Homeಮುಖಪುಟಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

- Advertisement -
- Advertisement -

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ 42 ಜನರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲರಿಗೂ ಶುಭವಾಗಲಿ. ಛಲಬಿಡದೆ ಗುರಿಯತ್ತ ಮುನ್ನಡೆಯಿರಿ. ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ.

  1. ನಿಪ್ಪಾಣಿ – ಕನಕಸಾಹೇಬ್ ಪಾಟೀಲ್
  2. ಗೋಕಾಕ್ – ಮಹಾಂತೇಶ್ ಕಡದಿ
  3. ಕಿತ್ತೂರು – ಬಾಬಾಸಾಹೇನ್ ಡಿ ಪಾಟೀಲ್
  4. ಸವದತ್ತಿ ಯಲ್ಲಮ್ಮ – ವಿಶ್ವಾಶ್ ವಸಂತ್ ವೈದ್ಯ
  5. ಮುಧೋಳ್ (ಎಸ್‌ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪೂರ್
  6. ಬೀಳಗಿ – ಜೆ.ಟಿ ಪಾಟೀಲ್
  7. ಬಾದಾಮಿ – ಭೀಮಸೇನ್ ಬಿ ಚಿಮ್ಮನಟ್ಟಿ
  8. ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ
  9. ಬಿಜಾಪುರ ನಗರ – ಅದ್ಬುಲ್ ಹಮೀದ್ ಖಾಜಸಾಹೇಬ್ ಮುಶ್ರಿಫ್
  10. ನಾಗಠಾಣ (ಎಸ್‌ಸಿ) ವಿಠ್ಠಲ್ ಕಟಕದೊಂಡ್
  11. ಅಫಜಲಪುರ – ಎಂ.ವೈ ಪಾಟೀಲ್
  12. ಯಾದಗಿರಿ – ಚನ್ನರೆಡ್ಡಿ ಪಾಟೀಲ್
  13. ಗುರುಮಿಠಕಲ್ – ಬಾಬುರಾವ್ ಚಿಂಚನಸೂರ್
  14. ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
  15. ಬಸವಕಲ್ಯಾಣ – ವಿನಯ್ ಧರಂ ಸಿಂಗ್
  16. ಗಂಗಾವತಿ – ಇಕ್ವಾಲ್ ಅನ್ಸಾರಿ
  17. ನರಗುಮದ್ – ಬಿ.ಆರ್ ಯಾವಗಲ್
  18. ಧಾರವಾಡ – ವಿನಯ್ ಕುಲಕರ್ಣಿ
  19. ಕಲಘಟಗಿ – ಸಂತೋಷ್ ಲಾಡ್
  20. ಸಿರಸಿ – ಭೀಮಣ್ಣ ನಾಯ್ಕ್
  21. ಯೆಲ್ಲಾಪುರ – ವಿ.ಎಸ್ ಪಾಟೀಲ್
  22. ಕೂಡ್ಲಿಗಿ (ಎಸ್‌ಟಿ) ಡಾ.ಶ್ರೀನಿವಾಸ್ ಎನ್.ಟಿ
  23. ಮೊಳಕಾಲ್ಮೂರು (ಎಸ್‌ಟಿ) – ಎನ್.ವೈ ಗೋಪಾಲಕೃಷ್ಣ
  24. ಚಿತ್ರದುರ್ಗ – ಕೆ.ಸಿ ವೀರೇಂದ್ರ
  25. ಹೊಳ್ಕಕೆರೆ (ಎಸ್‌ಸಿ)- ಆಂಜನೇಯ ಎಚ್
  26. ಚನ್ನಗಿರಿ – ಬಸವರಾಜು ವಿ ಶಿವಗಂಗ
  27. ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
  28. ಉಡುಪಿ – ಪ್ರಸಾದರಾಜ್ ಕಂಚನ್
  29. ಕಡೂರ್ – ಆನಂದ ಕೆ.ಎಸ್
  30. ತುಮಕೂರು ನಗರ – ಇಕ್ಬಾಲ್ ಅಹ್ಮದ್
  31. ಗುಬ್ಬಿ – ಎಸ್.ಆರ್ ಶ್ರೀನಿವಾಸ್
  32. ಯೆಲಹಂಕ – ಕೇಶವ ರಾಜಣ್ಣ
  33. ಯಶವಂತಪುರ – ಎಸ್.ಬಾಲರಾಜ್‌ ಗೌಡ
  34. ಮಹಾಲಕ್ಷ್ಮಿ ಲೇಔಟ್ – ಕೇಶವ ಮೂರ್ತಿ
  35. ಪದ್ಮನಾಭನಗರ – ವಿ.ರಘುನಾಥ ನಾಯ್ಡು
  36. ಮೇಲುಕೋಟೆ – ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ
  37. ಮಂಡ್ಯ – ಪಿ. ರವಿಕುಮಾರ್
  38. ಕೆ.ಆರ್ ಪೇಟೆ – ಬಿ.ಎಲ್ ದೇವರಾಜ್
  39. ಬೇಲೂರು – ಬಿ.ಶಿವರಾಂ
  40. ಮಡಿಕೇರಿ – ಡಾ.ಮಂತರ್ ಗೌಡ
  41. ಚಾಮುಂಡೇಶ್ವರಿ – ಸಿದ್ದೇಗೌಡ
  42. ಕೊಳ್ಳೇಗಾಲ (ಎಸ್‌ಸಿ) – ಎ.ಆರ್ ಕೃಷ್ಣ ಮೂರ್ತಿ

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ವಿನಯ್‌ ಕುಲಕರ್ಣಿ ಅವರನ್ನು ಅಖಾಡಕ್ಕಿಳಿಸಿದರೆ, ಕಲಘಟಗಿಯಿಂದ ಸಂತೋಷ್ ಲಾಡ್‌, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್, ಗುಬ್ಬಿ ಕ್ಷೇತ್ರದಿಂದ ಎಸ್‌ ಆರ್  ಶ್ರೀನಿವಾಸ್‌, ಕಡೂರ್‌ನಿಂದ ಆನಂದ, ನಿಪ್ಪಾಣಿ ಕಾಕಾ ಸಾಹೇಬ್ ಪಾಟೀಲ್ಗೋ, ಕಾಕ್‌ನಿಂದ ಮಹಾಂತೇಶ್ ಕಡಾಡಿ, ಬೀಳಗಿಯಿಂದ ಜೆ ಟಿ ಪಾಟೀಲ್‌, ಮುಧೋಳ್‌ದಿಂದ ರಾಮಪ್ಪ ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಬಾಬುರಾವ್ ಚಿಂಚನಸೂರು ಅವರಿಗೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...