ಸಮುದ್ರ ತೀರಕ್ಕೆ ಬರಲಾರಂಭಿಸಿದ ಮುಳುಗಿದ ಹಡಗಿನ ಕಂಟೇನರ್ಗಳು: ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ
ಭಾನುವಾರ (ಮೇ.25) ಕೇರಳ ಕರಾವಳಿಯಲ್ಲಿ ಮುಳುಗಿದ ಲೈಬೀರಿಯನ್ ಸರಕು ಸಾಗಣೆ ಹಡಗಿನ ಕಂಟೇನರ್ಗಳು ಇಂದು (ಸೋಮವಾರ) ಸಮುದ್ರ ತೀರಕ್ಕೆ ತೇಲಿ ಬರಲು ಪ್ರಾರಂಭಿಸಿವೆ. ಹಾಗಾಗಿ, ಸಂಭಾವ್ಯ ತೈಲ ಸೋರಿಕೆ ಅಥವಾ ರಾಸಾಯನಿಕ ಸೋರಿಕೆ ಅಪಾಯಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಕರಾವಳಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ. ಭಾರತೀಯ ಕರಾವಳಿ ರಕ್ಷಣಾ ಪಡೆ ಮತ್ತು ನೌಕಾಪಡೆ ಕಟ್ಟೆಚ್ಚರ ವಹಿಸಿರುವುದರಿಂದ, ಸರ್ಕಾರ ಗಂಭೀರ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವುದರಿಂದ, ಸಾರ್ವಜನಿಕರು ಸಮುದ್ರ ತೀರದಿಂದ ದೂರವಿರಲು ಮತ್ತು ವಿದೇಶಿ ವಸ್ತುಗಳನ್ನು ಮುಟ್ಟದಂತೆ ಕೇಳಿಕೊಳ್ಳಲಾಗಿದೆ. ಶನಿವಾರ … Continue reading ಸಮುದ್ರ ತೀರಕ್ಕೆ ಬರಲಾರಂಭಿಸಿದ ಮುಳುಗಿದ ಹಡಗಿನ ಕಂಟೇನರ್ಗಳು: ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ
Copy and paste this URL into your WordPress site to embed
Copy and paste this code into your site to embed