Homeನಿಜವೋ ಸುಳ್ಳೋಗಡಿ ವಿವಾದ: ವಾಟ್ಸಾಪ್‌ ಮೆಸೇಜನ್ನು ನಂಬಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ’ಟೈಮ್ಸ್ ನೌ’

ಗಡಿ ವಿವಾದ: ವಾಟ್ಸಾಪ್‌ ಮೆಸೇಜನ್ನು ನಂಬಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ’ಟೈಮ್ಸ್ ನೌ’

- Advertisement -
- Advertisement -

ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ನಡೆದ ಹಿಂಸಾತ್ಮಕ ಮುಖಾಮುಖಿಯಲ್ಲಿಕನಿಷ್ಠ 30 ಚೀನೀ ಸೈನಿಕರು ಕೊಲ್ಲಲ್ಪಟ್ಟಿದ್ದಾರೆ ಎಂಬ ವಾಟ್ಸಾಪ್ ಫಾರ್ವರ್ಡ್ ಮೆಸೇಜಿನ ಸುದ್ದಿ ಮೂಲವನ್ನು ಇಟ್ಟುಕೊಂಡು ಇಂಗ್ಲಿಷ್ ಸುದ್ದಿ ಚಾನೆಲ್ “ಟೈಮ್ಸ್ ನೌ” ಸುದ್ದಿ ಮಾಡಿದೆ.

ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ಕೊಲ್ಲಲ್ಪಟ್ಟ ಚೀನೀ ಸೈನಿಕರ ಹೆಸರು ಹಾಗೂ ಸಾವಿಗೀಡಾದ ಸೈನಿಕರನ್ನು ಹೇಳಿದೆ ಎಂದು ಈ ಸುದ್ದಿಯೂ ಉಲ್ಲೇಖಿಸಿದೆ.

ಆದರೆ ಗ್ಲೋಬಲ್ ಟೈಮ್ಸ್‌ ಪತ್ರಿಕೆಯ ಪ್ರಧಾನ ಸಂಪಾದಕ ಚೀನೀ ಸೇನೆಗೆ ಸಾವುನೋವುಗಳಾಗಿದೆ ಎಂದು ದೃಪಡಿಸಿದ್ದಾರಾದರೂ ಯಾವುದೆ ಹೆಸರು ಮತ್ತು ಸಾವುನೋವುಗಳ ಸಂಖ್ಯೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ.

ನಂತರ ಎಚ್ಚೆತ್ತ ಟೈಮ್ಸ್ ನೌ ಚಾನೆಲ್ ”ಬಹುಶಃ ಮಾಹಿತಿಯು ’ನಕಲಿ ಫಾರ್ವರ್ಡ್’ ಆಗಿರಬಹುದು ಎಂದು ಉಲ್ಲೇಖಿಸಿದೆ.

ಆಗಿದ್ದೇನು?

ವೈರಲಾದ ಸಂದೇಶದಲ್ಲಿ ಗ್ಲೋಬಲ್ ಟೈಮ್ಸ್ ಈ ಲೇಖನವನ್ನು ಬುಧವಾರ 0:57:25 ಕ್ಕೆ ಪ್ರಕಟಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.

“ಭಾರತದೊಂದಿಗಿನ ಚೀನಾದ ಗಡಿಯ ರಕ್ಷಣೆಯನ್ನು ನೋಡಿಕೊಳ್ಳುವ ವೆಸ್ಟರ್ನ್ ಥಿಯೇಟರ್ ಕಮಾಂಡ್‌ನ ವಕ್ತಾರರು ಭಾರತೀಯ ಸೈನ್ಯದಿಂದ ಕೊಲ್ಲಲ್ಪಟ್ಟ 30 ಚೀನೀ ಸೈನಿಕರ ಹೆಸರನ್ನು ಬಿಡುಗಡೆ ಮಾಡಿದ್ದಾರೆ” ಎಂದು ಸಂದೇಶದಲ್ಲಿ ಬರೆಯಲಾಗಿದೆ.

ಈ ಸಂದೇಶವನ್ನು ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ವೈರಲಾದ ಸಂದೇಶದಲ್ಲಿ ಇರುವಂತೆ ಗ್ಲೋಬಲ್ ಟೈಮ್ಸ್ ಪತ್ರಿಕೆಯೂ ಈ ರೀತಿಯ ಯಾವುದೇ  ಸುದ್ದಿಯನ್ನು ಮಾಡಲಿಲ್ಲ ಎಂದು ಪತ್ರಿಕೆಯ ವೆಬ್‌ಸೈಟ್‌ನಲ್ಲಿ ನಮಗೆ ನೋಡಬಹುದಾಗಿದೆ. ಅಲ್ಲದೆ ಈ ಪತ್ರಿಕೆಯ ಟ್ವಿಟ್ಟರ್ ಖಾತೆಯಲ್ಲೂ ಅಂತಹ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಗ್ಲೋಬಲ್ ಟೈಮ್ಸ್‌ನ ಪ್ರಧಾನ ಸಂಪಾದಕ ಹೂ ಕ್ಸಿಜಿನ್ ಜೂನ್ 16 ರ ಮಂಗಳವಾರ ಟ್ವೀಟ್ ಮಾಡಿ “ಈ ಘಟನೆಯಲ್ಲಿ ಸಂಭವಿಸಿದ ಸಾವುನೋವುಗಳ ಅಧಿಕೃತ ಸಂಖ್ಯೆಯನ್ನು ಚೀನಾ ಸರ್ಕಾರ ಬಿಡುಗಡೆ ಮಾಡಿಲ್ಲ” ಎಂದು ಉಲ್ಲೇಖಿಸಿದ್ದಾರೆ.

ಟ್ವಿಟ್ಟರ್ ಆರ್ಕೈವ್‌ನಲ್ಲೂ ಗ್ಲೋಬಲ್‌ ಟೈಮ್ಸ್‌ ಈ ಸುದ್ದಿ ಹಾಕಿರುವ ದಾಖಲೆಗಳು ಲಭ್ಯವಿಲ್ಲ. ಆದರೆ ಪ್ರತೀ ಖಾತೆಯ ಪ್ರತೀ ವಿಷಯವೂ ಈ ಆರ್ಕೈವ್‌ನಲ್ಲಿ ದಾಖಲಾಗಿ ಇರುವುದಿಲ್ಲ ಎಂಬುವುದನ್ನು ನಾವು ಇಲ್ಲಿ ನೆನಪಿಟ್ಟುಕೊಳ್ಳಬೇಕಾಗಿದೆ.

ಘಟನೆಯಲ್ಲಿ ಇಂತಿಷ್ಟು ಚೀನಾ ಸೈನಿಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೂಡಾ ಇತರ ಸುದ್ದಿ ಮೂಲದಿಂದಾಗಿದೆ, ಇದಕ್ಕೆ ಯಾವುದೇ ಯಾವುದೇ ಅಧಿಕೃತ ಅಂಕಿ ಅಂಶಗಳಿರುವ ಸುದ್ದಿ ಮೂಲಗಳಿಲ್ಲ.


ಓದಿ: ಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...