Homeಮುಖಪುಟಉಪಚುನಾವಣೆ: ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ, ಬಿಜೆಪಿ 7 ಕ್ಷೇತ್ರಗಳಲ್ಲಿ ಗೆಲುವು

ಉಪಚುನಾವಣೆ: ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ, ಬಿಜೆಪಿ 7 ಕ್ಷೇತ್ರಗಳಲ್ಲಿ ಗೆಲುವು

ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ.

- Advertisement -
- Advertisement -

ದೇಶದ 14 ರಾಜ್ಯಗಳ 30 ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಫಲಿತಾಂಶಗಳನ್ನು ಪಕ್ಷವಾರು ಆಧಾರಲ್ಲಿ ನೋಡಿದರೆ ಮೂವತ್ತು ಸ್ಥಾನಗಳಲ್ಲಿ ಅತೀ ದೊಡ್ಡ ಪಕ್ಷವಾಗಿ ಕಾಂಗ್ರೆಸ್ ಹೊರ ಹೊಮ್ಮಿದೆ. ಅದು 8 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಬಿಜೆಪಿಗೆ ಏಳು ಸ್ಥಾನಗಳು ದಕ್ಕಿದರೆ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ನಾಲ್ಕು ಸ್ಥಾನಗಳು ಟಿಎಂಸಿಯ ಪಾಲಾಗಿದೆ.

ಒಟ್ಟು ಉಪಚುನಾವಣೆಯ ಫಲಿತಾಂಶ ಹೀಗಿದೆ

1. ಆಂಧ್ರಪ್ರದೇಶ

ಬದ್ವೇಲ್‌ ಕ್ಷೇತ್ರ – ವೈಎಸ್‌ಆರ್‌‌ ಕಾಂಗ್ರೆಸ್‌
ಕ್ಷೇತ್ರವು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಹಿಡಿತದಲ್ಲಿತ್ತು. ಉಪಚುನಾವಣೆಯಲ್ಲಿ ತನ್ನಲ್ಲೇ ಉಳಿಸಿಕೊಂಡಿದೆ.

2. ಅಸ್ಸಾಂ

ಭನಾನಿಪುರ್‌ – ಬಿಜೆಪಿ
ಗೋಸಾಯಿಗಾಂವ್ –  ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
ಮರಿಯಾನಿ – ಬಿಜೆಪಿ
ತಮುಲ್‌ಪುರ್‌ – ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
ಥೌರಾ – ಬಿಜೆಪಿ
ಬಿಜೆಪಿ ಗೆದ್ದ ಮೂರು ಕ್ಷೇತ್ರಗಳಲ್ಲಿ ಎರಡು ಕಾಂಗ್ರೆಸ್‌‌ನ ಹಿಡಿತದಲ್ಲಿದ್ದ ಕ್ಷೇತ್ರಗಳಾಗಿದ್ದು, ಒಂದು ಕ್ಷೇತ್ರ AIUDF ಹಿಡಿತದಲ್ಲಿದ್ದವು. ಯುಪಿಪಿಎಲ್‌ ಗೆದ್ದ ಎರಡು ಕ್ಷೇತ್ರಗಳಲ್ಲಿ ಒಂದು ತನ್ನದೇ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಮತ್ತೊಂದನ್ನು ಬೇರೆ ಪಕ್ಷದಿಂದ ತನ್ನ ತೆಕ್ಕೆಗೆ ಪಡೆದು ಕೊಂಡಿದೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

3. ಬಿಹಾರ

ಕುಶೇಶ್ವರ ಆಸ್ಥಾನ – JDU
ತಾರಾಪುರ – JDU
ಕುಶೇಶ್ವರ ಆಸ್ಥಾನ ಮತ್ತು ತಾರಾಪುರದಲ್ಲಿ ಕ್ಷೇತ್ರಗಳಲ್ಲಿ ಜೆಡಿಯು ತನ್ನ ಸ್ಥಾನ ಉಳಿಸಿಕೊಂಡಿದೆ.

4. ಹರಿಯಾಣ

ಎಲ್ಲೇನಾಬಾದ್ – INLD ತನ್ನದೇ ಕ್ಷೇತ್ರವನ್ನು ಮತ್ತೇ ಗೆದ್ದುಕೊಂಡಿದೆ.

5. ಹಿಮಾಚಲ ಪ್ರದೇಶ

ಅರ್ಕಿ – ಕಾಂಗ್ರೆಸ್
ಫತೇಪುರ್ – ಕಾಂಗ್ರೆಸ್
ಜುಟ್ಟಬ್ – ಕಾಂಗ್ರೆಸ್
ಅರ್ಕಿ ಮತ್ತು ಫೆತೇಪುರ್‌ನಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಜುಟ್ಟಬ್‌ನಲ್ಲಿ ಹೊಸದಾಗಿ ಕ್ಷೇತ್ರವನ್ನು ಗೆದ್ದುಕೊಂಡಿದೆ.

