ಸಂಸದ ರಶೀದ್ ಅವರ ಜಾಮೀನು ಅರ್ಜಿಯ ಕುರಿತು NIAಗೆ ನ್ಯಾಯಾಲಯದಿಂದ ನೋಟಿಸ್ ಜಾರಿ
ಹೊಸದಿಲ್ಲಿ: ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರ ಸಂಸದ ರಶೀದ್ ಎಂಜಿನಿಯರ್ ಅವರ ಜಾಮೀನು ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಗುರುವಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ ಮತ್ತು ಅದರ ನಿಲುವು ಕೇಳಿದೆ. ಸಂಸದ ರಶೀದ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಉತ್ತರ ಅಥವಾ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಅರ್ಜಿಯು ಕೆಳ ನ್ಯಾಯಾಲಯದಲ್ಲಿ ದೀರ್ಘಕಾಲದವರೆಗೆ ಬಾಕಿ ಇದೆ ಎಂದು ಅವರ ಹಿರಿಯ ವಕೀಲರು ವಾದಿಸಿದರು … Continue reading ಸಂಸದ ರಶೀದ್ ಅವರ ಜಾಮೀನು ಅರ್ಜಿಯ ಕುರಿತು NIAಗೆ ನ್ಯಾಯಾಲಯದಿಂದ ನೋಟಿಸ್ ಜಾರಿ
Copy and paste this URL into your WordPress site to embed
Copy and paste this code into your site to embed