಮಹಿಳಾ ನಾಯಕಿ ಜೂನ್ 2018 ರ ಬರೇಲಿಯಲ್ಲಿ ವೈದ್ಯರನ್ನು ಚಪ್ಪಲಿಯಿಂದ ಹೊಡೆದರು

ಅದರ ಲಿಂಕ್ ಇಲ್ಲಿದೆ: ಓದಲು ಈ ಲಿಂಕ್ ಬಳಸಿ uttarpradesh.org/uttar-pradesh/…

ಬಿಜೆಪಿ ನಾಯಕ ವೈದ್ಯರ ಮೇಲೆ ರೈಫಲ್ ನಿಂದ ಹೊಡೆದನು, ಮಥುರಾ, ಜೂನ್ 2019.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಸರ್ ನಲ್ಲಿ ಆಗಸ್ಟ್ 2017 ರಂದು ಬಿಜೆಪಿ ನಾಯಕನಿಂದ ವೈದ್ಯ ದಂಪತಿಗಳ ಮೇಲೆ ಹಲ್ಲೆ ನಡೆಸಿದ ಆರೋಪ

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು 2017ರ ಜನವರಿಯಲ್ಲಿ ಆಸ್ಪತ್ರೆಯಲ್ಲಿ ವೈದ್ಯರನ್ನು ಹೊಡೆದಿದ್ದರು.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಜೂನ್ 2018 ರಲ್ಲಿ ಬಿಜೆಪಿ ನಾಯಕನ ಮಗ ಭಿಲೈನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾನೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಆಧಾರ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....