HomeಮುಖಪುಟCBSE Class 12 result | ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

CBSE Class 12 result | ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಫಲಿತಾಂಶವನ್ನು ಪರಿಶೀಲಿಸಲು ವಿದ್ಯಾರ್ಥಿಗಳಿಗೆ ತಮ್ಮ ರೋಲ್ ಸಂಖ್ಯೆ ಅಗತ್ಯವಿದೆ, ಅದನ್ನು ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ

- Advertisement -
- Advertisement -

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) 12 ನೇ ತರಗತಿ ಫಲಿತಾಂಶ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಪ್ರಕಟವಾಗಲಿದೆ. ಇತ್ತೀಚೆಗಷ್ಟೇ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾಗಿದ್ದವು.

ಸಿಬಿಎಸ್‌ಇ 12 ನೇ ತರಗತಿಯ ಫಲಿತಾಂಶಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ cbseresults.nic.in, ಹಾಗೂ digilocker.gov.in ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಜೊತೆಗೆ ಡಿಜಿಲಾಕರ್ ಆಪ್‌ನಲ್ಲಿ ಕೂಡಾ ಫಲಿತಾಂಶಗಳನ್ನು ನೋಡಬಹುದಾಗಿದೆ. CBSE ಫಲಿತಾಂಶವನ್ನು ಪರಿಶೀಲಿಸಲು ವಿದ್ಯಾರ್ಥಿಗಳಿಗೆ ತಮ್ಮ ರೋಲ್ ಸಂಖ್ಯೆ ಅಗತ್ಯವಿದೆ.

ಇದನ್ನೂ ಓದಿ: ಆನ್‌ಲೈನ್ ಶಿಕ್ಷಣಕ್ಕೆ ಮಾದರಿ ಸೃಷ್ಟಿಸದೆ, ಮೂಲಸೌಕರ್ಯಗಳಿಗೆ ಕ್ರಮ ತೆಗೆದುಕೊಳ್ಳದೆ ಪೋಷಕರನ್ನು ಆತಂಕಕ್ಕೆ ತಳ್ಳಿರುವ ಸರ್ಕಾರ

ರೋಲ್‌ ನಂಬರ್‌‌ ಪಡೆಯುವುದು ಹೇಗೆ?

  • ನಿಮ್ಮ ರೋಲ್ ನಂಬರ್‌ ಕಂಡು ಹಿಡಿಯಲು ಇಲ್ಲಿ ಕ್ಲಿಕ್ ಮಾಡಿ
  • ಅಲ್ಲಿ ನೀವು 12 ತರಗತಿಯ ಆಯ್ಕೆಗೆ ಕ್ಲಿಕ್ ಮಾಡಬೇಕಾಗುತ್ತದೆ.
  • ನಂತರ ವಿದ್ಯಾರ್ಥಿಗಳ ಹೆಸರು, ಸ್ಕೂಲ್ ಕೋಡ್ ಹಾಗೂ ತಂದೆ ತಾಯಿಯ ಹೆಸರನ್ನು ಬರೆಯಬೇಕಾಗುತ್ತದೆ.
  • ಎಲ್ಲವನ್ನೂ ತುಂಬಿಸಿದ ನಂತರ ‘ಸರ್ಚ್‌ ಡಾಟ’ ಬಟನ್‌ಗೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ವಿದ್ಯಾರ್ಥಿಗಳ ರೋಲ್ ನಂಬರ್ ಸಿಗುತ್ತದೆ.
  •  ಅಲ್ಲಿನ ರೋಲ್ ನಂಬರ್ ಪಡೆದು digitallocker.gov.in ಕ್ಲಿಕ್ ಮಾಡಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪಡೆಯಬಹುದು.

ಸಿಬಿಎಸ್‌ಇ ಪಾಸ್ ಪ್ರಮಾಣಪತ್ರಗಳು, ಮಾರ್ಕ್‌ಶೀಟ್‌ಗಳು ಮತ್ತು ವಲಸೆ ಪ್ರಮಾಣಪತ್ರಗಳು ಡಿಜಿಲಾಕರ್‌ನಲ್ಲಿ ಲಭ್ಯವಿರುತ್ತವೆ. ‘ಶಿಕ್ಷಣ’ ವಿಭಾಗದ ಅಡಿಯಲ್ಲಿರುವ ‘ಸಿಬಿಎಸ್‌ಇ’ ಕ್ಲಿಕ್ ಮಾಡುವ ಮೂಲಕ ವಿದ್ಯಾರ್ಥಿಗಳು ತಮ್ಮ ದಾಖಲೆಗಳನ್ನು ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...