2020ರ ದೆಹಲಿ ಗಲಭೆ ಪ್ರಕರಣ: ಸಿಎಎ ವಿರೋಧಿ ಹೋರಾಟಗಾರ ಖಾಲಿದ್ ಸೈಫಿಗೆ 10 ದಿನಗಳ ಮಧ್ಯಂತರ ಜಾಮೀನು
ನವದೆಹಲಿ: 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಬಂಧಿತರಾಗಿದ್ದ ಸಾಮಾಜಿಕ ಹೋರಾಟಗಾರ ಖಾಲಿದ್ ಸೈಫಿಗೆ ದೆಹಲಿಯ ಕಾರ್ಕರ್ಡೂಮಾ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಕಿರಿಯ ಮಗನ ಅನಾರೋಗ್ಯದ ಕಾರಣದಿಂದ 15 ದಿನಗಳ ಜಾಮೀನು ಕೋರಿ ಸೈಫಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಐದು ವರ್ಷಗಳ ಕಾಲ ಸೆರೆಮನೆಯಲ್ಲಿ ಕಳೆದಿದ್ದ ಸೈಫಿಗೆ ಈ ಆದೇಶ ತಾತ್ಕಾಲಿಕ ರಿಲೀಫ್ ನೀಡಿದೆ. ಏನಿದು ಪ್ರಕರಣ? 2019ರಲ್ಲಿ ಕೇಂದ್ರ ಸರ್ಕಾರ … Continue reading 2020ರ ದೆಹಲಿ ಗಲಭೆ ಪ್ರಕರಣ: ಸಿಎಎ ವಿರೋಧಿ ಹೋರಾಟಗಾರ ಖಾಲಿದ್ ಸೈಫಿಗೆ 10 ದಿನಗಳ ಮಧ್ಯಂತರ ಜಾಮೀನು
Copy and paste this URL into your WordPress site to embed
Copy and paste this code into your site to embed