Homeಆರೋಗ್ಯವೈದ್ಯರ ಮೇಲೆ ಬಿಜೆಪಿ ನಾಯಕರು ಮಾಡಿರುವ ಹಲ್ಲೆಗಳಷ್ಟು ಮತ್ಯಾರು ಮಾಡಿಲ್ಲ ಗೊತ್ತೇ?

ವೈದ್ಯರ ಮೇಲೆ ಬಿಜೆಪಿ ನಾಯಕರು ಮಾಡಿರುವ ಹಲ್ಲೆಗಳಷ್ಟು ಮತ್ಯಾರು ಮಾಡಿಲ್ಲ ಗೊತ್ತೇ?

ರಾಷ್ಟ್ರದ್ಯಂತ ವೈದ್ಯರ ಮೇಲೆ ಬಿಜೆಪಿ ಮುಖಂಡರು ನಡೆಸಿರುವ ಹಲ್ಲೆಗಳ ದಾಖಲೆಗಳು ಇಲ್ಲಿವೆ ನೋಡಿ.

- Advertisement -
- Advertisement -

ನಾನು ಯಾವುದೇ ರೀತಿಯ ಮಾಬ್ ಹಿಂಸಾಚಾರವನ್ನು ಬೆಂಬಲಿಸುವುದಿಲ್ಲ, ವೈದ್ಯರು ಸುರಕ್ಷತೆ ಮತ್ತು ರಕ್ಷಣೆಗೆ ಅರ್ಹರು. ಆದರೆ ಬಿಜೆಪಿ ನಾಯಕರು ಮತ್ತು ಸಂಘಿ ರಾಕ್ಷಸರು ಬಂಗಾಳ ವೈದ್ಯರ ಸಮಸ್ಯೆಯನ್ನು ಕೋಮುವಾದೀಕರಿಸಿದ್ದಾರೆ ಮತ್ತು ಎಐಎಂಎ ಮುಷ್ಕರ ನಡೆಸಿದೆ, ಅವರ ಬೂಟಾಟಿಕೆಗಳನ್ನು ಬಹಿರಂಗಪಡಿಸುವುದು ಮುಖ್ಯ. ಇದುವರೆಗೂ ಬಿಜೆಪಿ ಪಕ್ಷದ ಮುಖಂಡರು ವೈದ್ಯರ ಮೇಲೆ ಹಲ್ಲೆ ನಡೆಸಿರುವ ವಿವರಗಳು ಈ ಕೆಳಗಿನಂತಿವೆ. ನೋಡಿ ನಂತರ ಬಿಜೆಪಿಯ ಅಸಲಿ ಮುಖ ಅರ್ಥ ಮಾಡಿಕೊಳ್ಳಿ ಎಂದು ಆಸೀಫ್ ಖಾನ್ ಎಂಬುವವರು ಟ್ವಿಟ್ಟರ್ ನಲ್ಲಿ ಪಟ್ಟಿ ಮಾಡಿರುವ ಪ್ರಕರಣ ಇಂತಿವೆ.

ಬಿಜೆಪಿ ನಾಯಕ ಏಪ್ರಿಲ್ 2019 ರಂದು ತ್ರಿಪುರಾದಲ್ಲಿ ಡ್ಯೂಟಿ ಡಾಕ್ಟರ್ ಮೇಲೆ ಬೂಟುಗಳನ್ನು ಎಸೆಯುತ್ತಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ನಾಯಕ ಲುಧಿಯಾನದಲ್ಲಿ ನವೆಂಬರ್ 2017ರಂದು  ವೈದ್ಯರಿಗೆ ಹಾಕಿದ್ದಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಮುಖಂಡ ಸೆಹೋರ್ ದ ಸಂಸದ ಜಸ್ಪಾಲ್ ಅರೋರಾ, ಜನವರಿ 2017 ರಂದು ಸಾರ್ವಜನಿಕವಾಗಿ ವೈದ್ಯರನ್ನು ತೆಗೆದುಹಾಕುವ ಬೆದರಿಕೆ ಹಾಕಿದ್ದಾರೆ,

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಚ್ 2019 ರಂದು ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ‘ಹಲ್ಲೆ’ ಮಾಡಿದ ಬಿಜೆಪಿ ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ವೈದ್ಯರ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ಸಂಸದ ನರಣ್ ಕಚಾದಿಯಾ ಅವರಿಗೆ ಮೂರು ವರ್ಷ ಶಿಕ್ಷೆ, 2016

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

2018 ರ ಜೂನ್‌ನಲ್ಲಿ ಮೈನ್‌ಪುರಿಯಲ್ಲಿ ಬಿಜೆಪಿ ಮುಖಂಡರು ವೈದ್ಯರನ್ನು ಥಳಿಸಿದ್ದಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯ ಮಹಿಳಾ ನಾಯಕಿ ಜೂನ್ 2018 ರ ಬರೇಲಿಯಲ್ಲಿ ವೈದ್ಯರನ್ನು ಚಪ್ಪಲಿಯಿಂದ ಹೊಡೆದರು

ಅದರ ಲಿಂಕ್ ಇಲ್ಲಿದೆ: ಓದಲು ಈ ಲಿಂಕ್ ಬಳಸಿ uttarpradesh.org/uttar-pradesh/…

ಬಿಜೆಪಿ ನಾಯಕ ವೈದ್ಯರ ಮೇಲೆ ರೈಫಲ್ ನಿಂದ ಹೊಡೆದನು, ಮಥುರಾ, ಜೂನ್ 2019.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಸರ್ ನಲ್ಲಿ ಆಗಸ್ಟ್ 2017 ರಂದು ಬಿಜೆಪಿ ನಾಯಕನಿಂದ ವೈದ್ಯ ದಂಪತಿಗಳ ಮೇಲೆ ಹಲ್ಲೆ ನಡೆಸಿದ ಆರೋಪ

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು 2017ರ ಜನವರಿಯಲ್ಲಿ ಆಸ್ಪತ್ರೆಯಲ್ಲಿ ವೈದ್ಯರನ್ನು ಹೊಡೆದಿದ್ದರು.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಜೂನ್ 2018 ರಲ್ಲಿ ಬಿಜೆಪಿ ನಾಯಕನ ಮಗ ಭಿಲೈನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾನೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಆಧಾರ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...