ಛತ್ತೀಸ್ಗಢ | ಅದಾನಿ ಗಣಿಗಾಗಿ ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ
ಕಲ್ಲಿದ್ದಲು ಗಣಿಗಾರಿಕೆ ನಡೆಸಲು ಅದಾನಿ ಕಂಪನಿಯ ಎಂಡಿಒಗೆ ನೆರವಾಗಲು ಛತ್ತೀಸ್ಗಢದ ಬಿಜೆಪಿ ಸರ್ಕಾರ 5,000 ಮರಗಳ ಮಾರಣಹೋಮ ನಡೆಸಿದೆ ಎಂದು ವರದಿಯಾಗಿದೆ. ಮರಗಳ ಮಾರಣಹೋಮ ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕಿ ಮತ್ತು ಗ್ರಾಮಸ್ಥರನ್ನು ಬಂಧಿಸಿದೆ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್ಗಢದ ರಾಯಗಢ ಜಿಲ್ಲೆಯ ಲೈಲುಂಗಾ ಮತ್ತು ತಮ್ನಾರ್ ಪ್ರದೇಶದ ಗರೆ ಪಾಲ್ಮಾ II ಕಲ್ಲಿದ್ದಲು ಗಣಿಯಲ್ಲಿ ಗಣಿಗಾರಿಕೆಗಾಗಿ ಸಾವಿರಾರು ಬೃಹತ್ ಮರಗಳನ್ನು ಕಡಿಯಲಾಗುತ್ತಿದೆ ಎಂದು ವರದಿ ಹೇಳಿದೆ. ಛತ್ತೀಸ್ಗಢ | ಅದಾನಿ ಪ್ರಸ್ತುತ ರಾಜ್ಯದ ಲೈಲುಂಗಾ ಪ್ರದೇಶದಲ್ಲಿ … Continue reading ಛತ್ತೀಸ್ಗಢ | ಅದಾನಿ ಗಣಿಗಾಗಿ ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ
Copy and paste this URL into your WordPress site to embed
Copy and paste this code into your site to embed