Homeಕರ್ನಾಟಕಜಾತಿ ಗಣತಿ: ಪತ್ರಕರ್ತರಿಗೆ ರಾಹುಲ್ ಗಾಂಧಿ ಕೇಳಿದ ಪ್ರಶ್ನೆ ದೇಶದ ವಾಸ್ತವಕ್ಕೆ ಹಿಡಿದ ಕನ್ನಡಿ- ನಟ...

ಜಾತಿ ಗಣತಿ: ಪತ್ರಕರ್ತರಿಗೆ ರಾಹುಲ್ ಗಾಂಧಿ ಕೇಳಿದ ಪ್ರಶ್ನೆ ದೇಶದ ವಾಸ್ತವಕ್ಕೆ ಹಿಡಿದ ಕನ್ನಡಿ- ನಟ ಕಿಶೋರ್ ಕುಮಾರ್

- Advertisement -
- Advertisement -

ಜಾತಿಜನಗಣತಿಯ ಪ್ರಾಮುಖ್ಯತೆ ಕುರಿತು ವಿಪಕ್ಷದ ನಾಯಕ ರಾಹುಲ್ ಗಾಂಧಿ ಪತ್ರಕರ್ತರಿಗೆ ಕೇಳಿದ ಪ್ರಶ್ನೆಯು ಇಂದಿನವರೆಗೆ ಧರ್ಮದ ಮುಸುಕಲ್ಲಿ ಮುಚ್ಚಿಟ್ಟ ಡೆಮಾಕ್ರೆಸಿಯ ತಾಯಿ ಭಾರತ ದೇಶದ ಕಠೋರ ವಾಸ್ತವಕ್ಕೆ, ಸತ್ಯಕ್ಕೆ ಕನ್ನಡಿ ಹಿಡಿದದ್ದಂತೂ ಸತ್ಯ.. ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರ ಪೈಕಿ ದಲಿತ ಹಾಗೂ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸೇರಿದವರು ಎಷ್ಟು ಜನ ಇದ್ದಾರೆ ಎಂಬುದನ್ನು ಕೈ ಎತ್ತಿ ತೋರಿಸುವಂತೆ ಕೇಳಿದ್ದರು. ಈ ವಿಚಾರವಾಗಿ ನಟ ಕಿಶೋರ್ ಕುಮಾರ್ ಅವರು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

”ಜಾತಿಜನಗಣತಿಯ ಪ್ರಾಮುಖ್ಯತೆಯ ಬಗೆಗಿನ ಪತ್ರಿಕಾ ಗೋಷ್ಠಿಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಅಚಾನಕ್ ಪ್ರಶ್ನೆ- ಈ ಕೋಣೆಯಲ್ಲಿ ಎಷ್ಟು ಜನ ಓಬಿಸಿ, ದಲಿತರು ಮತ್ತು ಆದಿವಾಸಿಗಳಿದ್ದೀರಿ??
ಈ ಪ್ರಶ್ನೆ ಇಂದಿನವರೆಗೆ ಧರ್ಮದ ಮುಸುಕಲ್ಲಿ ಮುಚ್ಚಿಟ್ಟ ಡೆಮಾಕ್ರೆಸಿಯ ತಾಯಿ ಭಾರತ ದೇಶದ ಕಠೋರ ವಾಸ್ತವಕ್ಕೆ, ಸತ್ಯಕ್ಕೆ ಕನ್ನಡಿ ಹಿಡಿದದ್ದಂತೂ ಸತ್ಯ..” ಎಂದು ಹೇಳಿದ್ದಾರೆ.

”ತುಂಬಿದ ಸಭೆಯಲ್ಲಿ ಒಬ್ಬ ಓಬಿಸಿ, ದಲಿತ, ಆದಿವಾಸಿ ಪತ್ರಕರ್ತನೂ ಇರಲಿಲ್ಲ. (ದೇಶದಲ್ಲಿ ಇವರ ಒಟ್ಟು ಸಂಖ್ಯೆ ಸುಮಾರು 70% ). ಸಮಾನತೆಯ ಢೋಂಗಿ ನಾಟಕವಾಡುವ ಅಧಿಕಾರ ಹಿಡಿದವರ ರಾಜಕೀಯ ದಾಳ, ಪ್ರಮುಖ ಬಂಡವಾಳ, ಯಾವುದನ್ನು ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಲೂ ತಯಾರಿದ್ದರೋ ಆ ಮಾಸ್ಟರ್ ಸ್ಟ್ರೋಕ್ ‘ಸನಾತನ ಧರ್ಮ’ದ ಅರ್ಥ ಹುಡುಕುತ್ತಿದ್ದ ನನಗೆ ಇದರಿಂದ ಉತ್ತರ ಸಿಕ್ಕಂತಾಯ್ತು” ಎಂದು ಬರೆದಿದ್ದಾರೆ.

ಇದನ್ನೂ ಓದಿ: ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...