Homeಮುಖಪುಟಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸಭೆಯಿಂದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೊರನಡೆದ ಮರುದಿನ, ಮಂಗಳವಾರ ರೈತ ಮುಖಂಡರು ಚಂಡೀಗಢದಲ್ಲಿ ತಮ್ಮ ಪೂರ್ವಯೋಜಿತ ಪ್ರತಿಭಟನೆ ನಡೆಸುವ ಮುನ್ನ ಮಧ್ಯರಾತ್ರಿ ದಾಳಿಯಲ್ಲಿ ಹಲವಾರು ಪ್ರತಿಭಟನಾಕಾರರನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಘಟನೆಯನ್ನು ದೃಢಪಡಿಸಿದ ಎಸ್‌ಕೆಎಂ ನಾಯಕರು, ಮಾರ್ಚ್ 5 ರಿಂದ ಪ್ರತಿಭಟನೆ ನಡೆಸುವ ಯೋಜನೆಯನ್ನು ಪ್ರಸ್ತಾಪಿಸಿದಾಗ ಮುಖ್ಯಮಂತ್ರಿಗಳು ಸಭೆಯಿಂದ ಹೊರನಡೆದರು ಎಂದು ಮಾನ್ ಹೇಳಿದರು.

“ಹೌದು, ನಾನು ಸಭೆಯನ್ನು ತೊರೆದಿದ್ದೇನೆ, ಅವರನ್ನೂ ಬಂಧಿಸುತ್ತೇವೆ… ರೈತರು ಹಳಿಗಳು ಮತ್ತು ರಸ್ತೆಗಳಲ್ಲಿ ಕುಳಿತುಕೊಳ್ಳಲು ಬಿಡುವುದಿಲ್ಲ” ಎಂದು ಸಿಎಂ ಮಾನ್ ಹೇಳಿದರು.

ವೈರಲ್ ಆಗಿರುವ ವೀಡಿಯೊದಲ್ಲಿ, ಕ್ರಾಂತಿಕಾರಿ ಕಿಸಾನ್ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರ್ಮೀತ್ ಸಿಂಗ್ ಮೆಹ್ಮಾ, ಮಾನ್ ಎಸ್‌ಕೆಂ ಜೊತೆ ಸಭೆಯಿಂದ ಹೊರನಡೆದ ನಂತರ ಪಂಜಾಬ್ ಪೊಲೀಸರು ರೈತ ನಾಯಕರ ಮನೆಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದರು ಎಂದು ಆರೋಪಿಸಿದ್ದಾರೆ. ಪಂಜಾಬ್ ಪೊಲೀಸರು ತನ್ನ ಫಿರೋಜ್‌ಪುರದ ನಿವಾಸದಿಂದ ತನ್ನನ್ನು ಕರೆದೊಯ್ದು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿದರು ಎಂದು ಅವರು ಹೇಳಿದ್ದಾರೆ.

14 ಮಂದಿ ನಕ್ಸಲರ ಶರಣಾಗತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...