Homeಮುಖಪುಟವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

ವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

- Advertisement -
- Advertisement -

ಅತಿ ಹೆಚ್ಚು ಜನರು ಬಳಸುವ, ಬಳಕೆದಾರರ ಸ್ನೇಹಿ ಮೇಜೆಂಜರ್ ಆಪ್ ಆದ ವಾಟ್ಸಾಪ್ ಹೊಸ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದೆ. ಇತ್ತೀಚೆಗೆ ತಾನೇ ವಾಟ್ಸಾಪ್ ಕಮ್ಯೂನಿಟಿಯನ್ನು ಪರಿಚಯಿಸಿದ್ದ ಮೆಟಾ ಕಂಪನಿಯು ಈಗ ವಾಟ್ಸಾಪ್ ಪೋಲ್ ರಚಿಸುವ ಅವಕಾಶವನ್ನು ಸಹ ನೀಡಿದೆ. ಆಂಡ್ರಾಯ್ಡ್ ಮತ್ತು iOS ಎರಡೂ ಫ್ಲಾಟ್‌ಫಾರಂಗಳಲ್ಲಿ ವಾಟ್ಸಾಪ್ ಪೋಲ್ ರಚಿಸಬಹುದಾಗಿದೆ. ಆದರೆ ವಾಟ್ಸಾಪ್ ವೆಬ್‌ನಲ್ಲಿ ಈ ಅವಕಾಶ ಇನ್ನೂ ಬಳಕೆಗೆ ಬಂದಿಲ್ಲ. ಅಲ್ಲಿ ಪೋಲ್ ಕ್ರಿಯೇಟ್ ಮಾಡಲಾಗದಿದ್ದರೂ ಮತ ಚಲಾಯಿಸಬಹುದಾಗಿದೆ.

ಪೋಲ್ ರಚಿಸುವುದು ಹೇಗೆ?

ಇತ್ತೀಚಿನ ವಾಟ್ಸಾಪ್ ಅಪ್ಟೇಡ್ ಆದ ಮೊಬೈಲ್‌ಗಳಲ್ಲಿ ಈ ಅವಕಾಶವಿದೆ. ಗುಂಪುಗಳಲ್ಲಿ ಮತ್ತು ವಯಕ್ತಿಕ ಚಾಟ್ ಎರಡೂ ಕಡೆ ಪೋಲ್ ಕ್ರಿಯೇಟ್ ಮಾಡಬಹುದು. ಯಾವುದೇ ಗುಂಪಿನಲ್ಲಿ ನಾವು ಫೈಲ್ ಆಡ್ ಮಾಡುವ ಬಟನ್ ಕ್ಲಿಕ್ ಮಾಡಿದರೆ ಕೊನೆಯ ಆಯ್ಕೆಯಾಗಿ ಪೋಲ್ ಆಪ್ಶನ್ ತೆರೆದುಕೊಳ್ಳುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ನೀವು ಪ್ರಶ್ನೆ ಬರೆದು ಅದಕ್ಕೆ 12 ಆಯ್ಕೆಗಳನ್ನು ನೀಡಬಹುದು.

ಒಂದೇ ಆಯ್ಕೆಯನ್ನು ನೀವು ಎರಡು ಬಾರಿ ನೀಡಿದರೆ ವಾಟ್ಸಾಪ್ ಅಲರ್ಟ್ ಮೆಸೇಜ್ ತೋರಿಸುತ್ತದೆ. ನಿಮಗೆ ಬೇಕಾದಷ್ಟು ಆಯ್ಕೆ ನೀಡಿ ಮುಂದಕ್ಕೆ ಮಾರ್ಕ್ ಒತ್ತಿದ್ದರೆ ಪೋಲ್ ಕ್ರಿಯೇಟ್ ಆಗುತ್ತದೆ.

ಮತ ಚಲಾಯಿಸುವುದು

ಒಮ್ಮೆ ಪೋಲ್ ಕ್ರಿಯೇಟ್ ಆದ ನಂತರ ಗುಂಪಿನಲ್ಲಿರುವ ಎಲ್ಲರೂ ತಮಗಿಷ್ಟ ಆಯ್ಕೆಯ ಮೇಲೆ ಕ್ಲಿಕ್ ಮಾಡುವು ಮೂಲಕ ಮತ ಚಲಾಯಿಸಬಹುದು. ಅದರ ಕೆಳಗೆ ವ್ಯೂವ್ ವೋಟ್ಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಯಾರು ಯಾವ ಆಯ್ಕೆ ಮಾಡಿದ್ದಾರೆ ಎಂಬುದರ ವಿವರ ದೊರೆಯುತ್ತದೆ. ಕೈತಪ್ಪಿನಿಂದ ತಪ್ಪು ಆಯ್ಕೆ ಮಾಡಿದರೆ ಅದರ ಮೇಲೆ ಮತ್ತೆ ಕ್ಲಿಕ್ ಮಾಡುವ ಮೂಲಕ ಮತ ವಾಪಸ್ ಪಡೆಯಬಹುದಾಗಿದೆ.

ಕೊರತೆ

ಇದರಲ್ಲಿ ಬಹುಮುಖ್ಯ ಕೊರತೆಯೆಂದರೆ ಮತ ಚಲಾಯಿಸುವವರು ಒಂದು ಆಯ್ಕೆ ಮಾತ್ರವಲ್ಲದೆ ಎಷ್ಟು ಬೇಕಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಇದರಿಂದಾಗಿ ಹೌದು ಮತ್ತು ಇಲ್ಲ ಎಂಬ ಎರಡೂ ಆಯ್ಕೆಯನ್ನು ಮಾಡಿಕೊಳ್ಳುವುದರಿಂದ ಅವರ ನಿರ್ಧಿಷ್ಟ ಮತ ಯಾವುದಕ್ಕೆ ಎಂಬುದಕ್ಕೆ ತಿಳಿಯುವುದು ಕಷ್ಟ.

ಒಟ್ಟಿನಲ್ಲಿ ವಾಟ್ಸಾಪ್‌ನ ಈ ಪೋಲ್ ಅವಕಾಶವನ್ನು ಜನರು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಇದನ್ನೂ ಓದಿ: ವಾಟ್ಸ್‌ಅಪ್‌‌ ಕಮ್ಯುನಿಟಿ’ ರಚಿಸುವುದು ಹೇಗೆ? ಏನಿದರ ವಿಶೇಷ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....