ಅಹಂಕಾರ-ಗಂಡಿನ ದರ್ಪದ ಮುಂದೆ ‘ತಾಯ್ತನ’ ಗೆಲ್ಲುತ್ತದೆ: ಚುಕ್ಕಿ ನಂಜುಂಡಸ್ವಾಮಿ

ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಹಂಕಾರ ಮತ್ತು ಗಂಡಿನ ದರ್ಪ ಕಾಣಿಸುತ್ತಿದೆ. ಆದರೆ, ಇಲ್ಲಿ ತಾಯ್ತನದ ಶಕ್ತಿ ಇದೆ. ಅಂತಿಮವಾಗಿ ತಾಯ್ತನವೇ ಗೆಲ್ಲುತ್ತದೆ ಎಂದು ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರದಲ್ಲಿ ಸಚಿವ ಎಂ.ಬಿ. ಪಾಟೀಲ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನಗೆ ರೈತ ಸಂಘದ ನಾಯಕಿ ಚುಕ್ಕಿ ನಂಜುಂಡ್ಸ್ವಾಮಿ ಬೇಸರ ಹೊರಹಾಕಿದರು. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಧರಣಿ ಸ್ಥಳದಲ್ಲಿ ಇಂದು ನಡೆದ ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಅವರು, “ಇಲ್ಲಿನ ಒಗ್ಗಟ್ಟು ಮುರಿಯುವ ಕೆಲಸವನ್ನು ಕೆವರು ಮಾಡುತ್ತಿದ್ದಾರೆ. ಇಷ್ಟು ದಿನ ಇವರು … Continue reading ಅಹಂಕಾರ-ಗಂಡಿನ ದರ್ಪದ ಮುಂದೆ ‘ತಾಯ್ತನ’ ಗೆಲ್ಲುತ್ತದೆ: ಚುಕ್ಕಿ ನಂಜುಂಡಸ್ವಾಮಿ