Homeಕೊರೊನಾಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಆರಂಭದಿಂದಲೂ ಎಲ್ಲರೂ ಮೇಡ್ ಇನ್ ಇಂಡಿಯಾ ಡೋಲೊ-650 ಮಾತ್ರೆಯನ್ನು ಸೇವಿಸಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕು ಆರಂಭವಾದಗಿನಿಂದ ಇಲ್ಲಿಯವರೆಗೆ ಮಾರಾಟವಾದ ಮಾತ್ರೆಗಳ ಸಂಖ್ಯೆ 350 ಕೋಟಿ ಎಂದು ಡೇಟಾ ತೋರಿಸಿದೆ.

ಭಾರತದಲ್ಲಿ ಡೋಲೊ ಪ್ಯಾರಿಸಿಟಮೊಲ್ ಮಾತ್ರೆಗಳು ಕಳೆದ ಎರಡು ವರ್ಷಗಳಿಂದ ಹೆಚ್ಚು ಮಾರಾಟವಾಗಿವೆ. IQVA ಸಂಶೋದನೆಯ ಪ್ರಕಾರ, 2019 ರ ನಂತರ ಭಾರತದಲ್ಲಿ ಕಂಪನಿಯು 7.5 ಕೋಟಿ ಡೋಲೊ ಮಾತ್ರೆಗಳನ್ನು ಮಾರಾಟ ಮಾಡಿದೆ. 2019 ಮತ್ತು 2021 ರ ಅವಧಿಯಲ್ಲಿ 350 ಕೋಟಿಗೂ ಹೆಚ್ಚು ಮಾತ್ರೆಗಳು ಮಾರಾಟವಾಗಿವೆ.

ಶೀತ ಮತ್ತು ಜ್ವರದ ವಿರುದ್ದ ಜನರು ಪ್ಯಾರಿಸಿಟಮೊಲ್ ಮಾತ್ರೆಗಳನ್ನು ಹೆಚ್ಚು ಸೇವಿಸಿದ್ದಾರೆ. ಭಾರತದಲ್ಲಿ ಕೊರೊನಾ ಕಾಣಿಸಿಕೊಂಡಾಗಿನಿಂದ ಸೇವಿಸಿಸುವ ಅಷ್ಟೂ (350 ಕೋಟಿ)  ಮಾತ್ರೆಗಳನ್ನು ನೇರವಾಗಿ ಜೋಡಿಸಿದರೆ, ಮೌಂಟ್ ಎವರೆಸ್ಟ್‌ಗಿಂತ 600 ಪಟ್ಟು ಎತ್ತರವಾಗುತ್ತದೆ ಅಥವಾ 63,000 ಅಡಿಗಳಷ್ಟು ಎತ್ತರವಿರುವ ಬುರ್ಜಾ ಖಲೀಫಾಕ್ಕೆ ಸಮವಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಬಲವಂತವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂಗೆ ಕೇಂದ್ರದ ಹೇಳಿಕೆ

ಡೋಲೊ-650 ಮಾತ್ರೆಯನ್ನು ಎರಡು ಲಕ್ಷ ಮಂದಿ ಗೂಗಲ್‌ನಲ್ಲಿ ಹುಡುಕಾಟ ನಡೆಸಿದ್ದಾರೆ. ಅಂದಾಜು 307 ಕೋಟಿ ರೂಪಾಯಿ ವಹಿವಾಟು ನಡೆಸುವುದರ ಮೂಲಕ ಡೋಲೊ ಮಾತ್ರೆಯು ಭಾರತದಲ್ಲಿ ಎರಡನೇ ದೊಡ್ಡ ನೋವು ನಿವಾರಕ ಮಾತ್ರೆಯಾಗಿದೆ. ಒಟ್ಟಾರೆಯಾಗಿ, 2019 ರಲ್ಲಿ, ಪ್ಯಾರಿಸಿಟಮೊಲ್ ವರ್ಗದ ಅಡಿಯಲ್ಲಿ ಎಲ್ಲಾ ಬ್ರ್ಯಾಂಡ್‌ಗಳ ಮಾರಾಟವು ಸುಮಾರು 530 ಕೋಟಿ ರೂ. ಇತ್ತು. ಆದರೆ ಕೊರೊನಾ ಆರಂಭವಾದ ಬಳಿಕ ಮಾರಾಟವು 70% ರಷ್ಟು ಹೆಚ್ಚಾಗಿದೆ ಮತ್ತು 2021 ರ ವೇಳೆಗೆ ಅವರು 924 ಕೋಟಿ ರೂ. ರೂಪಾಯಿಗೆ ಏರಿಕೆಯಾಗಿದೆ.

ಪ್ಯಾರಸಿಟಮೊಲ್ ಮಾತ್ರೆ 1960 ರಿಂದಲೂ ಅಸ್ತಿತ್ವದಲ್ಲಿದೆ. ಕ್ರೋಸಿನ್ ಮತ್ತು ಡೋಲೊ ಒಂದೇ ಬ್ರಾಂಡ್ ಮಾತ್ರೆಗಳಾಗಿವೆ. 2010 ರಲ್ಲಿ ಡೋಲೋವನ್ನು ಅತ್ಯುತ್ತಮ ನೋವು ನಿವಾರಕ ಮಾತ್ರೆಯೆಂದು ಪರಿಗಣಿಸಲಾಗಿತ್ತು.

ನೋವು ಮತ್ತು ಶೀತದಿಂದ ಗುಣಪಡಿಸುವುದೇ ಡೋಲೊ ಜನಪ್ರಿಯತೆಗೆ ಕಾರಣ ಎಂದು ಮಹಾತ್ಮ ಗಾಂಧಿ ವೈದ್ಯಕೀಯ ಸಂಸ್ಥೆಯ ಪ್ರಾಧ್ಯಾಪಕರಾದ ಡಾ.ಎ.ಪಿ ಕಲಾಂತ್ರಿಯವರು ಹೇಳಿದ್ದಾರೆ.

ಯಾವುದೇ ಜ್ವರ, ಶೀತ, ಕೆಮ್ಮು, ಮೈ-ಕೈ ನೋವಿಗೆ ಡೋಲೊ-650ಯನ್ನು ತೆಗೆದುಕೊಳ್ಳಲು ಸಲಹೆ ನೀಡುತ್ತೇವೆ ಎಂದು ವೈದರು ಹೇಳಿದ್ದಾರೆ. ಡೋಲೊ-650 ಯ ಉತ್ಪಾದನೆಯು ಕೊರೊನಾ ಅವಧಿಯಲ್ಲಿ 25 ಪಟ್ಟು ಹೆಚ್ಚಾಗಿದೆ ಎಂದು ಕಂಪನಿಯ ಸಿಇಒ 2021ರ ಜನವರಿಯಲ್ಲಿ ನಡೆದ ಒಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಡೋಲೊ ಮಾರಾಟ ಮತ್ತು ಅದರ ಜನಪ್ರಿಯತೆ ಆಧರಿಸಿ ಹಲವು ಮೀಮ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.


ಇದನ್ನೂ ಓದಿ: ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...