ಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ ಆದೇಶ

‘ಜಾತಿ ಕಾರಣಕ್ಕೆ’ ಹಿಂದುಳಿದ ಸಮುದಾಯದ ಉದ್ಯೋಗಿಯೊಬ್ಬರಿಗೆ ತಾರತಮ್ಯವೆಸಗಿದ ಆರೋಪದ ಮೇಲೆ ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡದಲ್ಲಿರುವ ಪ್ರಸಿದ್ದ ಕೂಡಲ್ಮಾಣಿಕ್ಯಂ ದೇವಸ್ಥಾನದ ಅರ್ಚಕರ ವಿರುದ್ದ ರಾಜ್ಯ ಮಾನವ ಹಕ್ಕುಗಳ ಆಯೋಗ (ಎಸ್‌ಹೆಚ್‌ಆರ್‌ಸಿ) ಪ್ರಕರಣ ದಾಖಲಿಸಿದ್ದು, ತನಿಖೆಗೆ ಆದೇಶಿಸಿದೆ. ಕೇರಳ ದೇವಸ್ವಂ (ದೇವಸ್ಥಾನ) ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ‘ಈಳವ ಸಮುದಾಯ’ಕ್ಕೆ (ಇತರೆ ಹಿಂದುಳಿದ ಸಮುದಾಯ) ಸೇರಿದ ವಿಎ ಬಾಲು ಅವರನ್ನು ದೇವಸ್ಥಾನದಲ್ಲಿ ‘ಕಝಕಂ’ ಆಗಿ ನೇಮಿಸುವುದರೊಂದಿಗೆ ವಿವಾದ ಆರಂಭವಾಗಿದೆ. ದೇವರಿಗೆ ಮಾಲೆಗಳನ್ನು ತಯಾರಿಸುವುದು ಮತ್ತು ವಿಧ್ಯುಕ್ತ ವ್ಯವಸ್ಥೆಗಳನ್ನು ನೋಡಿಕೊಳ್ಳುವುದು … Continue reading ಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ ಆದೇಶ