Homeಮುಖಪುಟಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಹುರಿಯಾಳುಗಳ ಘೋಷಣೆ

- Advertisement -
- Advertisement -

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ 42 ಜನರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಎಲ್ಲರಿಗೂ ಶುಭವಾಗಲಿ. ಛಲಬಿಡದೆ ಗುರಿಯತ್ತ ಮುನ್ನಡೆಯಿರಿ. ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ.

  1. ನಿಪ್ಪಾಣಿ – ಕನಕಸಾಹೇಬ್ ಪಾಟೀಲ್
  2. ಗೋಕಾಕ್ – ಮಹಾಂತೇಶ್ ಕಡದಿ
  3. ಕಿತ್ತೂರು – ಬಾಬಾಸಾಹೇನ್ ಡಿ ಪಾಟೀಲ್
  4. ಸವದತ್ತಿ ಯಲ್ಲಮ್ಮ – ವಿಶ್ವಾಶ್ ವಸಂತ್ ವೈದ್ಯ
  5. ಮುಧೋಳ್ (ಎಸ್‌ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪೂರ್
  6. ಬೀಳಗಿ – ಜೆ.ಟಿ ಪಾಟೀಲ್
  7. ಬಾದಾಮಿ – ಭೀಮಸೇನ್ ಬಿ ಚಿಮ್ಮನಟ್ಟಿ
  8. ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ
  9. ಬಿಜಾಪುರ ನಗರ – ಅದ್ಬುಲ್ ಹಮೀದ್ ಖಾಜಸಾಹೇಬ್ ಮುಶ್ರಿಫ್
  10. ನಾಗಠಾಣ (ಎಸ್‌ಸಿ) ವಿಠ್ಠಲ್ ಕಟಕದೊಂಡ್
  11. ಅಫಜಲಪುರ – ಎಂ.ವೈ ಪಾಟೀಲ್
  12. ಯಾದಗಿರಿ – ಚನ್ನರೆಡ್ಡಿ ಪಾಟೀಲ್
  13. ಗುರುಮಿಠಕಲ್ – ಬಾಬುರಾವ್ ಚಿಂಚನಸೂರ್
  14. ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
  15. ಬಸವಕಲ್ಯಾಣ – ವಿನಯ್ ಧರಂ ಸಿಂಗ್
  16. ಗಂಗಾವತಿ – ಇಕ್ವಾಲ್ ಅನ್ಸಾರಿ
  17. ನರಗುಮದ್ – ಬಿ.ಆರ್ ಯಾವಗಲ್
  18. ಧಾರವಾಡ – ವಿನಯ್ ಕುಲಕರ್ಣಿ
  19. ಕಲಘಟಗಿ – ಸಂತೋಷ್ ಲಾಡ್
  20. ಸಿರಸಿ – ಭೀಮಣ್ಣ ನಾಯ್ಕ್
  21. ಯೆಲ್ಲಾಪುರ – ವಿ.ಎಸ್ ಪಾಟೀಲ್
  22. ಕೂಡ್ಲಿಗಿ (ಎಸ್‌ಟಿ) ಡಾ.ಶ್ರೀನಿವಾಸ್ ಎನ್.ಟಿ
  23. ಮೊಳಕಾಲ್ಮೂರು (ಎಸ್‌ಟಿ) – ಎನ್.ವೈ ಗೋಪಾಲಕೃಷ್ಣ
  24. ಚಿತ್ರದುರ್ಗ – ಕೆ.ಸಿ ವೀರೇಂದ್ರ
  25. ಹೊಳ್ಕಕೆರೆ (ಎಸ್‌ಸಿ)- ಆಂಜನೇಯ ಎಚ್
  26. ಚನ್ನಗಿರಿ – ಬಸವರಾಜು ವಿ ಶಿವಗಂಗ
  27. ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
  28. ಉಡುಪಿ – ಪ್ರಸಾದರಾಜ್ ಕಂಚನ್
  29. ಕಡೂರ್ – ಆನಂದ ಕೆ.ಎಸ್
  30. ತುಮಕೂರು ನಗರ – ಇಕ್ಬಾಲ್ ಅಹ್ಮದ್
  31. ಗುಬ್ಬಿ – ಎಸ್.ಆರ್ ಶ್ರೀನಿವಾಸ್
  32. ಯೆಲಹಂಕ – ಕೇಶವ ರಾಜಣ್ಣ
  33. ಯಶವಂತಪುರ – ಎಸ್.ಬಾಲರಾಜ್‌ ಗೌಡ
  34. ಮಹಾಲಕ್ಷ್ಮಿ ಲೇಔಟ್ – ಕೇಶವ ಮೂರ್ತಿ
  35. ಪದ್ಮನಾಭನಗರ – ವಿ.ರಘುನಾಥ ನಾಯ್ಡು
  36. ಮೇಲುಕೋಟೆ – ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ
  37. ಮಂಡ್ಯ – ಪಿ. ರವಿಕುಮಾರ್
  38. ಕೆ.ಆರ್ ಪೇಟೆ – ಬಿ.ಎಲ್ ದೇವರಾಜ್
  39. ಬೇಲೂರು – ಬಿ.ಶಿವರಾಂ
  40. ಮಡಿಕೇರಿ – ಡಾ.ಮಂತರ್ ಗೌಡ
  41. ಚಾಮುಂಡೇಶ್ವರಿ – ಸಿದ್ದೇಗೌಡ
  42. ಕೊಳ್ಳೇಗಾಲ (ಎಸ್‌ಸಿ) – ಎ.ಆರ್ ಕೃಷ್ಣ ಮೂರ್ತಿ

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ವಿನಯ್‌ ಕುಲಕರ್ಣಿ ಅವರನ್ನು ಅಖಾಡಕ್ಕಿಳಿಸಿದರೆ, ಕಲಘಟಗಿಯಿಂದ ಸಂತೋಷ್ ಲಾಡ್‌, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್, ಗುಬ್ಬಿ ಕ್ಷೇತ್ರದಿಂದ ಎಸ್‌ ಆರ್  ಶ್ರೀನಿವಾಸ್‌, ಕಡೂರ್‌ನಿಂದ ಆನಂದ, ನಿಪ್ಪಾಣಿ ಕಾಕಾ ಸಾಹೇಬ್ ಪಾಟೀಲ್ಗೋ, ಕಾಕ್‌ನಿಂದ ಮಹಾಂತೇಶ್ ಕಡಾಡಿ, ಬೀಳಗಿಯಿಂದ ಜೆ ಟಿ ಪಾಟೀಲ್‌, ಮುಧೋಳ್‌ದಿಂದ ರಾಮಪ್ಪ ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಬಾಬುರಾವ್ ಚಿಂಚನಸೂರು ಅವರಿಗೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...