Homeಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

- Advertisement -
- Advertisement -

2021-2022ನೇ ಸಾಲಿನ ಕೇಂದ್ರ ಆಯವ್ಯಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಂಸತ್ತಿನಲ್ಲಿ ಮಂಡಿಸಿದ್ದು, ಮುಖ್ಯಾಂಶಗಳು ಇಲ್ಲಿವೆ.

  • ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೃಷಿ ಮೂಲಭೂತ ಸೌಕರ್ಯ  ಹಾಗೂ ಅಭಿವೃದ್ದಿ ಸೆಸ್ (ಎಐಡಿಸಿ) ಅನ್ನು ವಿಧಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

  • ಕೈಗೆಟುಕುವ ಮನೆ ಖರೀದಿಸಲು ಸಿಗುವ 1.5 ಲಕ್ಷ ರೂ. ಸಾಲ ಸೌಲಭ್ಯ ಇನ್ನೂ ಒಂದು ವರ್ಷ ವಿಸ್ತರಣೆ

  • ಕೋವಿಡ್ ಸೆಸ್ ವಿಧಿಸದಿರಲು ನಿರ್ಧಾರ

  • 75 ವರ್ಷ ಮೇಲ್ಪಟ್ಟವರು ತೆರಿಗೆ ಪಾವತಿಸುವ ಅಗತ್ಯವಿಲ್ಲ

  • ಎಲ್ಲಾ ವರ್ಗದ ಕಾರ್ಮಿಕರಿಗೆ ಇನ್ನುಮುಂದೆ ಕನಿಷ್ಠ ವೇತನ ಅನ್ವಯವಾಗಲಿದೆ. ಸಮರ್ಪಕ ರಕ್ಷಣೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕು: ನಿರ್ಮಲಾ ಸೀತಾರಾಮನ್

  • ಒಂದೇ ದೇಶ,ಒಂದೇ ರೇಶನ್ ಕಾ‍ರ್ಡ್ ಪರಿಕಲ್ಪನೆ ಜಾರಿಗೆ

  • 69 ಕೋಟಿ ಜನ ಅಂದರೆ 86% ಫಲಾನುಭವಿಗಳು ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

  • ಗ್ರಾಮೀಣ ಮೂಲ ಅಭಿವೃದ್ಧಿ ನಿಧಿಗೆ 30,000 ಕೋಟಿಯಿಂದ 40,000 ಕೋಟಿ ರೂ. ಮತ್ತು ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಆರ್ಥಿಕ ಚಟುವಟಿಕೆಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ.

  • ಕೃಷಿ ಸಾಲ ಗುರಿಯನ್ನು 16.5 ಲಕ್ಷ ಕೋ.ಗೆ ಹೆಚ್ಚಿಸಲು ವಿತ್ತ ಸಚಿವರ ಪ್ರಸ್ತಾವ

  • ಕೃಷಿ ಕ್ಷೇತ್ರದ ಸಂವರ್ಧನೆಗಾಗಿ 2022 ರ ಹಣಕಾಸು ವರ್ಷದಲ್ಲಿ ಕೃಷಿ ಸಾಲದ ಗುರಿಯನ್ನು ವಿಸ್ತರಿಸಲಾಗುತ್ತದೆ. ಇದಕ್ಕಾಗಿ ಹಲವು ಕಲ್ಯಾಣ ಯೋಜನೆಗಳನ್ನು ನವೀಕರಣಗೊಳಿಸಲಾಗಿದೆ: ನಿರ್ಮಲಾ ಸೀತಾರಾಮನ್

  • 2022 ರ  ಹಣಕಾಸು ವರ್ಷದಲ್ಲಿ 2 ಪಿಎಸ್‌ಯು ಬ್ಯಾಂಕುಗಳು ಮತ್ತು ಒಂದು ಸಾಮಾನ್ಯ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ: ನಿರ್ಮಲಾ ಸೀತಾರಾಮನ್

