Homeಕರ್ನಾಟಕಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

- Advertisement -
- Advertisement -

ರಾಜ್ಯದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಂತ್ರಿಯಾಗಿ ಅಧಿಕಾರಕ್ಕೆ ಏರಿದ ನಂತರ ಅವರು ಮಾಡಿರುವ ಅಪರಾಧಗಳನ್ನು ಪಟ್ಟಿ ಮಾಡಿ ಅವರ ವಿರುದ್ಧ ‘ಚಾರ್ಜ್‌ ಶೀರ್ಟ್‌’(ದೋಷಾರೋಪಣಾ ಪತ್ರ)ಅನ್ನು ಮಂಗಳವಾರ ಹೊರಡಿಸಲಾಗಿದೆ. ಸಾರ್ವಜನಿಕರ ಹೆಸರಿನಲ್ಲಿ ‘ಬಹುತ್ವ ಕರ್ನಾಟಕ’ ವೇದಿಕೆಯೂ ಇದನ್ನು ಹೊರಡಿಸಿದ್ದು ವಿನೂತನವಾಗಿ ಪ್ರತಿಭಟಿಸಿದೆ.

ಶಿಕ್ಷಣ ಸಚಿವರಾಗಿ ಬಿಸಿ ನಾಗೇಶ್‌ ಅವರು ಅಧಿಕಾರಕ್ಕೆ ಏರಿದ ನಂತರ ಅವರು ಮಾಡಿರುವ ಪ್ರಮುಖ ಆರು ಅಪರಾಗಳು ಮತ್ತು ಅವರು ಉಲ್ಲಂಘಿಸಿರುವ ಕಾನೂನುಗಳನ್ನು ಈ ಚಾರ್ಜ್‌ಶೀಟ್‌ನಲ್ಲಿ ಪಟ್ಟಿ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಷ್ಟೆ ಅಲ್ಲದೆ, ಅವರು ಮಾಡಿರುವ ಅಪರಾಧಕ್ಕೆ ಶಿಕ್ಷೆಯನ್ನೂ ದೋಷಾರೋಪಣ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, “ಸಚಿವ ಸ್ಥಾನದಿಂದ ಉಚ್ಛಾಟನೆ ಮತ್ತು ಶಾಸಕ ಸ್ಥಾನಕ್ಕೆ ಅನರ್ಹ ಎಂದು ಘೋಷಿಸುವುದು” ಎಂದು ಹೇಳಲಾಗಿದೆ.

ಚಾಜ್‌ಶೀಟ್‌ ಅನ್ನು ಕೆಳಗಿನ ಚಿತ್ರದಲ್ಲಿ ನೋಡಬಹುದಾಗಿದೆ

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

ಇಂಗ್ಲಿಷ್‌ನಲ್ಲಿ ಹೊರಡಿಸಲಾಗಿರುವ ಚಾರ್ಜ್‌ಶೀಟ್‌ ಅನ್ನು ಕೆಳಗೆ ನೋಡಬಹುದಾಗಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...