ಏ.26ರಂದು ದಾವಣಗೆರೆಯಲ್ಲಿ ಬೃಹತ್ ‘ಸಂವಿಧಾನ ಸಂರಕ್ಷಕರ ಸಮಾವೇಶ’

“ಸ್ವಾತಂತ್ರ್ಯ”ದ ಜಾಗದಲ್ಲಿ ಸರ್ವಾಧಿಕಾರ, “ಸಮಾನತೆ”ಯ ಜಾಗದಲ್ಲಿ ಬಲಾಢ್ಯರ ಅಭಿವೃದ್ದಿ,”ಸೋದರತ್ವ”ದ ಜಾಗದಲ್ಲಿ ಸನಾತನವಾದ, “ಸಾಮಾಜಿಕ ನ್ಯಾಯ”ದ ಜಾಗದಲ್ಲಿ ಮೇಲ್ವರ್ಗದವರಿಗೆ ಮೇಲ್ಪಂಕ್ತಿ ಹಾಕಿ ಕೊಡುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಬುಡಮೇಲು ಮಾಡುತ್ತಿರುವ ದೊಡ್ಡ ಅಪಾಯವನ್ನು ದೇಶ ಎದುರಿಸುತ್ತಿದೆ ಎಂದು ಎದ್ದೇಳು ಕರ್ನಾಟಕದ ಬೆಂಗಳೂರಿನ ಶ್ರೀಗೌರಿ ಹೇಳಿದ್ದಾರೆ. ಸರ್ವರನ್ನು ಒಳಗೊಂಡ ಬಹುತ್ವದ ಭಾರತವನ್ನು ಉಳಿಸಿಕೊಳ್ಳಲು ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ ಎದ್ದೇಳು ಕರ್ನಾಟಕದ ವತಿಯಿಂದ “ಸಂವಿಧಾನ ಸಂರಕ್ಷಣಾ ಪಡೆ” ಕಟ್ಟುವ ಮಹಾಯಾನಕ್ಕೆ ಚಾಲನೆಯಾಗಿ ದಾವಣಗೆರೆಯಲ್ಲಿ “ಸಂವಿಧಾನ ಸಂರಕ್ಷಕರ ಮಹಾ … Continue reading ಏ.26ರಂದು ದಾವಣಗೆರೆಯಲ್ಲಿ ಬೃಹತ್ ‘ಸಂವಿಧಾನ ಸಂರಕ್ಷಕರ ಸಮಾವೇಶ’