ಜಾತಿ ಸಮೀಕ್ಷೆ ವರದಿ ರಾಜ್ಯ ಸಚಿವ ಸಂಪುಟದ ಮುಂದೆ ಮಂಡನೆ
ರಾಜ್ಯ ಸಚಿವ ಸಂಪುಟ ಶುಕ್ರವಾರ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಸಮೀಕ್ಷೆ)ಯನ್ನು ಮಂಡನೆ ಮಾಡಿದೆ. ಏಪ್ರಿಲ್ 17 ರಂದು ನಿಗದಿಯಾಗಿರುವ ವಿಶೇಷ ಸಂಪುಟ ಸಭೆಯಲ್ಲಿ ಇದನ್ನು ಚರ್ಚಿಸಲಾಗುವುದು ಎಂದು ವರದಿ ಹೇಳಿದೆ. ಜಾತಿ ಸಮೀಕ್ಷೆ ವರದಿ 2015 ರಲ್ಲಿ ಎಚ್. ಕಾಂತರಾಜ್ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿ, ಫೆಬ್ರವರಿ 2024 ರಲ್ಲಿ ಅವರ ಉತ್ತರಾಧಿಕಾರಿ ಕೆ ಜಯಪ್ರಕಾಶ್ ಹೆಗ್ಡೆ ಅವರು ಅಂತಿಮಗೊಳಿಸಿದ ಈ ಸಮೀಕ್ಷೆಯನ್ನು ಮುಚ್ಚಿದ ಲಕೋಟೆಯಲ್ಲಿ ಸಚಿವ ಸಂಪುಟದ ಮುಂದೆ ಇಡಲಾಗಿದ್ದು, ಸಂಪುಟದ … Continue reading ಜಾತಿ ಸಮೀಕ್ಷೆ ವರದಿ ರಾಜ್ಯ ಸಚಿವ ಸಂಪುಟದ ಮುಂದೆ ಮಂಡನೆ
Copy and paste this URL into your WordPress site to embed
Copy and paste this code into your site to embed