Homeಮುಖಪುಟಕೊರೊನಾ: ಧರಿಸುವವರ ಮುಖ ಮಾಸ್ಕ್‌ನಲ್ಲೇ ಪ್ರಿಂಟ್; ಕೇರಳದಲ್ಲಿ ವಿಭಿನ್ನ ಪ್ರಯತ್ನ...!!

ಕೊರೊನಾ: ಧರಿಸುವವರ ಮುಖ ಮಾಸ್ಕ್‌ನಲ್ಲೇ ಪ್ರಿಂಟ್; ಕೇರಳದಲ್ಲಿ ವಿಭಿನ್ನ ಪ್ರಯತ್ನ…!!

- Advertisement -
- Advertisement -

ಕೊರೊನಾ ವೈರಸ್ ಎಲ್ಲರನ್ನೂ ಮಾಸ್ಕ್ ಹಾಕಿ ಓಡಾಡುವಂತೆ ಮಾಡಿದೆ. ಇದರಿಂದಾಗಿ ನಮ್ಮ ಸ್ನೇಹಿತರನ್ನೂ ಪರಸ್ಪರ ಗುರುತು ಹಿಡಿಯುವುದೆ ಕಷ್ಟಕರವಾಗಿದೆ. ಆದರೆ ಕೇರಳದ ಕೋಟಯಂ ನ ‘ಬೀನಾ ಸ್ಟುಡಿಯೋ’ ವಿಭಿನ್ನ ಪ್ರಯತ್ನ ಮಾಡಿರುವುದನ್ನು ಮೀಡಿಯಾ ಒನ್ ವರದಿ ಮಾಡಿದೆ.

ಸಾಂಕ್ರಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ತೆಡೆದು ಮಾದರಿಯಾದ ಕೇರಳದಲ್ಲೇ ಮಾಸ್ಕ್ ನಲ್ಲಿಯೂ ವಿಭಿನ್ನ ಪ್ರಯೋಗ ನಡೆದಿದೆ. ಮಾಸ್ಕ್ ಹಾಕಿರುವುದರಿಮದ ಪರಸದ್ಪರ ಪರಿಚಯ ಸಿಗುವುದು ಕಷ್ಟವಾಗಿರುವುದರಿಂದ ಕೋಟಯಂ ನ “ಬೀನಾ ಲೇಸರ್ ಟೆಕ್” ಸ್ಟುಡಿಯೊ ಮಾಸ್ಕ್ ನಲ್ಲಿಯೆ ಮಾಸ್ಕ್ ಧರಿಸುವವರ ನಗುವ ಮುಖದ ಅರ್ಧ ಭಾಗವನ್ನು ಪ್ರಿಂಟ್ ಮಾಡಿ ಕೊಡುತ್ತಿದೆ. ಇದರಿಂದ ಎದುರಿಗೆ ಇರುವವರು ಮಾಸ್ಕ್ ಧರಿಸುವವರನ್ನು ಗುರುತಿಸಲು ಸಾಧ್ಯವಾಗುತ್ತದೆ.

ಕೇರಳದಲ್ಲಿ ವಿಶೇಷ ಮಾಸ್ಕ್ ಕಂಡುಹಿಡಿದಿದ್ದಾರೆ. ಇಲ್ಲಿ ಮುಖವನ್ನೇ ಹೋಲುವ ಮಾಸ್ಕ್ ಪ್ರಿಂಟ್ ಮಾಡಿಕೊಡಲಾಗುತ್ತದೆ.#NaanuGauri #facemask #corona

Posted by Naanu Gauri on Saturday, May 23, 2020

ಬೀನಾ ಸ್ಟುಡಿಯೋ ಕೇವಲ ಹದಿನೈದು ನಿಮಿಷದಲ್ಲಿ ಮುಖವನ್ನು ಮಾಸ್ಕ್ ನಲ್ಲಿ ಪ್ರಿಂಟ್ ಮಾಡಿ ಕೊಡುತ್ತದೆ. ಇಂತಹಾ ಮಾಸ್ಕಿಗೆ ಬೀನಾ ಸ್ಟುಡಿಯೋ ಕೇವಲ 60 ರೂ. ಗಳನ್ನು ಚಾರ್ಜ್ ಮಾಡುತ್ತಿದೆ.

“ಮಾಸ್ಕ್ ಹಾಕಿರುವುದರಿಂದ ಹೆಸರು ಹೇಳಿದರಷ್ಟೇ ಜನರು ಗುರುತಿಸುತ್ತಿದ್ದರು. ಟೀ ಷರ್ಟುಗಳಿಗೆ ಪ್ರಿಂಟ್ ಮಾಡುವ ನಾವು ಮಾಸ್ಕ್ ನಲ್ಲಿಯೂ ಯಾಕೆ ಪ್ರಿಂಟ್ ಮಾಡಬಾರದು ಎಂದು ಅನಿಸಿತು. ಇದರಿಂದಾಗಿ ಈಗ ಜನರಿಗೆ ಪ್ರಯೋಜನವಾಗುತ್ತಿದೆ, ಯಾಕೆಂದರೆ ಮಾಸ್ಕ್ ಹಾಕಿದ್ದರು ಯಾರು ಎಂದು ಗುರುತಿಸಲು ಸಾಧ್ಯವಾಗುತ್ತಿದೆ.” ಎಂದು ಅಲ್ಲಿನ ಸಿಬ್ಬಂದಿ ಹೇಳುತ್ತಾರೆ.

ಮಾಹಿತಿಯೂ ಎಲ್ಲಡೆ ಹರಡುತ್ತಿದ್ದಂತೆ ಹಲವಾರು ಜನರು ಬೀನಾ ಸ್ಟುಡಿಯೋದತ್ತ ಜನರು ದೌಡಾಯಿಸುತ್ತಿದ್ದಾರೆ ಎನ್ನಲಾಗಿದೆ.


ಓದಿ: ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...