ಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ – ಮಂದಿರಗಳಿಗೆ ದುರುಪಯೋಗ!

ಬಿಜೆಪಿ ಆಡಳಿತದ ಅವಧಿಯಲ್ಲಿ, 2020 ರಿಂದ 2023 ರ ನಡುವೆ ನೀರಾವರಿ ಕಾಮಗಾರಿಗಳಿಗಾಗಿ ಸ್ಥಾಪಿಸಲಾಗಿರುವ ಕರ್ನಾಟಕ ನೀರಾವಾರಿ ನಿಗಮ ಲಿಮಿಟೆಡ್ (KNNL)ನ ಸುಮಾರು 300 ಕೋಟಿ ರೂ. ಗಳನ್ನು ಬೇರೆ ಉದ್ದೇಶಗಳಿಗಾಗಿ ಖರ್ಚು ಮಾಡಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ಬುಧವಾರ ವರದಿ ಮಾಡಿದೆ. KNNL ಹಣವನ್ನು ಸಮುದಾಯ ಭವನಗಳು, ಮಠಗಳು ಮತ್ತು ಬೆರಳೆಣಿಕೆಯಷ್ಟು ಶಾದಿ ಮಹಲ್‌ಗಳನ್ನು ನಿರ್ಮಿಸಲು ಖರ್ಚು ಮಾಡಲಾಗಿದೆ ಎಂದು ವರದಿ ಹೇಳಿದೆ. ಬಿಜೆಪಿ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಶಾಸಕರು ಮತ್ತು ಸಂಸದರ ಕೋರಿಕೆಯ ಆಧಾರದ … Continue reading ಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ – ಮಂದಿರಗಳಿಗೆ ದುರುಪಯೋಗ!