Homeಅಂತರಾಷ್ಟ್ರೀಯಪ್ರಜ್ವಲ ಕ್ರಾಂತಿಕಾರಿ ಚೇ ಗೆವಾರ ಹುತಾತ್ಮನಾಗುವ ಮುನ್ನ ಹೇಳಿದ ಮಾತುಗಳೇನು ಗೊತ್ತೆ?

ಪ್ರಜ್ವಲ ಕ್ರಾಂತಿಕಾರಿ ಚೇ ಗೆವಾರ ಹುತಾತ್ಮನಾಗುವ ಮುನ್ನ ಹೇಳಿದ ಮಾತುಗಳೇನು ಗೊತ್ತೆ?

ಪ್ರಪಂಚದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ, ಕ್ರಾಂತಿಗೆ ಮತ್ತೊಂದು ಹೆಸರಾದ ಬಡಜನರ ಸ್ನೇಹಿತ ಚೇ ಗೆವಾರನಿಗೆ ಇಂದು 91ನೇ ಜನ್ಮದಿನದ ಸಂಭ್ರಮ

- Advertisement -
| ನಾನುಗೌರಿ ಡೆಸ್ಕ್ |

- Advertisement -
ನಡುಬಗ್ಗಿಸಿ ಬದುಕುವುದಕ್ಕಿಂತ ನೇರ ನಿಂತು ಸಾಯುವುದು ಮೇಲು
—————————
ಕ್ಯಾಸ್ಟ್ರೊ ಕುರಿತು ಚೇ ಹೇಳಿದ್ದು.
ಫಿಡೆಲ್ ಒಬ್ಬ ಅಸಾಮಾನ್ಯ ವ್ಯಕ್ತಿಯಾಗಿ ನನ್ನ ಮೆಚ್ಚುಗೆ ಗಳಿಸಿದ. ಅವನು ಅಸಾದ್ಯ ಕೆಲಸಗಳನ್ನು ಕೈಗೆತ್ತಿಕೊಂಡು ಮಾಡಿಯೇ ಬಿಡುತ್ತಿದ್ದ. ಕ್ಯೂಬಾಕ್ಕೆ ಹೊರಟು ನಿಂತ ಮೇಲೆ ಅಲ್ಲಿ ತಲುಪಿಯೇ ತಲುಪುತ್ತೇನೆ,ಅಲ್ಲಿ ತಲುಪಿದ ಮೇಲೆ ಹೋರಾಟ ಮಾಡಿಯೇ ಮಾಡುತ್ತೇನೆ.,ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂಬ ಅದಮ್ಯ ವಿಶ್ವಾಸ ಹೊಂದಿದ್ದ. ನನಗೂ ಆತನ ಆಶಾವಾದ ಅಂಟಿಕೊಂಡಿತು.
—————————
ಕೊನೆಯ ಮಾತು

“ನನ್ನ ಹೆಂಡತಿಗೆ ಹೇಳಿ
ಅವಳು ಮತ್ತೊಂದು ಮದುವೆಯಾಗಲಿ
ನನ್ನ ಮಕ್ಕಳಿಗೆ ಹೇಳಿ
ಅವರು ನನ್ನ ಹೋರಾಟವನ್ನು ಮುಂದುವರೆಸಲಿ

ಮತ್ತು ಕೊನೆಯದಾಗಿ
ಅಲ್ಲಿ ನಿಂತು ನನ್ನದೆಗೆ ಗುರಿಯಿಟ್ಟಿರುವ
ನಿಮ್ಮ ಸೈನಿಕನಿಗೆ ಹೇಳಿ
ಅವನ ಗುರಿ ತಪ್ಪದಿರಲಿ”


ಚುನಾವಣೆಗಳನ್ನು ಶ್ರೀಮಂತರು ಮತ್ತು ವೃತ್ತಿಪರ ರಾಜಕಾರಣಿಗಳು ನಿರ್ವಹಿಸುವ ಕಾರಣದಿಂದ , ಚುನಾವಣೆ ಒಂದರಿಂದಲೇ ಪ್ರಜಾಪ್ರಭುತ್ವವನ್ನು ಉಳಿಸುತ್ತೇವೆ ಎಂಬುದು ಸುಳ್ಳು.

—————————

ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಸರಿ. ಅನ್ಯಾಯ ಅಸಮಾನತೆಯ ವಿರುದ್ಧ ಹೋರಾಡುವುದಾದರೆ ಆಗ ನೀನು ನನ್ನ ಸಂಗಾತಿ.


ಸಾಹಿತ್ಯವನ್ನು ಯಾವ ರೀತಿ ಓದಬೇಕು ಮತ್ತು ಬರೆಯಬೇಕು ಎಂದು ಗೊತ್ತಿಲ್ಲದ‌ ದೇಶವನ್ನು ಸುಳ್ಳಿನಿಂದ ದಾರಿ ತಪ್ಪಿಸುವುದು ಬಹಳ ಸುಲಭ.


ನಾನೇನು ವಿಮೋಚಕನೇನಲ್ಲ. ಆ ರೀತಿಯ ವಿಮೋಚಕರು ಸಹ ಇರುವುದಿಲ್ಲ. ಜನ ತಮ್ಮನ್ನು ತಾವೇ ವಿಮೋಚನೆಗೊಳಿಸಿಕೊಳ್ಳುತ್ತಾರೆ.


ಆರ್ಥಿಕ ಸರ್ವಾಧಿಕಾರದ ಎದರು ಹೋರಾಟ ಮಾಡಲು ಪ್ರಜಾಪ್ರಭುತ್ವ  ಮಾದರಿಗೆ ಶಕ್ತಿ ಸಾಲದು

—————————

ಪ್ರಪಂಚದ ದೊಡ್ಡ ಶ್ರೀಮಂತನ ಒಟ್ಟು ಆಸ್ತಿಗಿಂತ ಮಿಲಿಯಂತರ ಪಟ್ಟು ಹೆಚ್ಚು ಒಬ್ಬ ಸಾಮಾನ್ಯನ ಪ್ರಾಣಕ್ಕೆ ಬೆಲೆ ಇರುತ್ತದೆ.

—————————

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Your comments are hard hitting and so truthful. Pl continue your efforts. Pl give me your bank account number preferably if in sbi. Or else details such as: name of bank,a/c no, name of a/c holder and etc. Also your postal address to send u a token amount cheque. Good luck .

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...