‘ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ’: ಚರ್ಚೆಗೆ ಕಾರಣವಾದ ಕೇರಳ ಬಿಜೆಪಿ ನಾಯಕನ ಹೇಳಿಕೆ

ತಮ್ಮ ಪಕ್ಷ ಗೆಲ್ಲಲು ಉದ್ದೇಶಿಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳ ಜನರನ್ನು ಕರೆತರಲಿದೆ ಎಂದು ಬಿಜೆಪಿ ಕೇರಳ ಘಟಕದ ಉಪಾಧ್ಯಕ್ಷ ಬಿ. ಗೋಪಾಲಕೃಷ್ಣನ್ ಹೇಳಿರುವುದು ಚರ್ಚೆಗೆ ಕಾರಣವಾಗಿದೆ. “ನಾವು ಗೆಲ್ಲಲು ಉದ್ದೇಶಿಸಿರುವ ಕ್ಷೇತ್ರಗಳಿಗೆ ಜಮ್ಮುಕಾಶ್ಮೀರದಿಂದಲೂ ಜನರನ್ನು ಕರೆತರುತ್ತೇವೆ, ಅವರನ್ನು ಒಂದು ವರ್ಷದ ಅವಧಿಗೆ ಅಲ್ಲಿ ನೆಲೆಗೊಳಿಸಿ ಅವರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುತ್ತೇವೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಭವಿಷ್ಯದಲ್ಲಿಯೂ ಅದನ್ನು ಮತ್ತೆ ಮಾಡುತ್ತೇವೆ” ಎಂದು ಗೋಪಾಲಕೃಷ್ಣನ್‌ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. 2024ರ … Continue reading ‘ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ’: ಚರ್ಚೆಗೆ ಕಾರಣವಾದ ಕೇರಳ ಬಿಜೆಪಿ ನಾಯಕನ ಹೇಳಿಕೆ