Homeಚಳವಳಿಟ್ರಾಕ್ಟರ್ ಹೊರಡದಂತೆ ಹಳ್ಳಿಗಳನ್ನು ಕಾವಲು ಕಾಯುತ್ತಿರುವ ಪೊಲೀಸರು

ಟ್ರಾಕ್ಟರ್ ಹೊರಡದಂತೆ ಹಳ್ಳಿಗಳನ್ನು ಕಾವಲು ಕಾಯುತ್ತಿರುವ ಪೊಲೀಸರು

- Advertisement -
- Advertisement -

ದೆಹಲಿಯಲ್ಲಿ 12 ಗಂಟೆಗೆ ಪ್ರಾರಂಭವಾಗಬೇಕಿದ್ದ ಟ್ರಾಕ್ಟರ್‌ ರ್‍ಯಾಲಿಯ ದಾರಿಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿದ ಪರಿಣಾಮ, ರೈತರು ಬ್ಯಾರಿಕೇಡನ್ನು ಮುರಿದು ತಮ್ಮ ರ್‍ಯಾಲಿಯನ್ನು ಮುಂಜಾನೆ 8 ಗಂಟೆಗೆ ಪ್ರಾರಂಭಿಸಿದ್ದಾರೆ. ರಾಜ್ಯದಲ್ಲೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈಗಾಗಲೇ ಪ್ರತಿಭಟನೆ ಪ್ರಾರಂಭವಾಗಿವೆ. ಬೆಂಗಳೂರಿನಲ್ಲಿ ಬೃಹತ್‌ ಟ್ರಾಕ್ಟರ್‌ ರ್‍ಯಾಲಿ ನಡೆಯಲಿದ್ದು ತಯಾರಿಗಳು ಪ್ರಾರಂಭವಾಗಿದೆ.

ಬೆಂಗಳೂರಿನ ರ್‍ಯಾಲಿಗೆ ಟ್ರಾಕ್ಟರ್‌ಗಳನ್ನು ಅನುಮತಿಸುವುದಿಲ್ಲ ಎಂದು ಸೋಮವಾರವೆ ಪೊಲೀಸರು ತಿಳಿಸಿದ್ದರು. ಆದರೆ ರೈತ ಮುಖಂಡರು ರ್‍ಯಾಲಿಯಲ್ಲಿ ಟ್ರಾಕ್ಟರ್‌‌ಗಳು ಖಂಡಿತಾ ಭಾಗವಹಿಸಲಿದೆ. ತಡೆದರೆ ಅದರ ಪರಿಣಾಮವನ್ನು ಪೊಲೀಸರೇ ಎದುರಿಸಬೇಕು ಎಂದು ಎಚ್ಚರಿಸಿದ್ದರು. ಅದಾಗ್ಯೂ ಪೊಲೀಸರು ರಾಜ್ಯದೆಲ್ಲೆಡೆ ಸಾವಿರಾರು ಟ್ರಾಕ್ಟರ್‌‌‌ಗಳನ್ನು ತಡೆದಿದ್ದಾರೆ.

ರೈತರ ಗಣರಾಜ್ಯೋತ್ಸವ- ದೆಹಲಿಯ ಸಿಂಘು ಗಡಿಯಿಂದ ನಾನುಗೌರಿ.ಕಾಮ್ ಲೈವ್ ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ರೈತರ ಟ್ರಾಕ್ಟರ್‌‌ಗಳನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಅಲ್ಲದೆ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿ ಹಳ್ಳಿಗಳನ್ನು ಕಾವಲು ಕಾಯುತ್ತಿದ್ದಾರೆ. ಈ ಮೂಲಕ ಚಳುವಳಿಯನ್ನು ಹತ್ತಿಕ್ಕುವ ಪ್ರಯತ್ನವನ್ನು ನೇರವಾಗಿ ಮಾಡುತ್ತಿದ್ದಾರೆ. ಆದರೆ ಇದನ್ನೂ ಮೀರಿ ರೈತರು ಬೆಂಗಳೂರಿನ ಐದು ಕೇಂದ್ರಗಳಲ್ಲಿ ಸಭೆನಡೆಯುತ್ತಿದ್ದು, ಸಾವಿರಾರು ಟ್ರಾಕ್ಟರ್‌ಗಳು ನರೆದಿವೆ.

ಭಾನುವಾರ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಪೊಲೀಸರ ಕ್ರಮವನ್ನು ವಿರೋಧಿಸಿದ್ದು, “ರಾಜ್ಯದಲ್ಲಿ ರೈತರು, ಕಾರ್ಮಿಕರು ದಲಿತರು ಸೇರಿ ಬೆಂಗಳೂರಲ್ಲಿ ಟ್ರಾಕ್ಟರ್‌‌ ಪೆರೇಡ್ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲು ತೀರ್ಮಾನ ಮಾಡಿದ್ದೇವೆ. ಟ್ರಾಕ್ಟರ್ ರೈತರ ಸಂಕೇತ. ಈ‌ ಕಾರ್ಯಕ್ರಮ ಟ್ರಾಕ್ಟರ್ ವರ್ಸರ್ಸ್ ಟ್ಯಾಂಕರ್ ಆಗಿದೆ. ಟ್ರಾಕ್ಟರ್‌ಗಳಿಗೆ ಅಡ್ಡಿಪಡಿಸಬೇಡಿ, ನಮ್ಮನ್ನು ಗೌರವಯುತವಾಗಿ ಬೆಂಗಳೂರಿಗೆ ಬರ ಮಾಡಿಕೊಂಡು ಅಷ್ಟೇ ಗೌರವವಾಗಿ ಬಿಳ್ಕೊಡಿ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬೊಮ್ಮಯಿ ಅವರಿಗೆ ವಿನಂತಿ ಮಾಡಿದ್ದರು.

ಬೆಂಗಳೂರು ರೈತ ಗಣರಾಜ್ಯೋತ್ಸವ ನಾನುಗೌರಿ.ಕಾಮ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...