Homeಎಕಾನಮಿವಿಡಿಯೋ ತಿರುಚಲು ಸಿಕ್ಕಿಬಿದ್ದ ಕಳ್ಳರು: 2013ರಲ್ಲಿ ರವೀಶ್‍ಕುಮಾರ್ ನಿಜವಾಗಿ ಹೇಳಿದ್ದೇನು?

ವಿಡಿಯೋ ತಿರುಚಲು ಸಿಕ್ಕಿಬಿದ್ದ ಕಳ್ಳರು: 2013ರಲ್ಲಿ ರವೀಶ್‍ಕುಮಾರ್ ನಿಜವಾಗಿ ಹೇಳಿದ್ದೇನು?

- Advertisement -
- Advertisement -

ಜನಾನುರಾಗಿ ಪತ್ರಕರ್ತ ರವೀಶ್‍ಕುಮಾರ್ ಮ್ಯಾಗ್ಸ್ಸೆಸ್ಸೆ ಪ್ರಶಸ್ತಿ ಸ್ವೀಕರಿಸಲು ಇಲ್ಲಿಂದ ಮನಿಲಾಕ್ಕೆ ಹೊರಟ ಸಂದರ್ಭದಲ್ಲಿ ಅವರ ವಿರುದ್ಧ ಮತ್ತೆ ಕೆಲವರು ಅಪಪ್ರಚಾರ ಶುರು ಮಾಡಿದರು. 2013ರ ತಿರುಚುದ ವಿಡಿಯೋ ಬಳಸಿ ರವೀಶ್‍ಕುಮಾರ್ ಹಿಪಾಕ್ರೈಟ್ ಅಂದರೆ ಆಷಾಢಭೂತಿ ಎಂದೆಲ್ಲ ಸುಳ್ಳನ್ನು ಹರಡಲಾಗುತ್ತಿದೆ.

ಮಿಥ್ಯ: 2013ರಲ್ಲಿ ಜಿಡಿಪಿ ಬೆಳವಣಿಗೆ ಕುಸಿದಿದ್ದರ ಕುರಿತು ರವೀಶ್‍ಕುಮಾರ್ ನಡೆಸಿಕೊಟ್ಟ ಕಾರ್ಯಕ್ರಮದ 35 ಸೆಕೆಂಡುಗಳ ವಿಡಿಯೋ ಕ್ಲಿಪ್ ಅನ್ನು ಆ ಅಪಪ್ರಚಾರದ ಪ್ರೊಪಗಂಡಾ ತೊರಿಸುತ್ತೆ. ಪಕ್ಕದಲ್ಲೇ 2019ರ ಜಿಡಿಪಿ ಕುಸಿತ ಕುರಿತು ಮಾತಾಡಿದ್ದನ್ನೂ ಇದು ತೋರಿಸುತ್ತದೆ. ಆದರೆ, 2013ರ ವಿಡಿಯೋ ಕ್ಲಿಪ್ ತಿರುಚಲ್ಪಟ್ಟಿದ್ದು ಎಂದು ಅವತ್ತೇ ಅಲ್ಟ್ ನ್ಯೂಸ್ ಸಾಬೀತು ಮಾಡಿತ್ತು. ಈ ತಿರುಚಿದ ವಿಡಿಯೋದಲ್ಲಿ 2013ರಲ್ಲಿ (ಯುಪಿಎ ಅವಧಿ) ಜಿಡಿಪಿ ಶೇ. 5ಕ್ಕೆ ಇಳಿದಿದ್ದನ್ನು ರವೀಶ್ ಟೀಕಿಸಲೇ ಇಲ್ಲ ಎಂದು ತೋರಿಸುವ ಯತ್ನ ಮಾಡಲಾಗಿತ್ತು. ರವೀಶ್ ಕುಮಾರ್ ರವರು ಟೀಕಿಸಿದ ಭಾಗವನ್ನು ಎಡಿಟ್ ಮಾಡಿ ತೆಗೆದು ಹಾಕಲಾಗಿದೆ ಮತ್ತು ‘ಶೇ. 5ಕ್ಕಿಂತ ಜಿಡಿಪಿ ಕಡಿಮೆ ಇರುವ ಎಷ್ಟು ದೇಶಗಳಿಲ್ಲ? ಭಾರತವೂ ಸುಧಾರಿಸುತ್ತದೆ’ ಎಂದು ತಿರುಚಲಾಗಿತ್ತು. ಆದರೆ ಸತ್ಯವೇ ಬೇರೆಯಿದೆ.

ಸತ್ಯ: 2013 ಮತ್ತು 2019ರ ಆರ್ಥಿಕ ಕುಸಿತು ರವೀಶ್ ಮಾತು ಆರಂಭವಾಗುವುದೇ ಒಂದೇ ಶೈಲಿಯಿಂದ. ಆಗಲೂ ಅವರು ಸರ್ಕಾರವನ್ನು ಟೀಕಿಸಿದ್ದರು. ಈಗಲೂ ಟೀಕಿಸಿದ್ದಾರೆ. ಆದರೆ ಆಗ ಸರ್ಕಾರವನ್ನು ಟೀಕಿಸಿರಲೇ ಇಲ್ಲ ಎಂದು ತಿರುಚಿದ ವಿಡಿಯೋ ಇಟ್ಟುಕೊಂಡು ಕೆಲವರು ಹಾರಾಡುತ್ತಿದ್ದಾರೆ.

ವಿಚಿತ್ರ ಎಂದರೆ, ಈ ತಿರುಚಿದ ವಿಡಿಯೋ ಇಟ್ಟುಕೊಂಡೇ ಕೆಲವು ಪತ್ರಕರ್ತರೂ ಟ್ವೀಟ್ ಮಾಡುವ ಮಟ್ಟಕ್ಕೆ ಇಳಿದಿದ್ದಾರೆ!
ಅಲ್ಟ್ ನ್ಯೂಸ್ ಅವತ್ತೂ ಸತ್ಯವನ್ನು ತೋರಿಸಿತ್ತು, ಈಗಲೂ ತೋರಿಸಿದೆ. ಎರಡೂ ವರ್ಸನ್‍ಗಳ ವಿಡಿಯೋ ತುಣುಕುಗಳನ್ನು ನೀವೇ ಗಮನಿಸಿ….

 

(ಕೃಪೆ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...