‘ಸಾಮಾಜಿಕ ಸಮಸ್ಯೆಗಳಿಗೆ ಸಿನಿಮಾ ಪರಿಹಾರ ಹುಡುಕಬೇಕು..’; ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಕೊಟ್ಟ ಸಿಎಂ

“ಸಾಮಾಜಿಕ ಸಮಸ್ಯೆಗಳಿಗೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು; ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ಚಲನಚಿತ್ರೋದ್ಯಮಕ್ಕೆ ಸಲಹೆ ನೀಡಿದರು. ವಿಧಾನಸೌಧದ ಆವರಣದಲ್ಲಿ ಶನಿವಾರ ಸಂಜೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ … Continue reading ‘ಸಾಮಾಜಿಕ ಸಮಸ್ಯೆಗಳಿಗೆ ಸಿನಿಮಾ ಪರಿಹಾರ ಹುಡುಕಬೇಕು..’; ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಕೊಟ್ಟ ಸಿಎಂ