ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ
ಬ್ರಿಟೀಷರು ಭಾರತ ತೊರೆದಿದ್ದು ಶಸ್ತ್ರಾಸ್ತ್ರಗಳ ಕಾರಣಕ್ಕಾಗಿಯೆ ಹೊರತು, ಸತ್ಯಾಗ್ರಹದಿಂದಲ್ಲ ಎಂದು ಬಿಹಾರ ರಾಜ್ಯಪಾಲ ರಾಜ್ರೇಂದ್ರ ಅರ್ಲೇಕರ್ ಶುಕ್ರವಾರ ಹೇಳಿದ್ದಾರೆ. ಸ್ಥಳೀಯ ಜನರ ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಕಂಡು, ಅವರು ಯಾವುದೇ ಹಂತಕ್ಕೆ ಹೋಗಬಹುದು ಎಂದು ಅರಿತುಕೊಂಡು ಬ್ರಿಟೀಷರು ಭಾರತ ತೊರೆದಿದ್ದಾರೆ ಎಂದು ಅವರು ಪ್ರತಿಪಾದಿಸಿದ್ದಾರೆ. ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ ಗೋವಾದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ರಾಜ್ಯಪಾಲರ ಹೇಳಿಕೆಗೆ ವಿರೋಧ ಪಕ್ಷಗಳಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಿಜೆಪಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನ ಮಾಡುತ್ತಿದೆ ಎಂದು ಹೇಳಿದ್ದಾರೆ. ಬ್ರಿಟಿಷರನ್ನು … Continue reading ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed