Homeಮುಖಪುಟಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

- Advertisement -
- Advertisement -

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ 42 ಜನರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲರಿಗೂ ಶುಭವಾಗಲಿ. ಛಲಬಿಡದೆ ಗುರಿಯತ್ತ ಮುನ್ನಡೆಯಿರಿ. ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ.

  1. ನಿಪ್ಪಾಣಿ – ಕನಕಸಾಹೇಬ್ ಪಾಟೀಲ್
  2. ಗೋಕಾಕ್ – ಮಹಾಂತೇಶ್ ಕಡದಿ
  3. ಕಿತ್ತೂರು – ಬಾಬಾಸಾಹೇನ್ ಡಿ ಪಾಟೀಲ್
  4. ಸವದತ್ತಿ ಯಲ್ಲಮ್ಮ – ವಿಶ್ವಾಶ್ ವಸಂತ್ ವೈದ್ಯ
  5. ಮುಧೋಳ್ (ಎಸ್‌ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪೂರ್
  6. ಬೀಳಗಿ – ಜೆ.ಟಿ ಪಾಟೀಲ್
  7. ಬಾದಾಮಿ – ಭೀಮಸೇನ್ ಬಿ ಚಿಮ್ಮನಟ್ಟಿ
  8. ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ
  9. ಬಿಜಾಪುರ ನಗರ – ಅದ್ಬುಲ್ ಹಮೀದ್ ಖಾಜಸಾಹೇಬ್ ಮುಶ್ರಿಫ್
  10. ನಾಗಠಾಣ (ಎಸ್‌ಸಿ) ವಿಠ್ಠಲ್ ಕಟಕದೊಂಡ್
  11. ಅಫಜಲಪುರ – ಎಂ.ವೈ ಪಾಟೀಲ್
  12. ಯಾದಗಿರಿ – ಚನ್ನರೆಡ್ಡಿ ಪಾಟೀಲ್
  13. ಗುರುಮಿಠಕಲ್ – ಬಾಬುರಾವ್ ಚಿಂಚನಸೂರ್
  14. ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
  15. ಬಸವಕಲ್ಯಾಣ – ವಿನಯ್ ಧರಂ ಸಿಂಗ್
  16. ಗಂಗಾವತಿ – ಇಕ್ವಾಲ್ ಅನ್ಸಾರಿ
  17. ನರಗುಮದ್ – ಬಿ.ಆರ್ ಯಾವಗಲ್
  18. ಧಾರವಾಡ – ವಿನಯ್ ಕುಲಕರ್ಣಿ
  19. ಕಲಘಟಗಿ – ಸಂತೋಷ್ ಲಾಡ್
  20. ಸಿರಸಿ – ಭೀಮಣ್ಣ ನಾಯ್ಕ್
  21. ಯೆಲ್ಲಾಪುರ – ವಿ.ಎಸ್ ಪಾಟೀಲ್
  22. ಕೂಡ್ಲಿಗಿ (ಎಸ್‌ಟಿ) ಡಾ.ಶ್ರೀನಿವಾಸ್ ಎನ್.ಟಿ
  23. ಮೊಳಕಾಲ್ಮೂರು (ಎಸ್‌ಟಿ) – ಎನ್.ವೈ ಗೋಪಾಲಕೃಷ್ಣ
  24. ಚಿತ್ರದುರ್ಗ – ಕೆ.ಸಿ ವೀರೇಂದ್ರ
  25. ಹೊಳ್ಕಕೆರೆ (ಎಸ್‌ಸಿ)- ಆಂಜನೇಯ ಎಚ್
  26. ಚನ್ನಗಿರಿ – ಬಸವರಾಜು ವಿ ಶಿವಗಂಗ
  27. ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
  28. ಉಡುಪಿ – ಪ್ರಸಾದರಾಜ್ ಕಂಚನ್
  29. ಕಡೂರ್ – ಆನಂದ ಕೆ.ಎಸ್
  30. ತುಮಕೂರು ನಗರ – ಇಕ್ಬಾಲ್ ಅಹ್ಮದ್
  31. ಗುಬ್ಬಿ – ಎಸ್.ಆರ್ ಶ್ರೀನಿವಾಸ್
  32. ಯೆಲಹಂಕ – ಕೇಶವ ರಾಜಣ್ಣ
  33. ಯಶವಂತಪುರ – ಎಸ್.ಬಾಲರಾಜ್‌ ಗೌಡ
  34. ಮಹಾಲಕ್ಷ್ಮಿ ಲೇಔಟ್ – ಕೇಶವ ಮೂರ್ತಿ
  35. ಪದ್ಮನಾಭನಗರ – ವಿ.ರಘುನಾಥ ನಾಯ್ಡು
  36. ಮೇಲುಕೋಟೆ – ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ
  37. ಮಂಡ್ಯ – ಪಿ. ರವಿಕುಮಾರ್
  38. ಕೆ.ಆರ್ ಪೇಟೆ – ಬಿ.ಎಲ್ ದೇವರಾಜ್
  39. ಬೇಲೂರು – ಬಿ.ಶಿವರಾಂ
  40. ಮಡಿಕೇರಿ – ಡಾ.ಮಂತರ್ ಗೌಡ
  41. ಚಾಮುಂಡೇಶ್ವರಿ – ಸಿದ್ದೇಗೌಡ
  42. ಕೊಳ್ಳೇಗಾಲ (ಎಸ್‌ಸಿ) – ಎ.ಆರ್ ಕೃಷ್ಣ ಮೂರ್ತಿ

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ವಿನಯ್‌ ಕುಲಕರ್ಣಿ ಅವರನ್ನು ಅಖಾಡಕ್ಕಿಳಿಸಿದರೆ, ಕಲಘಟಗಿಯಿಂದ ಸಂತೋಷ್ ಲಾಡ್‌, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್, ಗುಬ್ಬಿ ಕ್ಷೇತ್ರದಿಂದ ಎಸ್‌ ಆರ್  ಶ್ರೀನಿವಾಸ್‌, ಕಡೂರ್‌ನಿಂದ ಆನಂದ, ನಿಪ್ಪಾಣಿ ಕಾಕಾ ಸಾಹೇಬ್ ಪಾಟೀಲ್ಗೋ, ಕಾಕ್‌ನಿಂದ ಮಹಾಂತೇಶ್ ಕಡಾಡಿ, ಬೀಳಗಿಯಿಂದ ಜೆ ಟಿ ಪಾಟೀಲ್‌, ಮುಧೋಳ್‌ದಿಂದ ರಾಮಪ್ಪ ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಬಾಬುರಾವ್ ಚಿಂಚನಸೂರು ಅವರಿಗೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...