6. ಕರ್ನಾಟಕ

ಹಾನಗಲ್‌ – ಕಾಂಗ್ರೆಸ್
ಸಿಂದಗಿ – ಬಿಜೆಪಿ
ಕರ್ನಾಟಕದಲ್ಲಿ ಬಿಜೆಪಿ ವಶದಲ್ಲಿ ಇದ್ದ ಹಾನಗಲ್‌ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಂಡರೆ, ಜೆಡಿಎಸ್‌ ವಶದಲ್ಲಿದ್ದ ಸಿಂದಗಿಯನ್ನು ಬಿಜೆಪಿ ಗೆದ್ದುಕೊಂಡಿದೆ.

7. ಮಧ್ಯಪ್ರದೇಶ

ಜೋಬತ್ – ಬಿಜೆಪಿ
ಪೃಥ್ವಿಪುರ – ಬಿಜೆಪಿ
ರಾಯಗಾಂವ್ – ಕಾಂಗ್ರೆಸ್
ಜೋಬತ್ ಮತ್ತು ಪೃಥ್ವಿಪುರ ಕ್ಷೇತ್ರವನ್ನು ಬಿಜೆಪಿ ಬೇರೆ ಪಕ್ಷದಿಂದ ವಶಪಡಿಸಿಕೊಂಡರೆ, ಕಾಂಗ್ರೆಸ್‌ ರಾಯಗಾಂವ್ ಕ್ಷೇತ್ರವನ್ನು ಅನ್ನು ಹೊಸದಾಗಿ ಗೆದ್ದುಕೊಂಡಿದೆ.

8. ಮಹಾರಾಷ್ಟ್ರ

ದೆಗ್ಲೂರ್ – ಕಾಂಗ್ರೆಸ್
ಈ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನಲ್ಲೇ ಉಳಿಸಿಕೊಂಡಿದೆ.

9. ಮೇಘಾಲಯ

ಮಾವ್‌ಫ್ಲಾಂಗ್‌ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
ಮೌರಿಂಗ್‌ಕೆಂಗ್ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
ರಾಜಬಾಲಾ – ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ

10. ಮಿಜೋರಾಂ

ಟುಯಿರಿಯಲ್ – ಮಿಜೋ ನ್ಯಾಶನಲ್ ಫ್ರಂಟ್
ಬೇರೆ ಪಕ್ಷದಿಂದ ಕ್ಷೇತ್ರವನ್ನು ಗೆದ್ದುಕೊಂಡಿದೆ.

11. ನಾಗಾಲ್ಯಾಂಡ್

ಶಮ್ಟೋರ್ – ನ್ಯಾಶನಲಿಸ್ಟಿಕ್‌ ಡೆಮಾಕ್ರಟಿಕ್ ಪ್ರೊಗ್ರೇಸಿವ್ ಪಾರ್ಟಿ
ಅವಿರೋಧ ಆಯ್ಕೆ!

12. ರಾಜಸ್ಥಾನ

ಧರಿಯಾವಾಡ – ಕಾಂಗ್ರೆಸ್
ವಲ್ಲಭನಗರ – ಕಾಂಗ್ರೆಸ್
ಇಲ್ಲಿ ಕಾಂಗ್ರೆಸ್ ಒಂದು ತನ್ನದೇ ಕ್ಷೇತ್ರನ್ನು ಉಳಿಸಿಕೊಂಡು, ಮತ್ತೊಂದು ಕ್ಷೇತ್ರವನ್ನು ಬೇರೆ ಪಕ್ಷದಿಂದ ವಶಕ್ಕೆ ಪಡೆದಿದೆ.

13. ತೆಲಂಗಾಣ

ಹುಜೂರಾಬಾದ್ – ಬಿಜೆಪಿ
ಟಿಆರ್‌ಎಸ್‌ ಪಕ್ಷದಿಂದ ಬಿಜೆಪಿಯು ಈ ಕ್ಷೇತ್ರವನ್ನು ಗೆದ್ದುಕೊಂಡಿದೆ.

14. ಪಶ್ಚಿಮ ಬಂಗಾಳ

ದೀನ್‌ಹಟಾ – ಟಿಎಂಸಿ
ಗೋಸಾಬ – ಟಿಎಂಸಿ
ಖಾರ್ದಹೊ – ಟಿಎಂಸಿ
ಶಾಂತಿಪುರ – ಟಿಎಂಸಿ
ಇಲ್ಲಿ ಎರಡು ಕ್ಷೇತ್ರಗಳನ್ನು ಟಿಎಂಸಿ ತನ್ನದೇ ಕ್ಷೇತ್ರವನ್ನು ಗೆದ್ದುಕೊಂಡು, ಮತ್ತೆರೆಡು ಕ್ಷೇತ್ರವನ್ನು ಬಿಜೆಪಿಯಿಂದ ಗೆದ್ದುಕೊಂಡಿದೆ.

ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ದಾದ್ರ ನಗರ ಹಾವೇಲಿಯ ಮೂರು ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ.


ಇದನ್ನೂ ಓದಿ; ’ಪಂಜಾಬ್ ಲೋಕ್ ಕಾಂಗ್ರೆಸ್’: ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೊಸ ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...