Homeಮುಖಪುಟಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್(42) ನಿಧನ

ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್(42) ನಿಧನ

- Advertisement -
- Advertisement -

ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ (42) ಇಂದು ಮುಂಜಾನೆ ನಿಧನರಾಗಿದ್ದಾರೆ. ಗಾಯಕ ಸೋನು ನಿಗಮ್ ಇನ್‌ಸ್ಟಾಗ್ರಾಂನಲ್ಲಿ ಇದನ್ನು ಪ್ರಕಟಿಸಿದ್ದು, ನನ್ನ ಸಹೋದರ ವಾಜಿದ್ ನಮ್ಮನ್ನಗಲಿದ್ದಾರೆ ಎಂದು ಹೇಳಿದ್ದಾರೆ.

ವಾಜಿದ್‌ಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿತ್ತು ಎಂದು ಸೋನು ನಿಗಮ್ ದೃಢಪಡಿಸಿದ್ದಾಗಿ ಪತ್ರಕರ್ತ ಫರಿದೂನ್ ಶಹರಿಯಾರ್ ಟ್ವೀಟ್ ಮಾಡಿದ್ದಾರೆ.

ಅವರಿಗೆ ಹಲವಾರು ಆರೋಗ್ಯ ಸಮಸ್ಯೆ ಇದ್ದು, ಕಿಡ್ನಿ ಕಸಿ ನಡೆದಿತ್ತು ಎನ್ನಲಾಗಿದೆ. ಇತ್ತೀಚೆಗೆ ಅವರಿಗೆ ಕಿಡ್ನಿ ಸೋಂಕು ಕೂಡಾ ತಗುಲಿತ್ತು. ಕಳೆದ ನಾಲ್ಕು ದಿನಗಳಿಂದ ಅವರು ವೆಂಟಿಲೇಟರ್‌ನಲ್ಲಿದ್ದರೆಂದು ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

View this post on Instagram

My Brother Wajid left us.

A post shared by Sonu Nigam (@sonunigamofficial) on

ವಾಜಿದ್ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರದ ಸಚಿವರು ಸೇರಿದಂತೆ, ಬಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ. ನಟಿ ಪರಿಣಿತಿ ಚೋಪ್ರ “ವಾಜಿದ್ ಭಾಯ್ ನೀವು ಒಳ್ಳೆಯ ಮನುಷ್ಯ. ಯಾವಾಗಲೂ ನಗುತ್ತಾ,  ಹಾಡುತ್ತಿದ್ದವರು” ಎಂದು ಟ್ವೀಟ್ ಮಾಡಿದ್ಧಾರೆ.

ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ” ವಾಜಿದ್ ಖಾನ್ ಅವರ ನಿಧನದ ಸುದ್ದಿಗೆ ಆಘಾತಕ್ಕೊಳಗಾಗಿದ್ದೇನೆ. ಉಜ್ವಲ ನಗುತ್ತಿರುವ ಪ್ರತಿಭೆ ನಮ್ಮಿಂದ ಅಗಲಿದೆ. ಅವರಿಗೆ ನನ್ನ ಸಂತಾಪ” ಎಂದು ಹೇಳಿದ್ದಾರೆ.

ವಾಜಿದ್ ಖಾನ್ ಸೂಫಿ ಸಂಗೀತದಲ್ಲಿ ಕೂಡಾ ನಿಪುಣರಾಗಿದ್ದರು. ಐಪಿಎಲ್ 4 ಧ್ಯೇಯ ಗೀತೆ ಧೂಮ್ ಧೂಮ್ ಧೂಮ್ ದಡ್ಕಾಗೆ ಸಂಗೀತ ಸಂಯೋಜನೆ ಮಾಡಿದ್ದರು. 1998ರಲ್ಲಿ ಸಲ್ಮಾನ್ ಖಾನ್ ನಟನೆಯ ‘ಪ್ಯಾರ್ ಕೀಯಾ ತೋ ಡರ್‌ನಾ ಕ್ಯಾ’ ಎಂಬ ಸಿನಿಮಾಕ್ಕೆ ಸಂಗೀತ ನಿರ್ದೇಶನ ಮಾಡುವ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ್ದ ಇವರು, ದಬಾಂಗ್, ಚೋರಿ ಚೋರಿ, ಹಲೋ ಬ್ರದರ್, ವಾಂಟೆಡ್ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರ ಬಹುತೇಕ ಸಿನಿಮಾಗಳಲ್ಲಿ ಹಾಡಿರುವ ವಾಜಿದ್ ಖಾನ್, ಉತ್ತಮ ಗಾಯಕರೂ ಆಗಿದ್ದರು. ವಾಜಿದ್ ಅವರು ತಮ್ಮ ಸಹೋದರ ಸಾಜಿದ್ ಜತೆ ಸ ರಿ ಗ ಮ ಪ-2012 ಮತ್ತು ಸ ರಿ ಗ ಮ ಪ ಸಿಂಗಿಂಗ್ ಸೂಪರ್ ‌ಸ್ಟಾರ್‌ನಂಥ ರಿಯಾಲಿಟಿ ಷೋಗಳಲ್ಲಿ ಮಾರ್ಗದರ್ಶಕರಾಗಿಯೂ ಹೆಸರು ಗಳಿಸಿದ್ದರು.


ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...