Homeಅಂತರಾಷ್ಟ್ರೀಯಪ್ರಜ್ವಲ ಕ್ರಾಂತಿಕಾರಿ ಚೇ ಗೆವಾರ ಹುತಾತ್ಮನಾಗುವ ಮುನ್ನ ಹೇಳಿದ ಮಾತುಗಳೇನು ಗೊತ್ತೆ?

ಪ್ರಜ್ವಲ ಕ್ರಾಂತಿಕಾರಿ ಚೇ ಗೆವಾರ ಹುತಾತ್ಮನಾಗುವ ಮುನ್ನ ಹೇಳಿದ ಮಾತುಗಳೇನು ಗೊತ್ತೆ?

ಪ್ರಪಂಚದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ, ಕ್ರಾಂತಿಗೆ ಮತ್ತೊಂದು ಹೆಸರಾದ ಬಡಜನರ ಸ್ನೇಹಿತ ಚೇ ಗೆವಾರನಿಗೆ ಇಂದು 91ನೇ ಜನ್ಮದಿನದ ಸಂಭ್ರಮ

- Advertisement -
| ನಾನುಗೌರಿ ಡೆಸ್ಕ್ |

- Advertisement -
ನಡುಬಗ್ಗಿಸಿ ಬದುಕುವುದಕ್ಕಿಂತ ನೇರ ನಿಂತು ಸಾಯುವುದು ಮೇಲು
—————————
ಕ್ಯಾಸ್ಟ್ರೊ ಕುರಿತು ಚೇ ಹೇಳಿದ್ದು.
ಫಿಡೆಲ್ ಒಬ್ಬ ಅಸಾಮಾನ್ಯ ವ್ಯಕ್ತಿಯಾಗಿ ನನ್ನ ಮೆಚ್ಚುಗೆ ಗಳಿಸಿದ. ಅವನು ಅಸಾದ್ಯ ಕೆಲಸಗಳನ್ನು ಕೈಗೆತ್ತಿಕೊಂಡು ಮಾಡಿಯೇ ಬಿಡುತ್ತಿದ್ದ. ಕ್ಯೂಬಾಕ್ಕೆ ಹೊರಟು ನಿಂತ ಮೇಲೆ ಅಲ್ಲಿ ತಲುಪಿಯೇ ತಲುಪುತ್ತೇನೆ,ಅಲ್ಲಿ ತಲುಪಿದ ಮೇಲೆ ಹೋರಾಟ ಮಾಡಿಯೇ ಮಾಡುತ್ತೇನೆ.,ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂಬ ಅದಮ್ಯ ವಿಶ್ವಾಸ ಹೊಂದಿದ್ದ. ನನಗೂ ಆತನ ಆಶಾವಾದ ಅಂಟಿಕೊಂಡಿತು.
—————————
ಕೊನೆಯ ಮಾತು

“ನನ್ನ ಹೆಂಡತಿಗೆ ಹೇಳಿ
ಅವಳು ಮತ್ತೊಂದು ಮದುವೆಯಾಗಲಿ
ನನ್ನ ಮಕ್ಕಳಿಗೆ ಹೇಳಿ
ಅವರು ನನ್ನ ಹೋರಾಟವನ್ನು ಮುಂದುವರೆಸಲಿ

ಮತ್ತು ಕೊನೆಯದಾಗಿ
ಅಲ್ಲಿ ನಿಂತು ನನ್ನದೆಗೆ ಗುರಿಯಿಟ್ಟಿರುವ
ನಿಮ್ಮ ಸೈನಿಕನಿಗೆ ಹೇಳಿ
ಅವನ ಗುರಿ ತಪ್ಪದಿರಲಿ”


ಚುನಾವಣೆಗಳನ್ನು ಶ್ರೀಮಂತರು ಮತ್ತು ವೃತ್ತಿಪರ ರಾಜಕಾರಣಿಗಳು ನಿರ್ವಹಿಸುವ ಕಾರಣದಿಂದ , ಚುನಾವಣೆ ಒಂದರಿಂದಲೇ ಪ್ರಜಾಪ್ರಭುತ್ವವನ್ನು ಉಳಿಸುತ್ತೇವೆ ಎಂಬುದು ಸುಳ್ಳು.

—————————

ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಸರಿ. ಅನ್ಯಾಯ ಅಸಮಾನತೆಯ ವಿರುದ್ಧ ಹೋರಾಡುವುದಾದರೆ ಆಗ ನೀನು ನನ್ನ ಸಂಗಾತಿ.


ಸಾಹಿತ್ಯವನ್ನು ಯಾವ ರೀತಿ ಓದಬೇಕು ಮತ್ತು ಬರೆಯಬೇಕು ಎಂದು ಗೊತ್ತಿಲ್ಲದ‌ ದೇಶವನ್ನು ಸುಳ್ಳಿನಿಂದ ದಾರಿ ತಪ್ಪಿಸುವುದು ಬಹಳ ಸುಲಭ.


ನಾನೇನು ವಿಮೋಚಕನೇನಲ್ಲ. ಆ ರೀತಿಯ ವಿಮೋಚಕರು ಸಹ ಇರುವುದಿಲ್ಲ. ಜನ ತಮ್ಮನ್ನು ತಾವೇ ವಿಮೋಚನೆಗೊಳಿಸಿಕೊಳ್ಳುತ್ತಾರೆ.


ಆರ್ಥಿಕ ಸರ್ವಾಧಿಕಾರದ ಎದರು ಹೋರಾಟ ಮಾಡಲು ಪ್ರಜಾಪ್ರಭುತ್ವ  ಮಾದರಿಗೆ ಶಕ್ತಿ ಸಾಲದು

—————————

ಪ್ರಪಂಚದ ದೊಡ್ಡ ಶ್ರೀಮಂತನ ಒಟ್ಟು ಆಸ್ತಿಗಿಂತ ಮಿಲಿಯಂತರ ಪಟ್ಟು ಹೆಚ್ಚು ಒಬ್ಬ ಸಾಮಾನ್ಯನ ಪ್ರಾಣಕ್ಕೆ ಬೆಲೆ ಇರುತ್ತದೆ.

—————————

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Your comments are hard hitting and so truthful. Pl continue your efforts. Pl give me your bank account number preferably if in sbi. Or else details such as: name of bank,a/c no, name of a/c holder and etc. Also your postal address to send u a token amount cheque. Good luck .

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...