ಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ

ಚುನಾವಣಾ ಆಯೋಗ ಕೇಂದ್ರದಲ್ಲಿರುವ ‘ಅಪಾಯಕಾರಿ’ ನರೇಂದ್ರ ಮೋದಿ ಸರ್ಕಾರದ ‘ಏಜೆಂಟ್’ನಂತೆ ವರ್ತಿಸುತ್ತಿದೆ. ಈ ಮೂಲಕ ಸಂವಿಧಾನ ಮತ್ತು ಜನರ ಮತದಾನದ ಹಕ್ಕಿಗೆ ‘ಬೆದರಿಕೆ’ ಒಡ್ಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ (ಆ.17) ಹೇಳಿದರು. ಬಿಹಾರದ ಸಸರಾಮ್‌ನಲ್ಲಿ ನಡೆದ ರಾಹುಲ್ ಗಾಂಧಿ ನೇತೃತ್ವದ 16 ದಿನಗಳ ‘ವೋಟರ್ ಅಧಿಕಾರ್ ಯಾತ್ರೆ’ಯ ಚಾಲನಾ ಕಾರ್ಯಕ್ರಮದಲ್ಲಿ ಜನರು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರದಲ್ಲಿರುವವರೆಗೆ ಸಂವಿಧಾನ ಅಪಾಯದಲ್ಲಿರುತ್ತದೆ. ಈ ಸರ್ಕಾರ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ … Continue reading ಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