Homeಮುಖಪುಟಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

- Advertisement -
- Advertisement -

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ 42 ಜನರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲರಿಗೂ ಶುಭವಾಗಲಿ. ಛಲಬಿಡದೆ ಗುರಿಯತ್ತ ಮುನ್ನಡೆಯಿರಿ. ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ.

  1. ನಿಪ್ಪಾಣಿ – ಕನಕಸಾಹೇಬ್ ಪಾಟೀಲ್
  2. ಗೋಕಾಕ್ – ಮಹಾಂತೇಶ್ ಕಡದಿ
  3. ಕಿತ್ತೂರು – ಬಾಬಾಸಾಹೇನ್ ಡಿ ಪಾಟೀಲ್
  4. ಸವದತ್ತಿ ಯಲ್ಲಮ್ಮ – ವಿಶ್ವಾಶ್ ವಸಂತ್ ವೈದ್ಯ
  5. ಮುಧೋಳ್ (ಎಸ್‌ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪೂರ್
  6. ಬೀಳಗಿ – ಜೆ.ಟಿ ಪಾಟೀಲ್
  7. ಬಾದಾಮಿ – ಭೀಮಸೇನ್ ಬಿ ಚಿಮ್ಮನಟ್ಟಿ
  8. ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ
  9. ಬಿಜಾಪುರ ನಗರ – ಅದ್ಬುಲ್ ಹಮೀದ್ ಖಾಜಸಾಹೇಬ್ ಮುಶ್ರಿಫ್
  10. ನಾಗಠಾಣ (ಎಸ್‌ಸಿ) ವಿಠ್ಠಲ್ ಕಟಕದೊಂಡ್
  11. ಅಫಜಲಪುರ – ಎಂ.ವೈ ಪಾಟೀಲ್
  12. ಯಾದಗಿರಿ – ಚನ್ನರೆಡ್ಡಿ ಪಾಟೀಲ್
  13. ಗುರುಮಿಠಕಲ್ – ಬಾಬುರಾವ್ ಚಿಂಚನಸೂರ್
  14. ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
  15. ಬಸವಕಲ್ಯಾಣ – ವಿನಯ್ ಧರಂ ಸಿಂಗ್
  16. ಗಂಗಾವತಿ – ಇಕ್ವಾಲ್ ಅನ್ಸಾರಿ
  17. ನರಗುಮದ್ – ಬಿ.ಆರ್ ಯಾವಗಲ್
  18. ಧಾರವಾಡ – ವಿನಯ್ ಕುಲಕರ್ಣಿ
  19. ಕಲಘಟಗಿ – ಸಂತೋಷ್ ಲಾಡ್
  20. ಸಿರಸಿ – ಭೀಮಣ್ಣ ನಾಯ್ಕ್
  21. ಯೆಲ್ಲಾಪುರ – ವಿ.ಎಸ್ ಪಾಟೀಲ್
  22. ಕೂಡ್ಲಿಗಿ (ಎಸ್‌ಟಿ) ಡಾ.ಶ್ರೀನಿವಾಸ್ ಎನ್.ಟಿ
  23. ಮೊಳಕಾಲ್ಮೂರು (ಎಸ್‌ಟಿ) – ಎನ್.ವೈ ಗೋಪಾಲಕೃಷ್ಣ
  24. ಚಿತ್ರದುರ್ಗ – ಕೆ.ಸಿ ವೀರೇಂದ್ರ
  25. ಹೊಳ್ಕಕೆರೆ (ಎಸ್‌ಸಿ)- ಆಂಜನೇಯ ಎಚ್
  26. ಚನ್ನಗಿರಿ – ಬಸವರಾಜು ವಿ ಶಿವಗಂಗ
  27. ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
  28. ಉಡುಪಿ – ಪ್ರಸಾದರಾಜ್ ಕಂಚನ್
  29. ಕಡೂರ್ – ಆನಂದ ಕೆ.ಎಸ್
  30. ತುಮಕೂರು ನಗರ – ಇಕ್ಬಾಲ್ ಅಹ್ಮದ್
  31. ಗುಬ್ಬಿ – ಎಸ್.ಆರ್ ಶ್ರೀನಿವಾಸ್
  32. ಯೆಲಹಂಕ – ಕೇಶವ ರಾಜಣ್ಣ
  33. ಯಶವಂತಪುರ – ಎಸ್.ಬಾಲರಾಜ್‌ ಗೌಡ
  34. ಮಹಾಲಕ್ಷ್ಮಿ ಲೇಔಟ್ – ಕೇಶವ ಮೂರ್ತಿ
  35. ಪದ್ಮನಾಭನಗರ – ವಿ.ರಘುನಾಥ ನಾಯ್ಡು
  36. ಮೇಲುಕೋಟೆ – ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ
  37. ಮಂಡ್ಯ – ಪಿ. ರವಿಕುಮಾರ್
  38. ಕೆ.ಆರ್ ಪೇಟೆ – ಬಿ.ಎಲ್ ದೇವರಾಜ್
  39. ಬೇಲೂರು – ಬಿ.ಶಿವರಾಂ
  40. ಮಡಿಕೇರಿ – ಡಾ.ಮಂತರ್ ಗೌಡ
  41. ಚಾಮುಂಡೇಶ್ವರಿ – ಸಿದ್ದೇಗೌಡ
  42. ಕೊಳ್ಳೇಗಾಲ (ಎಸ್‌ಸಿ) – ಎ.ಆರ್ ಕೃಷ್ಣ ಮೂರ್ತಿ

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ವಿನಯ್‌ ಕುಲಕರ್ಣಿ ಅವರನ್ನು ಅಖಾಡಕ್ಕಿಳಿಸಿದರೆ, ಕಲಘಟಗಿಯಿಂದ ಸಂತೋಷ್ ಲಾಡ್‌, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್, ಗುಬ್ಬಿ ಕ್ಷೇತ್ರದಿಂದ ಎಸ್‌ ಆರ್  ಶ್ರೀನಿವಾಸ್‌, ಕಡೂರ್‌ನಿಂದ ಆನಂದ, ನಿಪ್ಪಾಣಿ ಕಾಕಾ ಸಾಹೇಬ್ ಪಾಟೀಲ್ಗೋ, ಕಾಕ್‌ನಿಂದ ಮಹಾಂತೇಶ್ ಕಡಾಡಿ, ಬೀಳಗಿಯಿಂದ ಜೆ ಟಿ ಪಾಟೀಲ್‌, ಮುಧೋಳ್‌ದಿಂದ ರಾಮಪ್ಪ ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಬಾಬುರಾವ್ ಚಿಂಚನಸೂರು ಅವರಿಗೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...