Homeಮುಖಪುಟಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

- Advertisement -
- Advertisement -

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ 42 ಜನರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲರಿಗೂ ಶುಭವಾಗಲಿ. ಛಲಬಿಡದೆ ಗುರಿಯತ್ತ ಮುನ್ನಡೆಯಿರಿ. ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ.

  1. ನಿಪ್ಪಾಣಿ – ಕನಕಸಾಹೇಬ್ ಪಾಟೀಲ್
  2. ಗೋಕಾಕ್ – ಮಹಾಂತೇಶ್ ಕಡದಿ
  3. ಕಿತ್ತೂರು – ಬಾಬಾಸಾಹೇನ್ ಡಿ ಪಾಟೀಲ್
  4. ಸವದತ್ತಿ ಯಲ್ಲಮ್ಮ – ವಿಶ್ವಾಶ್ ವಸಂತ್ ವೈದ್ಯ
  5. ಮುಧೋಳ್ (ಎಸ್‌ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪೂರ್
  6. ಬೀಳಗಿ – ಜೆ.ಟಿ ಪಾಟೀಲ್
  7. ಬಾದಾಮಿ – ಭೀಮಸೇನ್ ಬಿ ಚಿಮ್ಮನಟ್ಟಿ
  8. ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ
  9. ಬಿಜಾಪುರ ನಗರ – ಅದ್ಬುಲ್ ಹಮೀದ್ ಖಾಜಸಾಹೇಬ್ ಮುಶ್ರಿಫ್
  10. ನಾಗಠಾಣ (ಎಸ್‌ಸಿ) ವಿಠ್ಠಲ್ ಕಟಕದೊಂಡ್
  11. ಅಫಜಲಪುರ – ಎಂ.ವೈ ಪಾಟೀಲ್
  12. ಯಾದಗಿರಿ – ಚನ್ನರೆಡ್ಡಿ ಪಾಟೀಲ್
  13. ಗುರುಮಿಠಕಲ್ – ಬಾಬುರಾವ್ ಚಿಂಚನಸೂರ್
  14. ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
  15. ಬಸವಕಲ್ಯಾಣ – ವಿನಯ್ ಧರಂ ಸಿಂಗ್
  16. ಗಂಗಾವತಿ – ಇಕ್ವಾಲ್ ಅನ್ಸಾರಿ
  17. ನರಗುಮದ್ – ಬಿ.ಆರ್ ಯಾವಗಲ್
  18. ಧಾರವಾಡ – ವಿನಯ್ ಕುಲಕರ್ಣಿ
  19. ಕಲಘಟಗಿ – ಸಂತೋಷ್ ಲಾಡ್
  20. ಸಿರಸಿ – ಭೀಮಣ್ಣ ನಾಯ್ಕ್
  21. ಯೆಲ್ಲಾಪುರ – ವಿ.ಎಸ್ ಪಾಟೀಲ್
  22. ಕೂಡ್ಲಿಗಿ (ಎಸ್‌ಟಿ) ಡಾ.ಶ್ರೀನಿವಾಸ್ ಎನ್.ಟಿ
  23. ಮೊಳಕಾಲ್ಮೂರು (ಎಸ್‌ಟಿ) – ಎನ್.ವೈ ಗೋಪಾಲಕೃಷ್ಣ
  24. ಚಿತ್ರದುರ್ಗ – ಕೆ.ಸಿ ವೀರೇಂದ್ರ
  25. ಹೊಳ್ಕಕೆರೆ (ಎಸ್‌ಸಿ)- ಆಂಜನೇಯ ಎಚ್
  26. ಚನ್ನಗಿರಿ – ಬಸವರಾಜು ವಿ ಶಿವಗಂಗ
  27. ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
  28. ಉಡುಪಿ – ಪ್ರಸಾದರಾಜ್ ಕಂಚನ್
  29. ಕಡೂರ್ – ಆನಂದ ಕೆ.ಎಸ್
  30. ತುಮಕೂರು ನಗರ – ಇಕ್ಬಾಲ್ ಅಹ್ಮದ್
  31. ಗುಬ್ಬಿ – ಎಸ್.ಆರ್ ಶ್ರೀನಿವಾಸ್
  32. ಯೆಲಹಂಕ – ಕೇಶವ ರಾಜಣ್ಣ
  33. ಯಶವಂತಪುರ – ಎಸ್.ಬಾಲರಾಜ್‌ ಗೌಡ
  34. ಮಹಾಲಕ್ಷ್ಮಿ ಲೇಔಟ್ – ಕೇಶವ ಮೂರ್ತಿ
  35. ಪದ್ಮನಾಭನಗರ – ವಿ.ರಘುನಾಥ ನಾಯ್ಡು
  36. ಮೇಲುಕೋಟೆ – ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ
  37. ಮಂಡ್ಯ – ಪಿ. ರವಿಕುಮಾರ್
  38. ಕೆ.ಆರ್ ಪೇಟೆ – ಬಿ.ಎಲ್ ದೇವರಾಜ್
  39. ಬೇಲೂರು – ಬಿ.ಶಿವರಾಂ
  40. ಮಡಿಕೇರಿ – ಡಾ.ಮಂತರ್ ಗೌಡ
  41. ಚಾಮುಂಡೇಶ್ವರಿ – ಸಿದ್ದೇಗೌಡ
  42. ಕೊಳ್ಳೇಗಾಲ (ಎಸ್‌ಸಿ) – ಎ.ಆರ್ ಕೃಷ್ಣ ಮೂರ್ತಿ

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ವಿನಯ್‌ ಕುಲಕರ್ಣಿ ಅವರನ್ನು ಅಖಾಡಕ್ಕಿಳಿಸಿದರೆ, ಕಲಘಟಗಿಯಿಂದ ಸಂತೋಷ್ ಲಾಡ್‌, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್, ಗುಬ್ಬಿ ಕ್ಷೇತ್ರದಿಂದ ಎಸ್‌ ಆರ್  ಶ್ರೀನಿವಾಸ್‌, ಕಡೂರ್‌ನಿಂದ ಆನಂದ, ನಿಪ್ಪಾಣಿ ಕಾಕಾ ಸಾಹೇಬ್ ಪಾಟೀಲ್ಗೋ, ಕಾಕ್‌ನಿಂದ ಮಹಾಂತೇಶ್ ಕಡಾಡಿ, ಬೀಳಗಿಯಿಂದ ಜೆ ಟಿ ಪಾಟೀಲ್‌, ಮುಧೋಳ್‌ದಿಂದ ರಾಮಪ್ಪ ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಬಾಬುರಾವ್ ಚಿಂಚನಸೂರು ಅವರಿಗೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...