Homeಕರ್ನಾಟಕಧಾರವಾಡದ 7 ಕ್ಷೇತ್ರಗಳಲ್ಲಿ 4ರಲ್ಲಿ ಕಾಂಗ್ರೆಸ್, 3ರಲ್ಲಿ ಬಿಜೆಪಿ ಗೆಲುವು; ಜಗದೀಶ್ ಶೆಟ್ಟರ್‌ಗೆ ಸೋಲು

ಧಾರವಾಡದ 7 ಕ್ಷೇತ್ರಗಳಲ್ಲಿ 4ರಲ್ಲಿ ಕಾಂಗ್ರೆಸ್, 3ರಲ್ಲಿ ಬಿಜೆಪಿ ಗೆಲುವು; ಜಗದೀಶ್ ಶೆಟ್ಟರ್‌ಗೆ ಸೋಲು

- Advertisement -
- Advertisement -

ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ಹುಬ್ಬಳ್ಳಿ– ಧಾರವಾಡ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಜಗದೀಶ ಶೆಟ್ಟರ್ – ಸೋಲು

ಬಿಜೆಪಿ- ಮಹೇಶ ಟೆಂಗಿನಕಾಯಿ- ಗೆಲುವು

ಜೆಡಿಎಸ್- ಮಹಾಂತಒಡೆಯರ್- ಸೋಲು

ಎಎಪಿ- ವಿಕಾಸ ಸೊಪ್ಪಿನ- ಸೋಲು

2018ರ ವಿಜೇತರು: ಜಗದೀಶ ಶೆಟ್ಟರ್ (ಬಿಜೆಪಿ).

*****

ಕಲಘಟಗಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸಂತೋಷ್‌ ಲಾಡ್- ಗೆಲುವು- 85529 (14372 ಅಂತರದ ಗೆಲುವು)

ಬಿಜೆಪಿ- ನಾಗರಾಜ ಛಬ್ಬಿ- ಸೋಲು- 71157

ಜೆಡಿಎಸ್- ವೀರಣ್ಣ ಸೀಗಿಗಟ್ಟಿ- ಸೋಲು- 889

ಎಎಪಿ- ಮಂಜುನಾಥ ಜಕ್ಕಣ್ಣವರ- ಸೋಲು- 448

2018ರ ವಿಜೇತರು: ಸಿ.ಎಂ.ನಿಂಬಣ್ಣವರ (ಬಿಜೆಪಿ).

*****

ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ದೀಪಕ ಚಿಂಚೋರೆ- ಸೋಲು

ಬಿಜೆಪಿ- ಅರವಿಂದ ಬೆಲ್ಲದ- ಗೆಲುವು

ಜೆಡಿಎಸ್- ಗುರುರಾಜ ಹುಣಸಿಮರದ- ಸೋಲು

ಎಎಪಿ- ಎಂ.ಅರವಿಂದ- ಸೋಲು

2018ರ ವಿಜೇತರು: ಅರವಿಂದ ಬೆಲ್ಲದ (ಬಿಜೆಪಿ).

******

ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಸಾದ ಅಬ್ಬಯ್ಯ- ಗೆಲುವು- 85,181

ಬಿಜೆಪಿ- ಡಾ. ಕ್ರಾಂತಿಕಿರಣ- ಸೋಲು- 52,887

ಜೆಡಿಎಸ್- ವೀರಭದ್ರಪ್ಪ ಹಾಲಹರವಿ- ಸೋಲು- 893

ಪ್ರಸಾದ್ ಅಬ್ಬಯ್ಯ 32,294 ಮತಗಳ ಅಂತರದಿಂದು ಗೆಲುವು

2018ರ ವಿಜೇತರು: ಪ್ರಸಾದ ಅಬ್ಬಯ್ಯ (ಕಾಂಗ್ರೆಸ್).

******

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿನಯ ಕುಲಕರ್ಣಿ- ಗೆಲುವು

ಬಿಜೆಪಿ- ಅಮೃತ ದೇಸಾಯಿ- ಸೋಲು

ಜೆಡಿಎಸ್- ಮಂಜುನಾಥ ಹಗೆದಾರ- ಸೋಲು

ಪಕ್ಷೇತರ- ಮಧುಲತಾ ಗೌಡರ- ಸೋಲು

2018ರ ವಿಜೇತರು: ಅಮೃತ ದೇಸಾಯಿ (ಬಿಜೆಪಿ).

*****

ಕುಂದಗೋಳ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕುಸುಮಾವತಿ ಶಿವಳ್ಳಿ- ಸೋಲು

ಬಿಜೆಪಿ- ಎಂ.ಆರ್. ಪಾಟೀಲ- ಗೆಲುವು

ಜೆಡಿಎಸ್- ಹಜರತ ಅಲಿ ಜೋಡಮನಿ- ಸೋಲು

ಪಕ್ಷೇತರ- ಎಸ್.ಐ. ಚಿಕ್ಕನಗೌಡ್ರ- ಸೋಲು

2018ರ ವಿಜೇತರು: ಸಿ.ಎಸ್. ಶಿವಳ್ಳಿ (ಕಾಂಗ್ರೆಸ್) (ಶಿವಳ್ಳಿ ನಿಧನದಿಂದ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಕುಸುಮಾವತಿ ಶಿವಳ್ಳಿ ಗೆಲುವು).

******

ನವಲಗುಂದ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಎನ್‌.ಎಚ್‌. ಕೋನರಡ್ಡಿ- ಗೆಲುವು

ಬಿಜೆಪಿ- ಶಂಕರ ಪಾಟೀಲ ಮುನೇನಕೊಪ್ಪ- ಸೋಲು

ಜೆಡಿಎಸ್- ಕೆ.ಎನ್‌. ಗಡ್ಡಿ- ಸೋಲು

2018ರ ವಿಜೇತರು: ಶಂಕರ ಪಾಟೀಲ ಮುನೇನಕೊಪ್ಪ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...