Homeಮುಖಪುಟಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

- Advertisement -
- Advertisement -

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ 42 ಜನರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲರಿಗೂ ಶುಭವಾಗಲಿ. ಛಲಬಿಡದೆ ಗುರಿಯತ್ತ ಮುನ್ನಡೆಯಿರಿ. ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ.

  1. ನಿಪ್ಪಾಣಿ – ಕನಕಸಾಹೇಬ್ ಪಾಟೀಲ್
  2. ಗೋಕಾಕ್ – ಮಹಾಂತೇಶ್ ಕಡದಿ
  3. ಕಿತ್ತೂರು – ಬಾಬಾಸಾಹೇನ್ ಡಿ ಪಾಟೀಲ್
  4. ಸವದತ್ತಿ ಯಲ್ಲಮ್ಮ – ವಿಶ್ವಾಶ್ ವಸಂತ್ ವೈದ್ಯ
  5. ಮುಧೋಳ್ (ಎಸ್‌ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪೂರ್
  6. ಬೀಳಗಿ – ಜೆ.ಟಿ ಪಾಟೀಲ್
  7. ಬಾದಾಮಿ – ಭೀಮಸೇನ್ ಬಿ ಚಿಮ್ಮನಟ್ಟಿ
  8. ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ
  9. ಬಿಜಾಪುರ ನಗರ – ಅದ್ಬುಲ್ ಹಮೀದ್ ಖಾಜಸಾಹೇಬ್ ಮುಶ್ರಿಫ್
  10. ನಾಗಠಾಣ (ಎಸ್‌ಸಿ) ವಿಠ್ಠಲ್ ಕಟಕದೊಂಡ್
  11. ಅಫಜಲಪುರ – ಎಂ.ವೈ ಪಾಟೀಲ್
  12. ಯಾದಗಿರಿ – ಚನ್ನರೆಡ್ಡಿ ಪಾಟೀಲ್
  13. ಗುರುಮಿಠಕಲ್ – ಬಾಬುರಾವ್ ಚಿಂಚನಸೂರ್
  14. ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
  15. ಬಸವಕಲ್ಯಾಣ – ವಿನಯ್ ಧರಂ ಸಿಂಗ್
  16. ಗಂಗಾವತಿ – ಇಕ್ವಾಲ್ ಅನ್ಸಾರಿ
  17. ನರಗುಮದ್ – ಬಿ.ಆರ್ ಯಾವಗಲ್
  18. ಧಾರವಾಡ – ವಿನಯ್ ಕುಲಕರ್ಣಿ
  19. ಕಲಘಟಗಿ – ಸಂತೋಷ್ ಲಾಡ್
  20. ಸಿರಸಿ – ಭೀಮಣ್ಣ ನಾಯ್ಕ್
  21. ಯೆಲ್ಲಾಪುರ – ವಿ.ಎಸ್ ಪಾಟೀಲ್
  22. ಕೂಡ್ಲಿಗಿ (ಎಸ್‌ಟಿ) ಡಾ.ಶ್ರೀನಿವಾಸ್ ಎನ್.ಟಿ
  23. ಮೊಳಕಾಲ್ಮೂರು (ಎಸ್‌ಟಿ) – ಎನ್.ವೈ ಗೋಪಾಲಕೃಷ್ಣ
  24. ಚಿತ್ರದುರ್ಗ – ಕೆ.ಸಿ ವೀರೇಂದ್ರ
  25. ಹೊಳ್ಕಕೆರೆ (ಎಸ್‌ಸಿ)- ಆಂಜನೇಯ ಎಚ್
  26. ಚನ್ನಗಿರಿ – ಬಸವರಾಜು ವಿ ಶಿವಗಂಗ
  27. ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
  28. ಉಡುಪಿ – ಪ್ರಸಾದರಾಜ್ ಕಂಚನ್
  29. ಕಡೂರ್ – ಆನಂದ ಕೆ.ಎಸ್
  30. ತುಮಕೂರು ನಗರ – ಇಕ್ಬಾಲ್ ಅಹ್ಮದ್
  31. ಗುಬ್ಬಿ – ಎಸ್.ಆರ್ ಶ್ರೀನಿವಾಸ್
  32. ಯೆಲಹಂಕ – ಕೇಶವ ರಾಜಣ್ಣ
  33. ಯಶವಂತಪುರ – ಎಸ್.ಬಾಲರಾಜ್‌ ಗೌಡ
  34. ಮಹಾಲಕ್ಷ್ಮಿ ಲೇಔಟ್ – ಕೇಶವ ಮೂರ್ತಿ
  35. ಪದ್ಮನಾಭನಗರ – ವಿ.ರಘುನಾಥ ನಾಯ್ಡು
  36. ಮೇಲುಕೋಟೆ – ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ
  37. ಮಂಡ್ಯ – ಪಿ. ರವಿಕುಮಾರ್
  38. ಕೆ.ಆರ್ ಪೇಟೆ – ಬಿ.ಎಲ್ ದೇವರಾಜ್
  39. ಬೇಲೂರು – ಬಿ.ಶಿವರಾಂ
  40. ಮಡಿಕೇರಿ – ಡಾ.ಮಂತರ್ ಗೌಡ
  41. ಚಾಮುಂಡೇಶ್ವರಿ – ಸಿದ್ದೇಗೌಡ
  42. ಕೊಳ್ಳೇಗಾಲ (ಎಸ್‌ಸಿ) – ಎ.ಆರ್ ಕೃಷ್ಣ ಮೂರ್ತಿ

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ವಿನಯ್‌ ಕುಲಕರ್ಣಿ ಅವರನ್ನು ಅಖಾಡಕ್ಕಿಳಿಸಿದರೆ, ಕಲಘಟಗಿಯಿಂದ ಸಂತೋಷ್ ಲಾಡ್‌, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್, ಗುಬ್ಬಿ ಕ್ಷೇತ್ರದಿಂದ ಎಸ್‌ ಆರ್  ಶ್ರೀನಿವಾಸ್‌, ಕಡೂರ್‌ನಿಂದ ಆನಂದ, ನಿಪ್ಪಾಣಿ ಕಾಕಾ ಸಾಹೇಬ್ ಪಾಟೀಲ್ಗೋ, ಕಾಕ್‌ನಿಂದ ಮಹಾಂತೇಶ್ ಕಡಾಡಿ, ಬೀಳಗಿಯಿಂದ ಜೆ ಟಿ ಪಾಟೀಲ್‌, ಮುಧೋಳ್‌ದಿಂದ ರಾಮಪ್ಪ ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಬಾಬುರಾವ್ ಚಿಂಚನಸೂರು ಅವರಿಗೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...