ಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್
4ನೇ ಹಂತದ ಮತದಾನದ ಹಿಂದಿನ ದಿನ ರಿಪ್ಲಬಿಕ್ ಟಿವಿಯಲ್ಲಿ, ‘ಸಂಡೇ ಡಿಬೇಟ್ ವಿತ್ ಅರ್ನಾಬ್ ಗೋಸ್ವಾಮಿ’ ಕಾರ್ಯಕ್ರಮದ ಟೈಟಲ್ಲೇ #ModiWaveElection… ಚರ್ಚೆಯ ಸಂದೇಶ ಏನಾಗಿರಬೇಕು ಎಂಬುದನ್ನು ಮೊದಲೇ ನಿರ್ಧರಿಸಿಯೇ ಗೋಸ್ವಾಮಿ ಕಾರ್ಯಕ್ರಮ ರೂಪಿಸಿರುತ್ತಾರಲ್ಲವಾ? ಚರ್ಚೆ ಶುರುವಾಗುತ್ತಲೇ ಮರಿ ಗೋಸ್ವಾಮಿಗಳಾಗಿರುವ ಅವರ ಅಭಿಮಾನಿಗಳು ತಮ್ಮ ಮನದಿಂಗಿತವನ್ನು ಟ್ವೀಟ್ ಮಾಡಲು ಶುರು ಮಾಡಿಬಿಡುತ್ತಾರೆ. ಚರ್ಚೆಯಲ್ಲಿ ಬಿಜೆಪಿ ವಿರೋಧಿ ಪ್ಯಾನಲಿಸ್ಟ್ ಅರ್ಥಪೂರ್ಣವಾಗಿ ವಾದ ಮಂಡಿಸತೊಡಗಿದರೆ, ಗೋಸ್ವಾಮಿ ಚೀರಾಡಿ, ಹಾರಾಡಿ ವಿಷಯವನ್ನು ಎತ್ತೆತ್ತಲೋ ಒಯ್ದು ಬಿಡುತ್ತಾರೆ. ಮೊನ್ನೆ ರವಿವಾರವೂ ಅವರೂ ಅದನ್ನೇ ಮಾಡಿದರು. … Continue reading ಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್
Copy and paste this URL into your WordPress site to embed
Copy and paste this code into your site to embed