Homeಮುಖಪುಟಕೊರೊನಾ: ಧರಿಸುವವರ ಮುಖ ಮಾಸ್ಕ್‌ನಲ್ಲೇ ಪ್ರಿಂಟ್; ಕೇರಳದಲ್ಲಿ ವಿಭಿನ್ನ ಪ್ರಯತ್ನ...!!

ಕೊರೊನಾ: ಧರಿಸುವವರ ಮುಖ ಮಾಸ್ಕ್‌ನಲ್ಲೇ ಪ್ರಿಂಟ್; ಕೇರಳದಲ್ಲಿ ವಿಭಿನ್ನ ಪ್ರಯತ್ನ…!!

- Advertisement -
- Advertisement -

ಕೊರೊನಾ ವೈರಸ್ ಎಲ್ಲರನ್ನೂ ಮಾಸ್ಕ್ ಹಾಕಿ ಓಡಾಡುವಂತೆ ಮಾಡಿದೆ. ಇದರಿಂದಾಗಿ ನಮ್ಮ ಸ್ನೇಹಿತರನ್ನೂ ಪರಸ್ಪರ ಗುರುತು ಹಿಡಿಯುವುದೆ ಕಷ್ಟಕರವಾಗಿದೆ. ಆದರೆ ಕೇರಳದ ಕೋಟಯಂ ನ ‘ಬೀನಾ ಸ್ಟುಡಿಯೋ’ ವಿಭಿನ್ನ ಪ್ರಯತ್ನ ಮಾಡಿರುವುದನ್ನು ಮೀಡಿಯಾ ಒನ್ ವರದಿ ಮಾಡಿದೆ.

ಸಾಂಕ್ರಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ತೆಡೆದು ಮಾದರಿಯಾದ ಕೇರಳದಲ್ಲೇ ಮಾಸ್ಕ್ ನಲ್ಲಿಯೂ ವಿಭಿನ್ನ ಪ್ರಯೋಗ ನಡೆದಿದೆ. ಮಾಸ್ಕ್ ಹಾಕಿರುವುದರಿಮದ ಪರಸದ್ಪರ ಪರಿಚಯ ಸಿಗುವುದು ಕಷ್ಟವಾಗಿರುವುದರಿಂದ ಕೋಟಯಂ ನ “ಬೀನಾ ಲೇಸರ್ ಟೆಕ್” ಸ್ಟುಡಿಯೊ ಮಾಸ್ಕ್ ನಲ್ಲಿಯೆ ಮಾಸ್ಕ್ ಧರಿಸುವವರ ನಗುವ ಮುಖದ ಅರ್ಧ ಭಾಗವನ್ನು ಪ್ರಿಂಟ್ ಮಾಡಿ ಕೊಡುತ್ತಿದೆ. ಇದರಿಂದ ಎದುರಿಗೆ ಇರುವವರು ಮಾಸ್ಕ್ ಧರಿಸುವವರನ್ನು ಗುರುತಿಸಲು ಸಾಧ್ಯವಾಗುತ್ತದೆ.

ಕೇರಳದಲ್ಲಿ ವಿಶೇಷ ಮಾಸ್ಕ್ ಕಂಡುಹಿಡಿದಿದ್ದಾರೆ. ಇಲ್ಲಿ ಮುಖವನ್ನೇ ಹೋಲುವ ಮಾಸ್ಕ್ ಪ್ರಿಂಟ್ ಮಾಡಿಕೊಡಲಾಗುತ್ತದೆ.#NaanuGauri #facemask #corona

Posted by Naanu Gauri on Saturday, May 23, 2020

ಬೀನಾ ಸ್ಟುಡಿಯೋ ಕೇವಲ ಹದಿನೈದು ನಿಮಿಷದಲ್ಲಿ ಮುಖವನ್ನು ಮಾಸ್ಕ್ ನಲ್ಲಿ ಪ್ರಿಂಟ್ ಮಾಡಿ ಕೊಡುತ್ತದೆ. ಇಂತಹಾ ಮಾಸ್ಕಿಗೆ ಬೀನಾ ಸ್ಟುಡಿಯೋ ಕೇವಲ 60 ರೂ. ಗಳನ್ನು ಚಾರ್ಜ್ ಮಾಡುತ್ತಿದೆ.

“ಮಾಸ್ಕ್ ಹಾಕಿರುವುದರಿಂದ ಹೆಸರು ಹೇಳಿದರಷ್ಟೇ ಜನರು ಗುರುತಿಸುತ್ತಿದ್ದರು. ಟೀ ಷರ್ಟುಗಳಿಗೆ ಪ್ರಿಂಟ್ ಮಾಡುವ ನಾವು ಮಾಸ್ಕ್ ನಲ್ಲಿಯೂ ಯಾಕೆ ಪ್ರಿಂಟ್ ಮಾಡಬಾರದು ಎಂದು ಅನಿಸಿತು. ಇದರಿಂದಾಗಿ ಈಗ ಜನರಿಗೆ ಪ್ರಯೋಜನವಾಗುತ್ತಿದೆ, ಯಾಕೆಂದರೆ ಮಾಸ್ಕ್ ಹಾಕಿದ್ದರು ಯಾರು ಎಂದು ಗುರುತಿಸಲು ಸಾಧ್ಯವಾಗುತ್ತಿದೆ.” ಎಂದು ಅಲ್ಲಿನ ಸಿಬ್ಬಂದಿ ಹೇಳುತ್ತಾರೆ.

ಮಾಹಿತಿಯೂ ಎಲ್ಲಡೆ ಹರಡುತ್ತಿದ್ದಂತೆ ಹಲವಾರು ಜನರು ಬೀನಾ ಸ್ಟುಡಿಯೋದತ್ತ ಜನರು ದೌಡಾಯಿಸುತ್ತಿದ್ದಾರೆ ಎನ್ನಲಾಗಿದೆ.


ಓದಿ: ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...