ಚಿಕ್ಕಮಗಳೂರು | ದೇವಾಲಯ ಪ್ರವೇಶಿಸಿದ ದಲಿತರಿಗೆ 2.50 ಲಕ್ಷ ರೂ. ದಂಡ ವಿಧಿಸಿದ ಸವರ್ಣೀಯರು!

ದೇವಸ್ಥಾನ ಪ್ರವೇಶಿಸಿದ ದಲಿತರನ್ನು ಹೊರದಬ್ಬಿದ ಸವರ್ಣೀಯರು, ಅವರಿಗೆ ಎರಡೂವರೆ ಲಕ್ಷ ರೂಪಾಯಿ ದಂಡ ವಿಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಹೋಬಳಿಯ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿರುವ ಆರೋಪ ಕೇಳಿ ಬಂದಿದೆ. ಡಿಸೆಂಬರ್ 17ರಂದು ರಾತ್ರಿ ಗ್ರಾಮದ ಮಂಜಪ್ಪ ಮತ್ತು ಮದನ್ ಎಂಬವರು ಪೂಜೆ ಮಾಡಿಸಲು ಆಂಜನೇಯ ಸ್ವಾಮಿ ದೇವಾಲಯಕ್ಕೆ ಹೋಗಿದ್ದರು. ಈ ವೇಳೆ ಅವರು ದೇವಸ್ಥಾನದ ಒಳಗೆ ಪ್ರವೇಶಿಸಿ ಪಾವಿತ್ರ್ಯತೆ ಹಾಳು ಮಾಡಿದ್ದಾರೆ ಎಂದು ಆರೋಪಿಸಿ ಹೊರದಬ್ಬಲಾಗಿದೆ. ಅಲ್ಲದೆ, ದೇವಸ್ಥಾನವನ್ನು ಶುದ್ದೀಕರಿಸಲು 2.50 ಲಕ್ಷ … Continue reading ಚಿಕ್ಕಮಗಳೂರು | ದೇವಾಲಯ ಪ್ರವೇಶಿಸಿದ ದಲಿತರಿಗೆ 2.50 ಲಕ್ಷ ರೂ. ದಂಡ ವಿಧಿಸಿದ ಸವರ್ಣೀಯರು!