BIG BREAKING: ಧರ್ಮಸ್ಥಳ ಪ್ರಕರಣ: ಹೊಸ ತಿರುವು; ಎಸ್‌ಐಟಿ ಎದುರು ಪ್ರತ್ಯಕ್ಷನಾದ ಮತ್ತೋರ್ವ ದೂರುದಾರ-video

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನೀಡಿದ ದೂರಿನ ಬೆನ್ನಲ್ಲೇ ಈ ಪ್ರಕರಣ ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದೆ ಮತ್ತೊಬ್ಬ ದೂರುದಾರರಾದ ಜಯಂತ ಶೆಟ್ಟಿ ಹಾಜರಾಗಿದ್ದು, ಕೆಲವು ಪ್ರಮುಖ ಸಾಕ್ಷ್ಯಗಳನ್ನು ನೀಡಲು ಸಿದ್ಧರಾಗಿದ್ದಾರೆ. ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗಳಿಗೆ ಸಂಬಂಧಿಸಿದಂತೆ, ಜಯಂತ ಶೆಟ್ಟಿ ಅವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ತಡರಾತ್ರಿ ಆಗಮಿಸಿದ್ದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಯಂತ ಶೆಟ್ಟಿ, … Continue reading BIG BREAKING: ಧರ್ಮಸ್ಥಳ ಪ್ರಕರಣ: ಹೊಸ ತಿರುವು; ಎಸ್‌ಐಟಿ ಎದುರು ಪ್ರತ್ಯಕ್ಷನಾದ ಮತ್ತೋರ್ವ ದೂರುದಾರ-video