Homeಮುಖಪುಟಕೊರೊನಾ: ಧರಿಸುವವರ ಮುಖ ಮಾಸ್ಕ್‌ನಲ್ಲೇ ಪ್ರಿಂಟ್; ಕೇರಳದಲ್ಲಿ ವಿಭಿನ್ನ ಪ್ರಯತ್ನ...!!

ಕೊರೊನಾ: ಧರಿಸುವವರ ಮುಖ ಮಾಸ್ಕ್‌ನಲ್ಲೇ ಪ್ರಿಂಟ್; ಕೇರಳದಲ್ಲಿ ವಿಭಿನ್ನ ಪ್ರಯತ್ನ…!!

- Advertisement -
- Advertisement -

ಕೊರೊನಾ ವೈರಸ್ ಎಲ್ಲರನ್ನೂ ಮಾಸ್ಕ್ ಹಾಕಿ ಓಡಾಡುವಂತೆ ಮಾಡಿದೆ. ಇದರಿಂದಾಗಿ ನಮ್ಮ ಸ್ನೇಹಿತರನ್ನೂ ಪರಸ್ಪರ ಗುರುತು ಹಿಡಿಯುವುದೆ ಕಷ್ಟಕರವಾಗಿದೆ. ಆದರೆ ಕೇರಳದ ಕೋಟಯಂ ನ ‘ಬೀನಾ ಸ್ಟುಡಿಯೋ’ ವಿಭಿನ್ನ ಪ್ರಯತ್ನ ಮಾಡಿರುವುದನ್ನು ಮೀಡಿಯಾ ಒನ್ ವರದಿ ಮಾಡಿದೆ.

ಸಾಂಕ್ರಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ತೆಡೆದು ಮಾದರಿಯಾದ ಕೇರಳದಲ್ಲೇ ಮಾಸ್ಕ್ ನಲ್ಲಿಯೂ ವಿಭಿನ್ನ ಪ್ರಯೋಗ ನಡೆದಿದೆ. ಮಾಸ್ಕ್ ಹಾಕಿರುವುದರಿಮದ ಪರಸದ್ಪರ ಪರಿಚಯ ಸಿಗುವುದು ಕಷ್ಟವಾಗಿರುವುದರಿಂದ ಕೋಟಯಂ ನ “ಬೀನಾ ಲೇಸರ್ ಟೆಕ್” ಸ್ಟುಡಿಯೊ ಮಾಸ್ಕ್ ನಲ್ಲಿಯೆ ಮಾಸ್ಕ್ ಧರಿಸುವವರ ನಗುವ ಮುಖದ ಅರ್ಧ ಭಾಗವನ್ನು ಪ್ರಿಂಟ್ ಮಾಡಿ ಕೊಡುತ್ತಿದೆ. ಇದರಿಂದ ಎದುರಿಗೆ ಇರುವವರು ಮಾಸ್ಕ್ ಧರಿಸುವವರನ್ನು ಗುರುತಿಸಲು ಸಾಧ್ಯವಾಗುತ್ತದೆ.

ಕೇರಳದಲ್ಲಿ ವಿಶೇಷ ಮಾಸ್ಕ್ ಕಂಡುಹಿಡಿದಿದ್ದಾರೆ. ಇಲ್ಲಿ ಮುಖವನ್ನೇ ಹೋಲುವ ಮಾಸ್ಕ್ ಪ್ರಿಂಟ್ ಮಾಡಿಕೊಡಲಾಗುತ್ತದೆ.#NaanuGauri #facemask #corona

Posted by Naanu Gauri on Saturday, May 23, 2020

ಬೀನಾ ಸ್ಟುಡಿಯೋ ಕೇವಲ ಹದಿನೈದು ನಿಮಿಷದಲ್ಲಿ ಮುಖವನ್ನು ಮಾಸ್ಕ್ ನಲ್ಲಿ ಪ್ರಿಂಟ್ ಮಾಡಿ ಕೊಡುತ್ತದೆ. ಇಂತಹಾ ಮಾಸ್ಕಿಗೆ ಬೀನಾ ಸ್ಟುಡಿಯೋ ಕೇವಲ 60 ರೂ. ಗಳನ್ನು ಚಾರ್ಜ್ ಮಾಡುತ್ತಿದೆ.

“ಮಾಸ್ಕ್ ಹಾಕಿರುವುದರಿಂದ ಹೆಸರು ಹೇಳಿದರಷ್ಟೇ ಜನರು ಗುರುತಿಸುತ್ತಿದ್ದರು. ಟೀ ಷರ್ಟುಗಳಿಗೆ ಪ್ರಿಂಟ್ ಮಾಡುವ ನಾವು ಮಾಸ್ಕ್ ನಲ್ಲಿಯೂ ಯಾಕೆ ಪ್ರಿಂಟ್ ಮಾಡಬಾರದು ಎಂದು ಅನಿಸಿತು. ಇದರಿಂದಾಗಿ ಈಗ ಜನರಿಗೆ ಪ್ರಯೋಜನವಾಗುತ್ತಿದೆ, ಯಾಕೆಂದರೆ ಮಾಸ್ಕ್ ಹಾಕಿದ್ದರು ಯಾರು ಎಂದು ಗುರುತಿಸಲು ಸಾಧ್ಯವಾಗುತ್ತಿದೆ.” ಎಂದು ಅಲ್ಲಿನ ಸಿಬ್ಬಂದಿ ಹೇಳುತ್ತಾರೆ.

ಮಾಹಿತಿಯೂ ಎಲ್ಲಡೆ ಹರಡುತ್ತಿದ್ದಂತೆ ಹಲವಾರು ಜನರು ಬೀನಾ ಸ್ಟುಡಿಯೋದತ್ತ ಜನರು ದೌಡಾಯಿಸುತ್ತಿದ್ದಾರೆ ಎನ್ನಲಾಗಿದೆ.


ಓದಿ: ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...