Homeಆರೋಗ್ಯವೈದ್ಯರ ಮೇಲೆ ಬಿಜೆಪಿ ನಾಯಕರು ಮಾಡಿರುವ ಹಲ್ಲೆಗಳಷ್ಟು ಮತ್ಯಾರು ಮಾಡಿಲ್ಲ ಗೊತ್ತೇ?

ವೈದ್ಯರ ಮೇಲೆ ಬಿಜೆಪಿ ನಾಯಕರು ಮಾಡಿರುವ ಹಲ್ಲೆಗಳಷ್ಟು ಮತ್ಯಾರು ಮಾಡಿಲ್ಲ ಗೊತ್ತೇ?

ರಾಷ್ಟ್ರದ್ಯಂತ ವೈದ್ಯರ ಮೇಲೆ ಬಿಜೆಪಿ ಮುಖಂಡರು ನಡೆಸಿರುವ ಹಲ್ಲೆಗಳ ದಾಖಲೆಗಳು ಇಲ್ಲಿವೆ ನೋಡಿ.

- Advertisement -
- Advertisement -

ನಾನು ಯಾವುದೇ ರೀತಿಯ ಮಾಬ್ ಹಿಂಸಾಚಾರವನ್ನು ಬೆಂಬಲಿಸುವುದಿಲ್ಲ, ವೈದ್ಯರು ಸುರಕ್ಷತೆ ಮತ್ತು ರಕ್ಷಣೆಗೆ ಅರ್ಹರು. ಆದರೆ ಬಿಜೆಪಿ ನಾಯಕರು ಮತ್ತು ಸಂಘಿ ರಾಕ್ಷಸರು ಬಂಗಾಳ ವೈದ್ಯರ ಸಮಸ್ಯೆಯನ್ನು ಕೋಮುವಾದೀಕರಿಸಿದ್ದಾರೆ ಮತ್ತು ಎಐಎಂಎ ಮುಷ್ಕರ ನಡೆಸಿದೆ, ಅವರ ಬೂಟಾಟಿಕೆಗಳನ್ನು ಬಹಿರಂಗಪಡಿಸುವುದು ಮುಖ್ಯ. ಇದುವರೆಗೂ ಬಿಜೆಪಿ ಪಕ್ಷದ ಮುಖಂಡರು ವೈದ್ಯರ ಮೇಲೆ ಹಲ್ಲೆ ನಡೆಸಿರುವ ವಿವರಗಳು ಈ ಕೆಳಗಿನಂತಿವೆ. ನೋಡಿ ನಂತರ ಬಿಜೆಪಿಯ ಅಸಲಿ ಮುಖ ಅರ್ಥ ಮಾಡಿಕೊಳ್ಳಿ ಎಂದು ಆಸೀಫ್ ಖಾನ್ ಎಂಬುವವರು ಟ್ವಿಟ್ಟರ್ ನಲ್ಲಿ ಪಟ್ಟಿ ಮಾಡಿರುವ ಪ್ರಕರಣ ಇಂತಿವೆ.

ಬಿಜೆಪಿ ನಾಯಕ ಏಪ್ರಿಲ್ 2019 ರಂದು ತ್ರಿಪುರಾದಲ್ಲಿ ಡ್ಯೂಟಿ ಡಾಕ್ಟರ್ ಮೇಲೆ ಬೂಟುಗಳನ್ನು ಎಸೆಯುತ್ತಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ನಾಯಕ ಲುಧಿಯಾನದಲ್ಲಿ ನವೆಂಬರ್ 2017ರಂದು  ವೈದ್ಯರಿಗೆ ಹಾಕಿದ್ದಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಮುಖಂಡ ಸೆಹೋರ್ ದ ಸಂಸದ ಜಸ್ಪಾಲ್ ಅರೋರಾ, ಜನವರಿ 2017 ರಂದು ಸಾರ್ವಜನಿಕವಾಗಿ ವೈದ್ಯರನ್ನು ತೆಗೆದುಹಾಕುವ ಬೆದರಿಕೆ ಹಾಕಿದ್ದಾರೆ,

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಚ್ 2019 ರಂದು ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ‘ಹಲ್ಲೆ’ ಮಾಡಿದ ಬಿಜೆಪಿ ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ವೈದ್ಯರ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ಸಂಸದ ನರಣ್ ಕಚಾದಿಯಾ ಅವರಿಗೆ ಮೂರು ವರ್ಷ ಶಿಕ್ಷೆ, 2016

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

2018 ರ ಜೂನ್‌ನಲ್ಲಿ ಮೈನ್‌ಪುರಿಯಲ್ಲಿ ಬಿಜೆಪಿ ಮುಖಂಡರು ವೈದ್ಯರನ್ನು ಥಳಿಸಿದ್ದಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯ ಮಹಿಳಾ ನಾಯಕಿ ಜೂನ್ 2018 ರ ಬರೇಲಿಯಲ್ಲಿ ವೈದ್ಯರನ್ನು ಚಪ್ಪಲಿಯಿಂದ ಹೊಡೆದರು

ಅದರ ಲಿಂಕ್ ಇಲ್ಲಿದೆ: ಓದಲು ಈ ಲಿಂಕ್ ಬಳಸಿ uttarpradesh.org/uttar-pradesh/…

ಬಿಜೆಪಿ ನಾಯಕ ವೈದ್ಯರ ಮೇಲೆ ರೈಫಲ್ ನಿಂದ ಹೊಡೆದನು, ಮಥುರಾ, ಜೂನ್ 2019.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಸರ್ ನಲ್ಲಿ ಆಗಸ್ಟ್ 2017 ರಂದು ಬಿಜೆಪಿ ನಾಯಕನಿಂದ ವೈದ್ಯ ದಂಪತಿಗಳ ಮೇಲೆ ಹಲ್ಲೆ ನಡೆಸಿದ ಆರೋಪ

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು 2017ರ ಜನವರಿಯಲ್ಲಿ ಆಸ್ಪತ್ರೆಯಲ್ಲಿ ವೈದ್ಯರನ್ನು ಹೊಡೆದಿದ್ದರು.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಜೂನ್ 2018 ರಲ್ಲಿ ಬಿಜೆಪಿ ನಾಯಕನ ಮಗ ಭಿಲೈನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾನೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಆಧಾರ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...