  • 1 ಕೋಟಿ ಜನರಿಗೆ ಉಜ್ವಲಾ ಯೋಜನೆ ವಿಸ್ತರಣೆ. ಮುಂದಿನ ಮೂರು ವರ್ಷಗಳಲ್ಲಿ 100 ಜಿಲ್ಲೆಗಳು ಯೋಜನೆ ವ್ಯಾಪ್ತಿಗೆ

ಇದನ್ನೂ ಓದಿ:ಮಿಯಾ ಮುಸ್ಲಿಮರು ನಮಗೆ ಮತ ಚಲಾಯಿಸಬೇಡಿ: ಅಸ್ಸಾಂ ಬಿಜೆಪಿ ಸಚಿವ

  • 1.15 ಲಕ್ಷ ಕೋಟಿ ರೂ. ರೈಲ್ವೆ ಇಲಾಖೆ ಮತ್ತು ವಿಮಾನಗಳ ಖಾಸಗೀಕರಣಕ್ಕೆ ವಿನಿಯೋಗ 2 ಮತ್ತು ಮೂರನೇ ಹಂತದ ನಗರಗಳಲ್ಲಿ ವಿಮಾನಗಳ ಖಾಸಗೀಕರಣ

  • ಮಾರ್ಚ್‌ 2022ರ ಹೊತ್ತಿಗೆ 8500 ಕಿ.ಮೀ. ಹೆದ್ದಾರಿ ನಿರ್ಮಾಣ, ತಮಿಳುನಾಡಿನಲ್ಲಿ 3500 ಕಿ.ಮೀ. ಕಾರಿಡಾರ್‌, ಕೇರಳದಲ್ಲಿ 65,000 ಕೋಟಿ ರೂ.ಗಳ 1100 ಕಿ.ಮೀ. ಉದ್ದದ ಹೆದ್ದಾರಿ, ಪಶ್ಚಿಮ ಬಂಗಾಳದಲ್ಲಿ 95,000 ಕೋಟಿ ರೂ. ವೆಚ್ಚದ 675 ಕಿ.ಮೀ. ಹೆದ್ದಾರಿ ಮತ್ತು ಮುಂದಿನ 3 ವರ್ಷಗಳಲ್ಲಿ ಅಸ್ಸಾಮ್‌ನಲ್ಲಿ 1300. ಕಿ.ಮೀ.

  • 61,000 ಕೋಟಿ ರೂ.ಗಳ ಹೊಸ ಆರೋಗ್ಯ ಮೂಲ ಸೌಕರ್ಯಗಳ ಯೋಜನೆ

  • 17,000 ಗ್ರಾಮೀಣ ಮತ್ತು 11000 ನಗರ ಆರೋಗ್ಯ ಕೇಂದ್ರಗಳ ಆರಂಭ.

  • ಮುಂದಿನ ಆರು ವರ್ಷಗಳಿಗೆ ಆರೋಗ್ಯ ಸೇವೆಗೆ 64,180 ಕೋಟಿ ರೂ.ಗಳು ಈ ಮೊತ್ತ ಮೂರು ಹಂತಗಳಲ್ಲಿ ವಿನಿಯೋಗಿಸಲಾಗುತ್ತದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ ಆಡಿಯಲ್ಲಿ ಕಾರ್ಯಚಟುವಟಿಕೆಗಳು

  • ಬಜೆಟ್‌ ಮೊದಲ ಭಾರತ ಆತ್ಮನಿರ್ಭ ರ ಭಾರತಕ್ಕೆ ಒತ್ತು,

  • ಇಲ್ಲಿಯವರೆಗೆ ಕೋವಿಡ್‌ ಪರಿಹಾರಕ್ಕೆ 27.1 ಲಕ್ಷ ಕೋಟಿ (GDP ಯ 13%) ಘೋಷಣೆ

  • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ 2021-22ರ ಕೇಂದ್ರ ಆಯವ್ಯಯ ಮಂಡನೆ


ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....